ಚಳಿಗಾಲ: ದೇಹದ ತೂಕ ಹೆಚ್ಚುವ ಕಾಲ

ಹೆಚ್ಚು ತಿನ್ನುವುದು, ಕಳಪೆ ಆಹಾರ ಆಯ್ಕೆ ಮಾಡುವುದು, ಉದಾಸೀನತೆ ಉಂಟಾಗುತ್ತದೆ.

Team Udayavani, Dec 29, 2020, 11:35 AM IST

ಚಳಿಗಾಲ: ದೇಹದ ತೂಕ ಹೆಚ್ಚುವ ಕಾಲ

Representative Image

ಚುಮುಚುಮು ಚಳಿಗೆ ಮತ್ತಷ್ಟು ಹೊತ್ತು ಹೊದಿಕೆ ಹೊದ್ದು ಮಲಗುವಾಸೆ, ಸಂಜೆಯಾಗುತ್ತಲೇ ಕುರುಕಲು ತಿಂಡಿಯನ್ನು ಮೆಲ್ಲುವಾಸೆ..ಹತ್ತಿಕ್ಕಲಾಗದ ಬಯಕೆಯ ನಡುವೆ ವ್ಯಾಯಾಮ, ಡಯಟ್‌ ಚಾರ್ಟ್‌ ಅನ್ನು ಮರೆತು ಬಿಡುತ್ತೇವೆ. ಇದರಿಂದ ಚಳಿಗಾಲದಲ್ಲಿ ದೇಹದ ತೂಕ ಹೆಚ್ಚಾಗುವುದು ಸಾಮಾನ್ಯ. ಚಳಿಗಾಲದಲ್ಲಿ ತೂಕ ಹೆಚ್ಚಾಗಲು ಇವಿಷ್ಟೇ ಕಾರಣವಲ್ಲ. ಇನ್ನೂ ಹಲವಾರಿದೆ. ಅವುಗಳಲ್ಲಿ ಮುಖ್ಯವಾದುದು.

ಕಡಿಮೆ ವ್ಯಾಯಾಮ
ಬೆಳಗ್ಗೆ ಏಳುವಾಗ ಲೇಟಾಯಿತೆಂದೋ ಅಫೀಸ್‌ಗೆ ಹೋಗೋ ತರಾತುರಿಯೋ ಅಥವಾ ಮತ್ತಷ್ಟು ಹೊತ್ತು ಮಲಗುವ ಬಯಕೆಯಿಂದಲೋ ಚಳಿಗಾಲದಲ್ಲಿ
ವ್ಯಾಯಾಮ ಕಡಿಮೆಯಾಗಿರುತ್ತದೆ. ಅದರಲ್ಲೂ ಹೊರಗೆ ಹೋಗಿ ವ್ಯಾಯಾಮ ಮಾಡುವ ಮನಸ್ಸಾಗುವುದೇ ಇಲ್ಲ. ಮಾಡಿದರೂ ಆರಂಭದಲ್ಲಿ ಸ್ವಲ್ಪ ಉದಾಸೀನತೆ ತೋರಿ ದೇಹಕ್ಕೆ ಸರಿಯಾದ ಪ್ರಮಾಣದ ವ್ಯಾಯಾಮ ಸಿಗುವುದಿಲ್ಲ. ಇದರಿಂದ ದೇಹದ ತೂಕ ಹೆಚ್ಚಾಗುವುದು ಸಾಮಾನ್ಯ.

ಸೀಸನಲ್‌ ಎಫೆಕ್ಟಿವ್‌ ಡಿಸಾರ್ಡರ್
ಸೂರ್ಯನ ಬೆಳಕಿಗೆ ದೇಹವನ್ನು ಒಡ್ಡದೇ ಇರುವುದರಿಂದ ಇದು ಮನಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ. ಇದನ್ನು ಸೀಸನಲ್‌ ಎಫೆಕ್ಟಿವ್‌ ಡಿಸಾರ್ಡರ್‌ ಎನ್ನಲಾಗುತ್ತದೆ. ಇದು ಒಂದು ರೀತಿಯ ಮಾನಸಿಕ ಖನ್ನತೆಯಾಗಿದೆ. ಇದರಿಂದ ಹೆಚ್ಚು ತಿನ್ನುವುದು, ಕಳಪೆ ಆಹಾರ ಆಯ್ಕೆ ಮಾಡುವುದು, ಉದಾಸೀನತೆ ಉಂಟಾಗುತ್ತದೆ. ಈ ಸಮಸ್ಯೆ ನಿವಾರಿಸಲು ಸೂರ್ಯನ ಬೆಳಕಿನಲ್ಲಿ ಸ್ವಲ್ಪ ಹೊತ್ತು ಕಳೆಯುವುದು ಅತ್ಯಗತ್ಯ.

ಆಹಾರದ ಆಯ್ಕೆ
ಚಳಿಗಾಲದಲ್ಲಿ ನಾವು ಹೆಚ್ಚಾಗಿ ಕಾರ್ಬ್, ಕೊಬ್ಬು ತುಂಬಿದ ಆಹಾರಗಳನ್ನೇ ಆಯ್ಕೆ ಮಾಡಿಕೊಳ್ಳುತ್ತೇವೆ. ಇದು ದೇಹದ ತೂಕ ಹೆಚ್ಚಾಗಲು ಕಾರಣವಾಗುತ್ತದೆ.
ಇದರ ಬದಲು ಕೆನೆ ಸೂಪ್‌ ಆಯ್ಕೆ ಮಾಡಿಕೊಳ್ಳಬಹುದು.

ಇದನ್ನೂ ಓದಿ:ಬೆಂಗಳೂರಿಗೂ ಕಾಲಿಡ್ತು ಯುಕೆ ವೈರಸ್! ಹತ್ತು ದಿನವಾದರೂ ಪತ್ತೆಯಾಗಿಲ್ಲ 361 ಪ್ರಯಾಣಿಕರು!

ಕಡಿಮೆ ನೀರು ಸೇವನೆ
ಚಳಿಗಾಲದಲ್ಲಿ ನೀರು ಕಡಿಮೆ ಸೇವಿಸುವುದರಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಕೊಬ್ಬು ಸಂಗ್ರಹವಾಗಿ ದೇಹದ ತೂಕ ಹೆಚ್ಚಾಗುವುದು ಸಾಮಾನ್ಯ.

ಹಾರ್ಮೋನಿನಲ್ಲಿ ಏರುಪೇರು
ಋತುವಿನ ಬದಲಾವಣೆ ಹಾರ್ಮೋನಿನಲ್ಲಿ ಏರುಪೇರು ಉಂಟಾಗುತ್ತದೆ. ಇದು ಮಧುಮೇಹ, ಥೈರಾಯ್ಡ ನಿಂದ ಬಳಲುತ್ತಿರುವವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಇದರಿಂದ ಹೆಚ್ಚು ತಿನ್ನುವ ಬಯಕೆ ಉಂಟಾಗುವುದು ಸಹಜ. ಹೀಗಾಗಿ ಇಂಥವರು ಹಾರ್ಮೋನ್‌ಗಳು ನಿಯಂತ್ರಣದಲ್ಲಿವೆಯೇ ಎಂಬುದನ್ನು ವೈದ್ಯರಲ್ಲಿ ಪರೀಕ್ಷೆ ಮಾಡಿಕೊಳ್ಳುವುದು ಉತ್ತಮ.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.