ಸಾರ್ವಜನಿಕರ ಸಹಭಾಗಿತ್ವದಲ್ಲಿ ಆಡಳಿತ


Team Udayavani, Dec 27, 2020, 2:58 PM IST

ಸಾರ್ವಜನಿಕರ ಸಹಭಾಗಿತ್ವದಲ್ಲಿ ಆಡಳಿತ

ಮುಳಗುಂದ: ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಅನ್ನು ತಿದ್ದುಪಡಿ ಮಾಡಿ ಕರ್ನಾಟಕ ಪೌರಸಭೆಗಳ ಅಧ್ಯಾಯ 111-ಎ ರಂತೆ 2020 ಜಾರಿ ಅನ್ವಯ ನೆರೆ ಹೊರೆ ಗುಂಪು, ಪ್ರದೇಶ ಸಭಾ, ವಾರ್ಡ್‌ ಸಮಿತಿ ರಚನೆ ಅನುಷ್ಠಾನ ಕಾರ್ಯಕ್ರಮ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಳಗುಂದ ಪಪಂ ಪ್ರಥಮ ಹೆಜ್ಜೆಯಲ್ಲಿ ಅನುಷ್ಠಾನಗೊಳಿಸುವ ಕಾರ್ಯಕ್ರಮಕ್ಕೆ ಇಲ್ಲಿನ ಎಪಿಎಂಸಿ ಆವರಣದಲ್ಲಿ ಶಾಸಕ ಎಚ್‌.ಕೆ. ಪಾಟೀಲ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂವಿಧಾನ ರಚನೆಯಿಂದಾಗಿ ದೇಶದ ಜನರ ಜೀವನ ಮಟ್ಟ ಸುಧಾರಣೆಯಾದಂತೆ ಪೌರಸಭೆ ಅಧಿನಿಯಮ ತಿದ್ದುಪಡಿಯಿಂದ ಸಾರ್ವಜನಿಕರ ಸಹಭಾಗಿತ್ವದಲ್ಲಿ ಪಾರದರ್ಶಕತೆ, ಅಭಿವೃದ್ಧಿಯ ದೃಷ್ಟಿಯಿಂದ ರಚನಾತ್ಮಕ ಬದಲಾವಣೆ ಪಟ್ಟಣದಪ್ರದೇಶದಲ್ಲಿ ಸಾಧ್ಯವಿದೆ. ನೆರೆ ಹೊರೆ ಗುಂಪು,ಪ್ರದೇಶ ಸಭೆ ಹಾಗೂ ವಾರ್ಡ್‌ ಸಮಿತಿಗಳಮೂಲಕ ಸ್ವತ್ಛತೆ ಸೇರಿದಂತೆ ಹಲವಾರುಸಾರ್ವಜನಿಕರ ಕುಂದು ಕೊರತೆಗಳನ್ನುಸ್ಥಳೀಯ ಮಟ್ಟದಲ್ಲಿ ನಿವಾರಿಸುವುದು ಹಾಗೂ ಅಗತ್ಯ ಸೌಲಭ್ಯಗಳನ್ನು ವಾರ್ಡ್‌ ಸಭೆಗಳ ಮೂಲಕ ಕ್ರಿಯಾಯೋಜನೆ ರೂಪಿಸುವ ಕ್ರಾಂತಿಕಾರಕ ಕಾಯ್ದೆ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಮಾಜಿ ಶಾಸಕ ಡಿ.ಆರ್‌. ಪಾಟೀಲ ಮಾತನಾಡಿ, ನೂತನವಾಗಿ ಜಾರಿಯಾದಪೌರಸಭೆ ಕಾಯ್ದೆ ರಾಜ್ಯದ ಪ್ರತಿಜಿಲ್ಲೆಗಳಲ್ಲಿಯೂ ಆಯಾ ಜಿಲ್ಲಾಧಿಕಾರಿಗಳಮೂಲಕ ಅನುಷ್ಠಾನಗೊಳಿಸಲುಸರ್ಕಾರ ಆದೇಶ ನೀಡಿದ್ದು, ನೆರೆ ಹೊರೆಗುಂಪು ರಚನೆಯಿಂದ ಸಾರ್ವಜನಿಕರಿಗೆ ಸದಸ್ಯರಷ್ಟೆ ಎಲ್ಲ ಬಗೆಯ ಅಧಿಕಾರ ದೊರೆಯುವಂತಾಗಿದೆ. ಸಾರ್ವಜನಿಕರು ಇಂಥ ಮಹತ್ತರ ಯೋಜನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಯೋಜನೆ ಯಶಸ್ವಿಗೊಳಿಸಿ ರಾಜ್ಯದಲ್ಲಿ ಮೊದಲ ಬಾರಿಗೆ ಅನುಷ್ಠಾನಗೊಳ್ಳುತ್ತಿರುವ ಮುಳಗುಂದ ಮಾದರಿ ಗ್ರಾಮವಾಗಿ ಬೆಳವಣಿಗೆ ಹೊಂದಬೇಕು ಎಂದರು.

ಆರ್‌.ಎನ್‌. ದೇಶಪಾಂಡೆ, ಸಿದ್ದು ಪಾಟೀಲ, ಎಸ್‌.ಎಂ. ನೀಲಗುಂದ, ಬಿ.ವಿ. ಸುಂಕಾಪುರ ಸೇರಿದಂತೆ ಇತರರು ಇದ್ದರು. ಎಂ.ಎಸ್‌. ಬೆಂತೂರ ನಿರ್ವಹಿಸಿದರು.

ಟಾಪ್ ನ್ಯೂಸ್

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.