ವಾರ್ಡು ವ್ಯಾಪ್ತಿ ಗೊಂದಲ: ಕಟ್ನೂರ ಗ್ರಾಮದಲ್ಲಿ ಮತದಾನ ಬಹಿಷ್ಕಾರ
Team Udayavani, Dec 27, 2020, 11:48 AM IST
ಹುಬ್ಬಳ್ಳಿ: ವಾರ್ಡುಗಳ ವ್ಯಾಪ್ತಿ ಗೊಂದಲದಿಂದ ಮತದಾನ ಬಹಿಷ್ಕರಿಸಿದ ಘಟನೆ ತಾಲೂಕಿನ ಕಟ್ನೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಾರ್ಡು ಗಡಿ ಗೊಂದಲದಿಂದ ಅಭ್ಯರ್ಥಿಗಳು ಇನ್ನೊಂದು ವಾರ್ಡಿನಲ್ಲಿ ಪ್ರಚಾರ ನಡೆಸಿದ್ದರು. ಆದರೆ ಮತದಾನದ ದಿನ ಆ ವಾರ್ಡಿನ ಮತಪಟ್ಟಿ ಬೇರೆ ಮತಗಟ್ಟೆಯಲ್ಲಿದೆ ಎಂದು ತಿಳಿದಾಗ ಮತದಾನ ಬಹಿಷ್ಕರಿಸಿದ ಘಟನೆ ನಡೆದಿದೆ.
ವಿಷಯ ತಿಳಿದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಸ್ಥಳಕ್ಕೆ ಆಗಮಿಸಿದ್ದು, ಅಭ್ಯರ್ಥಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ:ಗ್ರಾ.ಪಂ.ಚುನಾವಣೆ: ಮತದಾನ ಮಾಡಲು ಬಂದ ಜಿ.ಪಂ. ಸದಸ್ಯನ ಮೇಲೆ ಹಲ್ಲೆ!
ಅಭ್ಯರ್ಥಿಗಳು ವಾರ್ಡು ಗುರುತಿಸುವಲ್ಲಿ ಗೊಂದಲ ಮಾಡಿಕೊಂಡಿದ್ದಾರೆ. ವಾರ್ಡು ವಿಂಗಡನೆ ಹಾಗೂ ಮತಪಟ್ಟಿ ಎಲ್ಲವೂ ನಿಯಮಬದ್ಧವಾಗಿದೆ. ಅಭ್ಯರ್ಥಿಗಳು ಹಾಗೂ ಸ್ಥಳೀಯರನ್ನು ಮನವೊಲಿಸಿ ಮತದಾನ ಮಾಡಿಸಲಾಗುವುದು ಎಂದು ತಹಶೀಲ್ದಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ