ಐರಾವನ್‌ಗೆ ಸುದೀಪ್‌ ಸಾಥ್‌


Team Udayavani, Dec 25, 2020, 5:10 PM IST

ಐರಾವನ್‌ಗೆ ಸುದೀಪ್‌ ಸಾಥ್‌

ನಟ ಜೆಕೆ ನಾಯಕರಾಗಿರುವ “ಐರಾವನ್‌’ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಯಿತು.ಕಿಚ್ಚ ಸುದೀಪ್‌ ಚಿತ್ರದ ಟೀಸರ್‌ ಬಿಡುಗಡೆ ಮಾಡಿ ಶುಭಕೋರಿದರು.

ಈ ಚಿತ್ರವನ್ನು ನಿರಂತರ ಪ್ರೊಡಕ್ಷನ್ಸ್‌ನಡಿನಿ ರ್ಮಿಸಲಾಗಿದೆ. ರಾಮ್ಸ್‌ ರಂಗ ಈ ಚಿತ್ರದನಿರ್ದೇಶಕರು. ಚಿತ್ರದ ಟೀಸರ್‌ ಬಿಡುಗಡೆ ಮಾಡಿ ಮಾತನಾಡಿದ ನಟ ಸುದೀಪ್‌, ಸಿನಿಮಾ ಮೊದಲು ಚಿತ್ರಮಂದಿರಕ್ಕೆ ಬರಬೇಕು. ಶ್ರಮಕ್ಕೆ ಬೆಲೆ ಸಿಗಬೇಕೆಂದರೆ, ಚಿತ್ರಮಂದಿರ ಅನ್ನೋ ದೇವಸ್ಥಾನ ಪ್ರವೇಶಿಸಲೇಬೇಕು. ಅದೇ ರೀತಿ ಇಷ್ಟು ದಿನ ಒಳ್ಳೇ ಚಿತ್ರಮಂದಿರಸಿಗಲಿ ಎಂದು ಕಾಯುತ್ತಿದ್ದೇವು. ಇದೀಗ ಚಿತ್ರಮಂದಿರ ಸಿಕ್ಕರೆ ಸಾಕಪ್ಪ ಎಂಬಂತಾಗಿದೆ ಎಂದರು. ಜೊತೆಗೆ ಟೀಸರ್‌ಗೆ ಮೆಚ್ಚುಗೆ ಸೂಚಿಸಿದರು.

ನಿರ್ದೇಶಕ ರಾಮ್ಸ್ ರಂಗ ಸಿನಿಮಾದ ಬಗ್ಗೆ ಮಾತನಾಡಿದರು. “ಇದು ನನ್ನ ಮೊದಲ ಸಿನಿಮಾ. ಈ ಹಿಂದೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವವಿದೆ. ಇದೀಗ ಪೂರ್ಣ ಪ್ರಮಾಣದ ಸಿನಿಮಾ ಮಾಡಿದ್ದೇನೆ. ಐರಾವನ್‌ ಎಂದರೆ, ಅರ್ಜುನನ ಮೂರನೇ ಮಗ ಐರಾವನ್‌. ಅದು ರಾಕ್ಷಸ ರೂಪ. ಆ ರೂಪವನ್ನು ಈಗಿನಕಾಲಘಟ್ಟಕ್ಕೆ ತಕ್ಕಂತೆ ಬದಲಿಸಿಕೊಂಡಿದ್ದೇವೆ’ ಎಂದರು.

ಚಿತ್ರದಲ್ಲಿ ಮತ್ತೂಬ್ಬ ನಟ ವಿವೇಕ್‌ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ನಾಯಕಿ ಅದ್ವಿತಿ ಶೆಟ್ಟಿ ಕೂಡಾ ತಮ್ಮ ಅನುಭವ ಹಂಚಿಕೊಂಡರು. ನಾಯಕ ಜೆಕೆ ತಾವು ಚಿತ್ರರಂಗಕ್ಕೆ ಬಂದ ಆರಂಭದ ದಿನಗಳನ್ನು ನೆನಪಿಸಿಕೊಂಡರು. ಚಿತ್ರಕ್ಕೆ ಎಸ್‌ ಪ್ರದೀಪ್‌ ವರ್ಮಾ ಅವರ ಸಂಗೀತ, ದೇವೇಂದ್ರ ಛಾಯಾಗ್ರಹಣ,ಕೆ.ಎಂ ಪ್ರಕಾಶ್‌ ಸಂಕಲನ, ಹರಿ ಸಂತೋಶ್‌ ಸಾಹಿತ್ಯ, ಕಾಂತರಾಜು ಕಡ್ಡಿಪುಡಿ ಸಂಭಾಷಣೆ ಬರೆದಿದ್ದಾರೆ.

ಟಾಪ್ ನ್ಯೂಸ್

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

13

Tragic: ಗುಜರಾತ್‌ ಗೇಮಿಂಗ್‌ ಜೋನ್‌ ನಲ್ಲಿ ಬೆಂಕಿ ಅವಘಡ: ಕನಿಷ್ಠ 20 ಮಂದಿ ಸಜೀವ ದಹನ

Bihar Rally ಮುಸ್ಲಿಮರ ಮುಂದೆ ಇಂಡಿಯಾ ಕೂಟ ಮುಜ್ರಾ ನೃತ್ಯ: ಪ್ರಧಾನಿ ಮೋದಿ

Bihar Rally ಮುಸ್ಲಿಮರ ಮುಂದೆ ಇಂಡಿಯಾ ಕೂಟ ಮುಜ್ರಾ ನೃತ್ಯ: ಪ್ರಧಾನಿ ಮೋದಿ

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

11

ಎಸ್‌ಐಟಿ ಉಲ್ಲೇಖೀಸಿರುವ ಕಾನೂನುಬದ್ಧ ನಿಯಮಗಳು ಸಿಎಂ ಗಮನಕ್ಕೆ ಬಂದಿಲ್ಲವೇ?‌: ಎಚ್‌ಡಿಕೆ

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ

Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ  

Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ  

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

19

Sullia: ವಾಹನಗಳಿಗೆ ಕಾರು ಢಿಕ್ಕಿ; ಹಾನಿ

17

Belthangady: ಅಪಘಾತದ ಗಾಯಾಳು ಯುವಕ ಸಾವು

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.