ಲಾಠಿ ಬಳಕೆ, ನಾಲಿಗೆ ಮತ್ತು ಶಬ್ದ ಪ್ರಯೋಗದಲ್ಲಿ ಹಿಡಿತ ಮುಖ್ಯ: ಸಿಐ ಪ್ರಕಾಶ್


Team Udayavani, Dec 25, 2020, 6:34 PM IST

POLICE

ಕಾಪು: ಕರಾವಳಿ ಜಿಲ್ಲೆ ಶಾಂತಿ ಪ್ರಿಯ ಜಿಲ್ಲೆಯಾಗಿದ್ದು, ಇಲ್ಲಿಯ ಜನರು ಕೂಡಾ ಅತ್ಯಂತ ಶಾಂತಿಪ್ರಿಯರಾಗಿದ್ದಾರೆ. ಕಾಪು ತಾಲೂಕಿನಲ್ಲಿ ರವಿವಾರ ನಡೆಯಲಿರುವ ಮತದಾನವು ಶಾಂತಿಯುತವಾಗಿ ನಡೆಯುವಲ್ಲಿ ಪೊಲೀಸ್ ಇಲಾಖೆಯು ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತದ ಜೊತೆಗೆ ಪೂರ್ಣ ರೀತಿಯಲ್ಲಿ ಸಹಕಾರ ನೀಡಲಿದೆ. ಅದಕ್ಕಾಗಿ ನಮ್ಮ ಲಾಠಿ, ನಾಲಿಗೆ ಮತ್ತು ಶಬ್ದ ಪ್ರಯೋಗದಲ್ಲಿ ಹಿಡಿತ ಮುಖ್ಯವಾಗಿದೆ ಎಂದು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್ ಹೇಳಿದರು.

ಗ್ರಾಮ ಪಂಚಾಯತ್ ಚುನಾವಣಾ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸುವ ಉದ್ದೇಶದಿಂದ ಶುಕ್ರವಾರ ಕಾಪು ಶ್ರೀ ಹಳೇ ಮಾರಿಯಮ್ಮ ಸಭಾಂಗಣದಲ್ಲಿ ನಡೆಸಲಾದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬಂದಿಗಳ ನಡುವಿನ ಮಾಹಿತಿ ವಿನಿಮಯ ಮತ್ತು ಜವಾಬ್ದಾರಿ ಹಂಚುವಿಕೆಯ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯಲ್ಲಿ ವಿವಿಧ ತುಕುಡಿಗಳಲ್ಲಿ ಯುವಕರ ಬಲವೇ ಹೆಚ್ಚಾಗಿದೆ. ಚುನಾವಣಾ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಪ್ರಮುಖ ಜವಾಬ್ದಾರಿಯಾಗಿದೆ. ಯಾವುದೇ ಸಂದರ್ಭ ದಲ್ಲೂ ಪೊಲೀಸರ ಕೈಯ್ಯಲ್ಲಿರುವ ಲಾಠಿ ಮತ್ತು ಪೊಲೀಸರ ನಾಲಿಗೆಗೆ ಹೆಚ್ಚು ಕೆಲಸ ಕೊಡದೇ ನಮ್ಮ ಸೇವಾ ಕಾರ್ಯದ ಮೂಲಕ ಜನರು ಮತ್ತು ಚುನಾವಣಾ ಬೂತ್‌ ಗಳಲ್ಲಿ ಇರುವ ಅಭ್ಯರ್ಥಿಗಳು ಮತ್ತವರ ಪರವಾಗಿ ಇರುವವರ ಮನಗೆಲ್ಲುವ ಪ್ರಯತ್ನವನ್ನು ನಾವು ನಡೆಸೋಣ ಎಂದರು.

ಇದನ್ನೂ ಓದಿ: ಜನವರಿಯಲ್ಲಿ ಅಮಿತ್ ಶಾ ರಾಜ್ಯಕ್ಕೆ ಆಗಮನ; ಅಷ್ಟರಲ್ಲಿ ಸಾಕಷ್ಟು ಬದಲಾವಣೆ ಖಂಡಿತಾ: ಯತ್ನಾಳ್

ಬಂದೋಬಸ್ತ್ ಗೆ 250 ಪೊಲೀಸರ ನಿಯೋಜನೆ:

ಕಾಪು ತಾಲೂಕಿನ 16 ಗ್ರಾಮ ಪಂಚಾಯತ್‌ ಗಳಿಗೆ ನಡೆಯಲಿರುವ ಚುನಾವಣೆಗೆ 1 ಡಿವೈಎಸ್ಪಿ, 2 ಇನ್ಸ್‌ಪೆಕ್ಟರ್, 5 ಸಬ್ ಇನ್ಸ್‌ಪೆಕ್ಟರ್, 19 ಎಎಸ್‌ಐ ಸೇರಿದಂತೆ 175 ಪೊಲೀಸ್ ಸಿಬ್ಬಂದಿಗಳು, 25 ಹೋಂ ಗಾರ್ಡ್‌ಗಳು ಹಾಗೂ 1 ಡಿಎಆರ್, 1 ಕೆಎಸ್‌ಆರ್‌ಪಿ ತುಕುಡಿಯನ್ನು ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗಿದೆ ಎಂದು ಕಾಪು ಎಸ್ ಐ ರಾಘವೇಂದ್ರ ಸಿ. ಹೇಳಿದರು.

ಉಡುಪಿ ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಿ. ಕಿರಣ್, ಕಾಪು ಎಸ್‌ಐ ರಾಘವೇಂದ್ರ ಸಿ. ಶಿರ್ವ ಎಸ್ ಐ ಶ್ರೀಶೈಲ ಮುರಗೋಡ, ಪಡುಬಿದ್ರಿ ಎಸ್ ಐ ದಿಲೀಪ್ ಕುಮಾರ್, ಕ್ರೈಂ ಎಸ್ ಐ ಐ.ಆರ್. ಗಡ್ಡೇಕರ್ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: ಪಿಎಸ್ಐ ವಿರುದ್ಧ ಹಲ್ಲೆ ಆರೋಪ; ಸ್ಥಳೀಯರಿಂದ ಪ್ರತಿಭಟನೆ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.