ಪುತ್ತೂರು: ಇಂಟರ್ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶವಾಗಿ ಕಾರ್ಮಿಕ ಸಾವು
Team Udayavani, Dec 27, 2020, 1:22 PM IST
ಪುತ್ತೂರು: ವಿದ್ಯುತ್ ಕಂಬದಲ್ಲಿ ಇಂಟರ್ ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಇಲ್ಲಿನ ಮೀನು ಮಾರುಕಟ್ಟೆ ಬಳಿ ರವಿವಾರ ನಡೆದಿದೆ.
ಬೆಟ್ಟಂಪಾಡಿ ನಿವಾಸಿ,ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತ ಪದ್ಮನಾಭ ಎಂಬವರು ಮೃತಪಟ್ಟ ದುರ್ದೈವಿ.
ಇದನ್ನೂ ಓದಿ:ಪುತ್ತೂರು: ಮತಗಟ್ಟೆಯಲ್ಲಿ ಅಭ್ಯರ್ಥಿಗಳ ಚಿಹ್ನೆಯಿರುವ ಚೀಟಿ ಹಂಚಿಕೆ, ಕ್ರಮಕ್ಕೆ ಸೂಚನೆ
ಪುತ್ತೂರು ಖಾಸಗಿ ಸಂಸ್ಥೆಯೊಂದರ ಅಡಿಯಲ್ಲಿ ಇಲ್ಲಿನ ಮೀನು ಮಾರುಕಟ್ಡೆಯ ಬಳಿ ಇಂಟರ್ ನೆಟ್ ಕೇಬಲ್ ಅಳವಡಿಸುವ ಕಾರ್ಯ ನಡೆಸುತ್ತಿದ್ದ ವೇಳೆ ವಿದ್ಯುತ್ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ