454 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರ


Team Udayavani, Dec 24, 2020, 4:34 PM IST

454 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರ

ಕೊಪ್ಪ: ಮಂಗಳವಾರ ನಡೆದ ತಾಲೂಕಿನ 21 ಗ್ರಾಪಂಗಳ ಚುನಾವಣೆಯಲ್ಲಿ 74 ಕ್ಷೇತ್ರಗಳಿಂದ ಸ್ಪರ್ಧಿಸಿದ್ದ 189 ಅಭ್ಯರ್ಥಿಗಳ ಭವಿಷ್ಯ ಮತಪಟ್ಟೆಗೆಯಲ್ಲಿ ಭದ್ರವಾಗಿದೆ. ಡಿ.30ರಂದು ಮತ ಎಣಿಕೆ ನಡೆಯಲಿದೆ.

ಒಟ್ಟು 108 ಮತಗಟ್ಟೆಗಳಲ್ಲಿ ಮತದಾನವಾಗಿದ್ದು ಎಲ್ಲಾ ಮತಪೆಟ್ಟಿಗೆಗಳನ್ನು ಬಾಳಗಡಿಯ ಪ್ರಥಮ ದರ್ಜೆ ಕಾಲೇಜಿನ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಭದ್ರತಾ ಕೊಠಡಿಗೆ ಬಿಗು ಪೊಲೀಸ್‌ ಪಹರೆ ಜೊತೆಗೆ ಸಿಸಿ ಕ್ಯಾಮೆರದ ಕಣ್ಗಾವಲು ಇಡಲಾಗಿದೆ. 1ಪಿಎಸ್‌ಐ, 1 ಎಎಸ್‌ಐ, 1 ಎಚ್‌ಸಿ, 1 ಪಿಸಿ, 6 ಮಂದಿ ಮೀಸಲು ಪೊಲೀಸ್‌ ಸಿಬ್ಬಂ ದಿ, 1ಅಗ್ನಿ ಶಾಮಕ ದಳದ ಸಿಬ್ಬಂದಿ  ಸೇರಿದಂತೆ 11ಮಂದಿಯ ಎರಡು ತಂಡವನ್ನು ದಿನದ ಎರಡು ಪಾಳಿಯಲ್ಲಿ ಪಹರೆ ಹಾಕಲಾಗಿದೆ.

ತಾಲೂಕಿನಲ್ಲಿ 30,192 ಪುರುಷರು, 31,228 ಮಹಿಳೆಯರು ಹಾಗೂ 1 ಇತರೆ ಮತದಾರರು ಸೇರಿದಂತೆ ಒಟ್ಟು 61,421ಮತದಾರರ ಪೈಕಿ 23,664 ಪುರುಷರು,24,229 ಮಹಿಳೆಯರು ಸೇರಿದಂತೆ ಒಟ್ಟು47,893 ಮಂದಿ ಮತ ಚಲಾಯಿಸಿದ್ದು ಶೇ.77.975 ಮತದಾನವಾಗಿದೆ.

ಶ್ಯಾನುವಳ್ಳಿ ಪಂಚಾಯತ್‌ನಲ್ಲಿ ಅತೀ ಹೆಚ್ಚು ಶೇ.88.6183 ಮತದಾನವಾಗಿದ್ದರೆ, ಕೊಪ್ಪ ಗ್ರಾಮಾಂತರ ಪಂಚಾಯತ್‌ನಲ್ಲಿ ಅತೀ ಕಡಿಮೆ ಶೇ.71.9547 ಮತದಾನವಾಗಿದೆ.ಕೊಪ್ಪ ಗ್ರಾಮಾಂತರ ಪಂಚಾಯತ್‌ನಲ್ಲಿ ಅತೀಹೆಚ್ಚು 4942 ಮಂದಿ ಮತದಾರರಿದ್ದರೆ, ಕೆಸವೆ ಪಂಚಾಯತ್‌ನಲ್ಲಿ ಅತೀ ಕಡಿಮೆ 1704 ಮತದಾರರಿದ್ದರು. ಕೊಪ್ಪ ಗ್ರಾಪಂನಲ್ಲಿ ಅತೀ ಹೆಚ್ಚು 3556 ಮಂದಿ ಮತ ಚಲಾಯಿಸಿದ್ದರೇ, ಕೆಸವೆ ಪಂಚಾಯತ್‌ನಲ್ಲಿ ಅತೀ ಕಡಿಮೆ 1414 ಮಂದಿ ಮತ ಚಲಾಯಿಸಿದ್ದಾರೆ. ಈ ಬಾರಿಯ ಮತದಾರರ ಪಟ್ಟಿಯಲ್ಲಿ ಮಹಿಳಾ ಮತದಾರರೇ ಹೆಚ್ಚು 31228 ಇದ್ದು ಮತದಾನದಲ್ಲೂ ಮಹಿಳೆಯರೇ 24,229 ಮುಂದೆ ಇದ್ದಾರೆ. ತಾಲೂಕಿನಲ್ಲಿ ಒಟ್ಟು 22 ಗ್ರಾಪಂಗಳಿದ್ದು ಹೇರೂರು ಗ್ರಾಪಂನ ಅವಧಿ ಮುಗಿಯದಿರುವಕಾರಣ ಚುನಾವಣೆ ನಡೆಯಲಿಲ್ಲ. ಉಳಿದ21 ಗ್ರಾಪಂಗಳ 193 ಸ್ಥಾನಗಳ ಪೈಕಿ 189ಸ್ಥಾ ನಕ್ಕೆ ಚುನಾವಣೆ ನಡೆಯಿತು. ಅತ್ತಿಕೊಡಿಗೆಗ್ರಾಪಂನ ಬೆತ್ತದಕೊಳಲು ಕ್ಷೇತ್ರದ ಎರಡು ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಎಲ್ಲಾ 5 ಮಂದಿ ನಾಮಪತ್ರ ವಾಪಸ್‌ ಪಡೆದ ಕಾರಣ ಅಲ್ಲಿಯಚು ನಾವಣೆಯನ್ನು ಮುಂದೂಡಲಾಗಿತ್ತು.

ಭಂಡಿಗಡಿ ಪಂಚಾಯತ್‌ನಲ್ಲಿ ಹೊಸೂರುಕ್ಷೇತ್ರದ ಎಸ್‌ಸಿ ಮೀಸಲು ಸ್ಥಾನಕ್ಕೆ ಸ್ಪರ್ಧಿಸಿದ್ದ ಚಂದ್ರು ಹಾಗೂ ಕೆಸವೆ ಪಂಚಾಯತ್‌ನಕೆಸವೆ ಕ್ಷೇತ್ರದ ಎಸ್‌ಟಿ ಮೀಸಲು ಸ್ಥಾನಕ್ಕೆ ಸ್ಪರ್ಧಿಸಿದ್ದ ಸುನೀತಾ ಅವಿರೋಧವಾಗಿ ಆಯ್ಕೆಯಾಗಿದ್ದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.