ಕೋವಿಡ್ ರೂಪಾಂತರ ಭೀತಿ: ಇಂಗ್ಲೆಂಡ್ ನಿಂದ ಬಂದ 22 ಜನರಿಗೆ ಸೋಂಕು ದೃಢ


Team Udayavani, Dec 24, 2020, 9:23 AM IST

ಕೋವಿಡ್ ರೂಪಾಂತರ ಭೀತಿ: ಇಂಗ್ಲೆಂಡ್ ನಿಂದ ಬಂದ 22 ಜನರಿಗೆ ಸೋಂಕು ದೃಢ

ಹೊಸದಿಲ್ಲಿ: ಕಳೆದ ಕೆಲವು ದಿನಗಳಿಂದ ಇಂಗ್ಲೆಂಡ್ ನಿಂದ ಬಂದಿರುವ ಜನರಲ್ಲಿ ಕನಿಷ್ಠ 22 ಮಂದಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ ಎಂದು ವರದಿಯಾಗಿದೆ. ಇಂಗ್ಲೆಂಡ್ ನಲ್ಲಿ ರೂಪಾಂತರಿತ ಕೋವಿಡ್ ವೈರಸ್ ಪತ್ತೆಯಾಗಿರುವ ಕಾರಣ ಆ ದೇಶದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ.

ಯು.ಕೆ ನಿಂದ ದಿಲ್ಲಿಗೆ ಆಗಮಿಸಿರುವ 11 ಮಂದಿ ಸೋಂಕು ಕಾಣಿಸಿಕೊಂಡಿದ್ದು, ಅಮೃತಸರಕ್ಕೆ ಬಂದಿಳಿದ ಎಂಟು ಮಂದಿಗೆ, ಕೋಲ್ಕತ್ತಾದಲ್ಲಿ ಎರಡು ಮತ್ತು ಚೆನ್ನೈ ನಲ್ಲಿ ಒಂದು ಸೋಂಕು ಪ್ರಕರಣ ಕಂಡುಬಂದಿದೆ ಎಂದು ವರದಿ ತಿಳಿಸಿದೆ. ಆದರೆ ರೂಪಾಂತರಿತ ಕೋವಿಡ್ ಸೋಂಕು ಪ್ರಕರಣದ ಬಗ್ಗೆ ದೇಶದಲ್ಲಿ ಇದುವರಗೆ ಯಾವುದೇ ಪ್ರಕರಣಗಳಲ್ಲಿ ದೃಢವಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:ಕೋವಿಡ್ ಪರಿಹಾರ ಪ್ಯಾಕೇಜ್‌ ಮಸೂದೆಗೆ ಸಹಿಹಾಕದಿರಲು ಟ್ರಂಪ್ ನಿರ್ಧಾರ‌ 

ಕೋವಿಡ್ ಪಾಸಿಟಿವ್ ಕಂಡುಬಂದವರ ಮಾದರಿಗಳನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಂತಹ ವಿಶೇಷ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಅಧಿಕಾರಿಗಳು ಕಳೆದ ನಾಲ್ಕು ವಾರಗಳಲ್ಲಿ ಯುಕೆ ಯಿಂದ ಬಂದ ಪ್ರತಿ ಪ್ರಯಾಣಿಕರನ್ನು ಪತ್ತೆಹಚ್ಚುತ್ತಿದ್ದಾರೆ. ಕಳೆದ ಎರಡು ವಾರಗಳಲ್ಲಿ ಬಂದವರಿಗೆ ಕಟ್ಟುನಿಟ್ಟಾದ ಸ್ವಯಂ-ಮೇಲ್ವಿಚಾರಣೆ ನಡೆಸಬೇಕೆಂದು ಸೂಚನೆ ನೀಡುತ್ತಿದ್ದಾರೆ.

ಭಾರತವು ಇಂಗ್ಲೆಂಡ್ ನಿಂದ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರವರೆಗೆ ಸ್ಥಗಿತಗೊಳಿಸಿದೆ. ಎರಡನೇ ಅಲೆ ಭೀತಿಯ ಕಾರಣದಿಂದ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಟಾಪ್ ನ್ಯೂಸ್

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

MLC Elections; ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

Rajiv-Kumar

ಸುಳ್ಳು ಸುದ್ದಿ ಹರಡಬೇಡಿ…ಜೈರಾಂ ರಮೇಶ್‌ ಗೆ ಮುಖ್ಯ ಚುನಾವಣ ಆಯುಕ್ತ ಕುಮಾರ್‌ ತರಾಟೆ

1-wewewqe

Tibetan ಆಧ್ಯಾತ್ಮಿಕ ನಾಯಕ ದಲೈ ಲಾಮಾ ಚಿಕಿತ್ಸೆಗಾಗಿ ಅಮೆರಿಕಕ್ಕೆ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

Udupi ಕಾರು ಮಾರಾಟ: ವಂಚನೆ; ದೂರು

Udupi ಕಾರು ಮಾರಾಟ: ವಂಚನೆ; ದೂರು

1-dsadads

DD ಸ್ಪೋರ್ಟ್ಸ್ ನಲ್ಲಿ ಟಿ20 ವಿಶ್ವಕಪ್‌, ಒಲಿಂಪಿಕ್ಸ್‌ ನೇರ ಪ್ರಸಾರ

pragyananda

Norway ಚೆಸ್‌ ಟೂರ್ನಿ: ಪ್ರಜ್ಞಾನಂದ ಪರಾಭವ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

MLC Elections; ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.