ನಿಷೇಧದ ಮಧ್ಯೆಯೂ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ಹನುಮ ಮಾಲಾಧಾರಿಗಳು


Team Udayavani, Dec 27, 2020, 10:15 AM IST

ನಿಷೇಧದ ಮಧ್ಯೆಯೂ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ಹನುಮ ಮಾಲಾಧಾರಿಗಳು

ಗಂಗಾವತಿ: ಕೋವಿಡ್ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಹನುಮಮಾಲೆ ವಿಸರ್ಜನೆಗೆ ಬಾರದಂತೆ ನಿಷೇಧ ಹೇರಿದ್ದರೂ ಹನುಮ ಮಾಲೆಧಾರಿಗಳು ನಾಡಿನ ವಿವಿಧ ಭಾಗದಿಂದ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ಅಂಜನಾದ್ರಿಯಲ್ಲಿ ಸ್ವಯಂ ಆಗಿ ಮಾಲೆ ವಿಸರ್ಜನೆ ಮಾಡಿ ಪೂಜೆ ಸಲ್ಲಿಸಿ ತೆರಳುತ್ತಿದ್ದಾರೆ.

14 ದಿನಗಳ ಹನುಮಮಾಲೆ ಧಾರಣೆ ನಂತರ ಹನುಮಭಕ್ತರು ಅಂಜನಾದ್ರಿಗೆ ಆಗಮಿಸಿ ಹನುಮಮಾಲೆ ವಿಸರ್ಜನೆ ಮಾಡುವುದು ವಾಡಿಕೆಯಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಈ ಭಾರಿ ಸ್ಥಳೀಯವಾಗಿ‌ ಮಾಲೆ ವಿಸರ್ಜನೆಯ‌ ಕಾರ್ಯ ಮಾಡಿಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿ ಅಂಜನಾದ್ರಿಯ ಪ್ರವೇಶಕ್ಕೆ‌ನಿಷೇಧ ಹೇರಿತ್ತು. ಆದರೂ ಮಾಹಿತಿ ಕೊರತೆಯಿಂದಾಗಿ ರಾಜ್ಯದ ಮೂಲೆಮೂಲೆಗಳಿಂದ ಭಕ್ತರು ಆಗಮಿಸಿದ್ದಾರೆ.

ಇದನ್ನೂ ಓದಿ:ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಶುಭ ಹಾಗೂ ಅಶುಭ ಫ‌ಲಗಳ ಸಮ್ಮಿಲನವಿದೆ

ಸಂಚಾರ ದಟ್ಟಣೆ: ಹನುಮಮಾಲೆ ವಿಸರ್ಜನೆಗಾಗಿ ಆಗಮಿಸಿದ ಹನುಮ ಮಾಲಾಧಾರಿಗಳ ವಾಹನಗಳಿಂದಾಗಿ ಕಡೆಬಾಗಿಲು‌ ಕ್ರಾಸ್ ನಿಂದ ಮುನಿರಾಬಾದ ರಾಷ್ಟ್ರೀಯ ಹೆದ್ದಾರಿ ವರೆಗೆ ಸಂಚಾರ ದಟ್ಟಣೆಯಿಂದ ಸ್ಥಳೀಯರ ಸಂಚಾರಕ್ಕೆ ತೊಂದರೆಯಾಗಿದೆ. ಗ್ರಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರ ಕೊರತೆಯಿಂದ ಸಂಚಾರ ನಿಯಂತ್ರಣ ಇಲ್ಲವಾಗಿದೆ.

ವಿಶೇಷ ಅಲಂಕಾರ: ಹನುಮದ್ ವೃತ ನಿಮಿತ್ತ ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿ ದೇಗುಲಕ್ಕೆ ವಿಶೇಷ ಹೂವಿನ‌ ಅಲಂಕಾರ ಮಾಡಲಾಗಿದೆ. ಬೆಳಗ್ಗೆ ಅಭಿಷೇಕ ಪೂಜೆ ಧಾರ್ಮಿಕ ಕಾರ್ಯಕ್ರಮಗಳು ನಡೆಸಲಾಗಿದೆ. ದೇಗುಲದ ಒಳಗೆ ಸಾಮಾಜಿಕ ಅಂತರ ಕಾಪಾಡಲಾಗಿದೆ. ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ‌ ನೀಡಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಿಲ್ಲ ಎಂದು ತಹಸೀಲ್ದಾರ್ ಎಂ. ರೇಣುಕಾ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.