ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಲು ಬಂದ ALL OK CRAZY ಹಾಡು

ಯೂಟೂಬ್ ನಲ್ಲಿ ಬಿಡುಗಡೆಗೊಳ್ಳುವ ಮೂಲಕ ಭಾರಿ ಸದ್ದು ಮಾಡುತ್ತಿದೆ.

Team Udayavani, Dec 24, 2020, 7:00 PM IST

ಯೂಟೂಬ್ ನಲ್ಲಿ ಧೂಳೆಬ್ಬಿಸಲು ಬಂದ ALL OK CRAZY ಹಾಡು

ಬೆಂಗಳೂರು: ಹ್ಯಾಪಿಯಾಗಿದೆ ಹ್ಯಾಪಿಯಾಗಿದೆ, ಯಾಕಿಂಗೆ ಮಗ ಯಾಕಿಂಗೆ ಎಂಬಿತ್ಯಾದಿ ಸಾಲುಗಳ ಮೂಲಕ ಕನ್ನಡ ರ್ಯಾಪ್ ಅಭಿಮಾನಿಗಳ ಮನತಣಿಸಿದ ಕನ್ನಡ ರ್ಯಾಪರ್ ಅಲೋಕ್ ಹೊಸ ವರ್ಷಕ್ಕೆ ಬಿಗ್ ಗಿಫ್ಟ್ ಕೊಟ್ಟಿದ್ದಾರೆ.

ಇತ್ತೀಚೆಗಷ್ಟೆ ಹ್ಯಾಪಿ ಎಂಬ ಶೀರ್ಷಿಕೆಯಲ್ಲಿ ಹಾಡೊಂದನ್ನು ಇವರು  ಹೊರತಂದಿದ್ದು ಈ ಆಡಿಯೋ ಹಾಡು ಭಾರಿ ಯಶಸ್ಸನ್ನು ಗಳಿಸಿಕೊಂಡಿತ್ತು. ಇದೀಗ  ಕ್ರೇಜಿ ಶೀರ್ಷಿಕೆ ಯಲ್ಲಿ ಹೊಸ ಹಾಡೊಂದನ್ನು ರೂಪಿಸಲಾಗಿದ್ದು, ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಗೊಳ್ಳುವ ಮೂಲಕ ಭಾರಿ ಸದ್ದು ಮಾಡುತ್ತಿದೆ.

ಇದನ್ನೂ ಓದಿ:ಹೊಸ ವರ್ಷಾಚರಣೆಗೆ ನೈಟ್‌ ಕರ್ಫ್ಯೂ ಕಾರ್ಮೋಡ‌

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಿನ್ನೆಲೆ ಧ್ವನಿಯಿಂದ ಆರಂಭಗೊಳ್ಳುವ ಈ ಹಾಡು ಕ್ರೇಜಿ ಹುಡುಗ  ಮತ್ತು ಹುಡುಗಿಯರನ್ನು ವೈಮರೆತು ಕುಣಿಸುವಂತೆ ಮಾಡುತ್ತದೆ. ಹಾಡಿನಲ್ಲಿ ಮಧ್ಯಮ ವರ್ಗದ ಹುಡುಗರ ಕಲರ್ ಫುಲ್ ಬದುಕನ್ನು ಅನಾವರಣಗೊಳಿಸಿದ್ದು, ಎಂಥವರೂ ಕೂಡಾ ಒಂದೆರಡು ಸ್ಟೆಪ್ ಹಾಕಿಬಿಡೋಣ ಎಂದು ಅಂದುಕೊಳ್ಳುವುದರಲ್ಲಿ ಅನುಮಾನವಿಲ್ಲ.

ಹಾಡಿನ ಸಾಹಿತ್ಯ, ಪರಿಕಲ್ಪನೆ,ನಿರ್ದೇಶನ ಹಾಗೂ ನಿರ್ಮಾಣವನ್ನು ALL OK ಅವರೆ ಮಾಡಿದ್ದು, ತೆರೆ ಮೇಲೆ ಕೂಡಾ ಮಿಂಚಿದ್ದಾರೆ. ಹಾಡಿನಲ್ಲಿ ಕ್ಯಾಮರಾ ವರ್ಕ್ ಅದ್ಭುತವಾಗಿ ಮೂಡಿಬಂದಿದ್ದು, ಛಾಯಾಗ್ರಹಣದ ಜವಾಬ್ದಾರಿಯನ್ನು ಅರ್ಜುನ್ ಮತ್ತು ಕಿರಣ್ ವಹಿಸಿಕೊಂಡಿದ್ದಾರೆ. ಇನ್ನು ಸಂಕಲನವನ್ನು ಆಕಾಶ್ ಆರ್ ಜೆ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.