ಟಿಮ್‌ ಪೇನ್‌ ನಾಟೌಟ್‌, ಅಜಿಂಕ್ಯ ರಹಾನೆ ರನೌಟ್‌! ಏನಿದು ಅಂಪಾಯರ್ ವಿಚಿತ್ರ ತೀರ್ಪು


Team Udayavani, Dec 29, 2020, 4:01 PM IST

ಟಿಮ್‌ ಪೇನ್‌ ನಾಟೌಟ್‌, ಅಜಿಂಕ್ಯ ರಹಾನೆ ರನೌಟ್‌! ಏನಿದು ಅಂಪಾಯರ್ ವಿಚಿತ್ರ ತೀರ್ಪು

ಮೆಲ್ಬರ್ನ್: ಒಂದೇ ಪಂದ್ಯದಲ್ಲಿ ಒಂದೇ ರೀತಿಯ ಎರಡು ಸನ್ನಿವೇಶಗಳಲ್ಲಿ ಅಂಪಾಯರ್ ಎರಡು ರೀತಿಯ ತೀರ್ಪು ನೀಡಿದ ಪ್ರಸಂಗ ಮೆಲ್ಬರ್ನ್ ಪಂದ್ಯದಲ್ಲಿ ನಡೆಯಿತು. ಈ ತೀರ್ಪುಗಳಿಗೆ ಸಾಕಷ್ಟು ಟೀಕೆಗಳೂ ಕೇಳಿಬಂದವು.

ಆಸ್ಟ್ರೇಲಿಯ ಇನ್ನಿಂಗ್ಸ್‌ ವೇಳೆ ಟಿಮ್‌ ಪೇನ್‌ ರನೌಟ್‌ ಎಂಬ ಮನವಿಯನ್ನು ಹಲವು ಕೋನಗಳಿಂದ ಪರಿಶೀಲಿಸಿದ ತೃತೀಯ ಅಂಪಾಯರ್‌, ಸಂಶಯದ ಲಾಭ ನೀಡಿ ನಾಟೌಟ್‌ ಎಂದು ಘೋಷಿಸಿದ್ದರು. ಆದರೆ ಸೋಮವಾರ ಅದೇ ರೀತಿಯ ರನೌಟ್‌ಗೆ ಅಜಿಂಕ್ಯ ರಹಾನೆ ಬಲಿಯಾಗಬೇಕಾಯಿತು. ಇಲ್ಲಿಯೂ ರಹಾನೆ ಬ್ಯಾಟ್‌ ಕ್ರೀಸ್‌ಗೆ ತಾಗಿರುವುದು ಸ್ಪಷ್ಟವಾಗಿತ್ತು. ಆದರೆ ರನೌಟ್‌ ಎಂದು ತೀರ್ಪು ನೀಡಲಾಯಿತು. ಇಲ್ಲೇಕೆ ರಹಾನೆಗೆ ಸಂಶಯದ ಲಾಭ ನೀಡಲಿಲ್ಲ ಎಂದು ಭಾರತೀಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಟೀಂ ಇಂಡಿಯಾದ ಬಗ್ಗೆ ಕುಹಕವಾಡಿದ್ದ ಮೈಕಲ್ ವಾನ್ ಗೆ ಟ್ರೋಲ್ ಮಾಡಿದ ಅಭಿಮಾನಿಗಳು

ಈ ಪಂದ್ಯವನ್ನು ಭಾರತ ತಂಡ ಎಂಟು ವಿಕೆಟ್ ಅಂತರದಿಂದ ಗೆದ್ದಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಬಾರಿಸಿದ್ದ ಅಜಿಂಕ್ಯ ರಹಾನೆ ಎರಡನೇ ಇನ್ನಿಂಗ್ಸ್ ನಲ್ಲಿ ಅಜೇಯ 27 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಪಂದ್ಯಶ್ರೇಷ್ಠ ಪುರಸ್ಕಾರವೂ ಅವರದೇ ಪಾಲಾಯಿತು.

ರಹಾನೆ ನಡವಳಿಕೆಗೆ ಮೆಚ್ಚುಗೆ

ರವೀಂದ್ರ ಜಡೇಜ ಚೆಂಡನ್ನು ಕವರ್‌ ಕಡೆಗೆ ತಳ್ಳಿ ಸಿಂಗಲ್‌ ಗಾಗಿ ಓಡಿದರು. ಆಗ ರಹಾನೆ ರನೌಟಾದರು. ಆದರೆ ಬೇಸರಿಸಲಿಲ್ಲ. ಜಡೇಜ ಅವರನ್ನು ಹುರಿದುಂಬಿಸಿ, ದೊಡ್ಡ ಮೊತ್ತ ಪೇರಿಸುವಂತೆ ಸನ್ನೆ ಮಾಡಿ ನಿರ್ಗಮಿಸಿದರು. ಈ ಕ್ರಿಕೆಟ್‌ ಸ್ಫೂರ್ತಿಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಹಿಂದಿನ ಪಂದ್ಯದಲ್ಲಿ ರಹಾನೆಯಿಂದಾಗಿ ರನೌಟಾದಾಗ ಕೊಹ್ಲಿ ವರ್ತಿಸಿದ ರೀತಿಯನ್ನು ಅಭಿಮಾನಿಗಳು ಹೋಲಿಸಿ ನೋಡಿದ್ದಾರೆ.

ಟಾಪ್ ನ್ಯೂಸ್

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.