2021 ಕ್ಕೆ ಇನ್ನಷ್ಟು ಭದ್ರತೆಯೊಂದಿಗೆ ಜನರನ್ನು ತಲುಪಲಿರುವ ಫೇಸ್ ಬುಕ್

ಹಾರ್ಡ್ ಸೆಕ್ಯೂರಿಟಿ ಕೀಯನ್ನು ಬಳಸಿಯೇ ಲಾಗಿನ್ ಆಗುವ ರೀತಿಯಲ್ಲಿ ಫೇಸ್ ಬುಕ್ ಅನ್ನು ಅಭಿವೃದ್ಧಿಪಡಿಸಲಾಗಿದೆ.

Team Udayavani, Dec 26, 2020, 12:25 PM IST

2021 ಕ್ಕೆ ಇನ್ನಷ್ಟು ಭದ್ರತೆಯೊಂದಿಗೆ ಜನರನ್ನು ತಲುಪಲಿರುವ ಫೇಸ್ಬುಕ್

ನವದೆಹಲಿ: 2020ಕ್ಕೆ ವಿದಾಯ ಹೇಳಿ 2021ರ ಹೊಸ ವರ್ಷಕ್ಕೆ ಕಾಲಿಡುತ್ತಿರುವ ಎಲ್ಲರಿಗೂ ಹೊಸತನಗಳ ಬಯಕೆ ಇದ್ದೇ ಇರುತ್ತದೆ. ಈ ಹಿನ್ನೆಲೆಯಲ್ಲಿ ವಿಶ್ವದ ಬೃಹತ್ ಸಾಮಾಜಿಕ ಜಾಲ ತಾಣವಾದ ಫೇಸ್ ಬುಕ್ ಒಂದಷ್ಟು ಹೊಸ ಬದಲಾವಣೆಗಳೊಂದಿಗೆ ಗ್ರಾಹಕರಿಗೆ ಮತ್ತಷ್ಟು ಭದ್ರತೆಯನ್ನು ನೀಡಲು ಮುಂದಾಗಿದೆ.

ಫೇಸ್ ಬುಕ್ ಬಳಕೆದಾರರು ತಮ್ಮ ಖಾತೆಗೆ ಲಾಗ್ ಇನ್ ಮಾಡುವ ಮೊದಲು ಅಥವಾ ಡೆಸ್ಕ್ ಟಾಪ್ ಕಂಪ್ಯೂಟರ್ ಗೆ ಲಾಗಿನ್ ಆಗುವಾಗ ಹಾರ್ಡ್ ಸೆಕ್ಯೂರಿಟಿ ಕೀಯನ್ನು ಬಳಸಿಯೇ ಲಾಗಿನ್ ಆಗುವ ರೀತಿಯಲ್ಲಿ ಫೇಸ್ ಬುಕ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಈ ಹಾರ್ಡ್ ಕೀ ಕುರಿತಾದ ಮಾಹಿತಿಯನ್ನು ಫೇಸ್ ಬುಕ್ ರಿಟೇಲರ್ ಬಳಿ ತಿಳಿದುಕೊಳ್ಳುವ ಮೂಲಕ ರಿಜಿಸ್ಟರ್ ಆಗುವಂತೆ ಸಂಸ್ಥೆ ತಿಳಿಸಿದೆ.

ಬಳಕೆದಾರರು ತಮ್ಮ ಮೊಬೈಲ್ ಅಥವಾ ಡೆಸ್ಕ್ ಟಾಪ್ ಮೂಲಕ ಲಾಗ್ ಇನ್ ಆಗುವವರು ತಮ್ಮ ಲಾಗಿನ್ ಗಿಂತಲೂ ಮೊದಲು ತಮ್ಮ ಗುರುತನ್ನು ದೃಢಪಡಿಸಬೇಕಿದೆ. ಹೀಗೆ ದೃಢೀಕರಿಸಿದ ನಂತರವೇ ಬಳಕೆದಾರರು ತಮ್ಮ ಖಾತೆಯನ್ನು ಬಳಸಲು ಅವಕಾಶ ದೊರೆಯುತ್ತದೆ ಎನ್ನಲಾಗಿದೆ.

ಇದನ್ನೂ ಓದಿ:ಆ್ಯಪ್ ಸಾಲದ ಜಾಲ-ಸಾಲಗಾರರಿಗೆ ಬೆದರಿಕೆ ಕೇಸ್: ಚೀನಿ ಪ್ರಜೆ ಸೇರಿ ನಾಲ್ವರ ಬಂಧನ

ಬಳಕೆದಾರರ ಖಾತೆಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಫೇಸ್ ಬುಕ್ ನ ಸೆಕ್ಯೂರಿಟಿ ವಿಭಾಗದ ಮುಖ್ಯಸ್ಥರಾಗಿರುವ ನಥಾನಿಯಲ್ ಗ್ಲೀಚೆರ್ ತಿಳಿಸಿದ್ದಾರೆ.

ಇದನ್ನೂ ಓದಿ:ಫಾಸ್ಟ್‌ ಟ್ಯಾಗ್‌ ಮೂಲಕ ಒಂದೇ ದಿನದಲ್ಲಿ 80 ಕೋಟಿ ರೂ. ಸಂಗ್ರಹ

ಇತ್ತೀಚಿನ ದಿನಗಳಲ್ಲಿ ಹಲವಾರು ಸಿನಿಮಾ ತಾರೆಯರು ಮತ್ತು ಪ್ರಭಾವಿ ವ್ಯಕ್ತಿಗಳ ಫೇಸ್ ಬುಕ್ ಖಾತೆಗಳು ಹ್ಯಾಕ್ ಆಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಫೇಸ್ ಬುಕ್ ಸಂಸ್ಥೆ ಕೈಗೊಂಡಿದೆ ಎಂದು ವರದಿಯಾಗಿದೆ.

ಮುಂಬರುವ ವರ್ಷದಲ್ಲಿ ತಮ್ಮ ಜಾಲತಾಣದ ಮೂಲಕ ಇನ್ನಷ್ಟು ಹೆಚ್ಚಿನ ಭದ್ರತಾ ಸೌಲಭ್ಯಗಳನ್ನು ಗ್ರಾಹಕರಿಗೆ  ನೀಡಲಿದ್ದೇವೆ ಹಾಗೂ ಜಾಗತಿಕವಾಗಿ ತಮ್ಮನ್ನು ತಾವು ಇನ್ನಷ್ಟು ವಿಸ್ತರಿಸಿಕೊಳ್ಳಲಿದ್ದೇವೆ ಎಂದು ಫೇಸ್ ಬುಕ್ ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.