ಬೇಹುಗಾರಿಕೆ ಆರೋಪ; ಸೌದಿ ಮಹಿಳಾ ಹೋರಾಟಗಾರ್ತಿಗೆ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ಎಂಬಿಎಸ್ ಬದಲಾವಣೆ ಮತ್ತು ಕಾನೂನು ಬದಲಾವಣೆಗಾಗಿ ಹೋರಾಡಿದ್ದಕ್ಕೆ ಕೊನೆಗೂ ಶಿಕ್ಷೆ

Team Udayavani, Dec 29, 2020, 1:35 PM IST

ಬೇಹುಗಾರಿಕೆ ಆರೋಪ; ಸೌದಿ ಮಹಿಳಾ ಹೋರಾಟಗಾರ್ತಿಗೆ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ರಿಯಾದ್‌: ಸೌದಿ ಅರೇಬಿಯಾದ ಪ್ರಮುಖ ಮಹಿಳಾ ಹೋರಾಟಗಾರ್ತಿ ಲೌಜಿಯಾನ್‌ ಅಲ್‌ಹತ್‌ಲೋಲು (31) ಅವರನ್ನು ಐದು ವರ್ಷ ಎಂಟು ತಿಂಗಳು ಕಾಲ ಜೈಲಿಗೆ ಕಳುಹಿಸುವ ತೀರ್ಪನ್ನು ಸೌದಿ ಅರೇಬಿಯಾದ ಕೋರ್ಟ್‌ ನೀಡಿದೆ.

ಪ್ರಕರಣದ ಕುರಿತ ತೀರ್ಪು ಮತ್ತು ಶಿಕ್ಷೆಯ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಮಾನವ ಹಕ್ಕುಗಳ ದಾಖಲೆಗಳ ಬಗ್ಗೆ ಟೀಕಿಸಿದ್ದ ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಜತೆಗಿನ ಸೌದಿ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಸಂಬಂಧದ ಬಗ್ಗೆಯೂ ಪ್ರಶ್ನಿಸುವುದಾಗಿ ಲೌಜಿಯಾನ್ ಕುಟುಂಬದ ಮೂಲಗಳು ತಿಳಿಸಿವೆ.

ಕೋರ್ಟ್ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದಾಗ ತಾನು ನಿರಪರಾಧಿ ಎಂದು ಅಳಲು ತೋಡಿಕೊಂಡು, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆಂದು ಮಾಧ್ಯಮದ ವರದಿ ವಿವರಿಸಿದೆ.

ನನ್ನ ಅಕ್ಕ ಭಯೋತ್ಪಾದಕಿ ಅಲ್ಲ. ಆಕೆ ಹೋರಾಟಗಾರ್ತಿ. ಎಂಬಿಎಸ್ ಬದಲಾವಣೆ ಮತ್ತು ಕಾನೂನು ಬದಲಾವಣೆಗಾಗಿ ಹೋರಾಡಿದ್ದಕ್ಕೆ ಕೊನೆಗೂ ಸೌದಿ ಸರ್ಕಾರ ಶಿಕ್ಷೆ ವಿಧಿಸುವ ಮೂಲಕ ಬೂಟಾಟಿಕೆ ಪ್ರದರ್ಶಿಸಿದೆ ಎಂದು ಸಹೋದರಿ ಲೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾಳೆ.

ಇದನ್ನೂ ಓದಿ:ಧರ್ಮೇಗೌಡರ ಆತ್ಮಹತ್ಯೆ ಇಂದಿನ ಕಲುಷಿತ, ತತ್ವರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ: HDK

ರಾಜ ಕುಟುಂಬದ ವಿರುದ್ಧ ವಿದೇಶಿ ಶಕ್ತಿಗಳ ಜತೆ ಸೇರಿ ಬೇಹುಗಾರಿಕೆ ನಡೆಸಿದ ಆರೋಪ ಅವರ ಮೇಲೆ ಇದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಮೂರು ವರ್ಷಗಳ ಹಿಂದೆ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಹತ್‌ ಲೋಲುಗೆ ಶಿಕ್ಷೆ ವಿಧಿಸಬಾರದು ಎಂದು ಅಂತಾರಾಷ್ಟ್ರೀಯ ಸಂಘ ಸಂಸ್ಥೆಗಳು ಒತ್ತಾಯಿಸಿದ್ದವು.

ಜತೆಗೆ ಅಮೆರಿಕ ಸರ್ಕಾರ ಕೂಡ ಸೌದಿ ಸರ್ಕಾರಕ್ಕೆ ಪ್ರತ್ಯೇಕ ಮನವಿ ಸಲ್ಲಿಸಿತ್ತು. 2018ರಲ್ಲಿ ಸೌದಿ ಅರೇಬಿಯಾದಲ್ಲಿ ಮಹಿಳೆಯರಿಗೆ ವಾಹನ ಚಲಾಯಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದವರಲ್ಲಿ ಲೌಜಿಯಾನ್‌ ಪ್ರಮುಖರು.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.