ಯುವ ಜನರಲ್ಲಿ ಆತ್ಮಾಭಿಮಾನ ಹೆಚ್ಚಬೇಕು: ಶ್ರೀನಿವಾಸ್‌ ಪೂಜಾರಿ

ಸಸಿಹಿತ್ಲು: ಜಿಲ್ಲಾ ಯುವಜನೋತ್ಸವ ಸಮಾರೋಪ

Team Udayavani, Dec 30, 2020, 3:54 AM IST

ಯುವ ಜನರಲ್ಲಿ ಆತ್ಮಾಭಿಮಾನ ಹೆಚ್ಚಬೇಕು: ಶ್ರೀನಿವಾಸ್‌ ಪೂಜಾರಿ

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸುರತ್ಕಲ್‌ ಸ್ಪರ್ಶ ಕಲಾತಂಡಕ್ಕೆ ಪ್ರಶಸ್ತಿ ಪ್ರದಾನ ನಡೆಯಿತು.

ಸಸಿಹಿತ್ಲು: ಯುವ ಜನರಲ್ಲಿ ಆತ್ಮಾಭಿಮಾನ ಹೆಚ್ಚಿಸಿಕೊಳ್ಳಲು ಸಮಾಜದ ಸೇವಾ ಸಂಸ್ಥೆಗಳಲ್ಲಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ತೊಡಗಿಕೊಂಡಲ್ಲಿ ಉತ್ತಮ ನಾಯಕತ್ವ ಗುಣ ಬೆಳೆಯುತ್ತದೆ ಎಂದು ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಶ್ರೀನಿವಾಸ್‌ ಯಾನೆ ಅಪ್ಪು ಪೂಜಾರಿ ಹೇಳಿದರು.

ಸಸಿಹಿತ್ಲುವಿನಲ್ಲಿ ನಡೆದ ಜಿಲ್ಲಾ ಯುವಜನೋತ್ಸವದ ಸಮಾರೋಪದಲ್ಲಿ ಅವರು ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಶೆಟ್ಟಿಗಾರ್‌ ಅಧ್ಯಕ್ಷತೆ ವಹಿಸಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ದ.ಕ.ಜಿ.ಪಂ., ಜಿಲ್ಲಾ, ತಾಲೂಕು ಯುವಜನ ಒಕ್ಕೂಟ, ಸಸಿಹಿತ್ಲು ಯುವಕ ಮತ್ತು ಯುವತಿ ಮಂಡಲ, ಹಳೆ ವಿದ್ಯಾರ್ಥಿ ಸಂಘ, ನವೋದಯ ಮಹಿಳಾ ಮಂಡಳಿಯ ಸಂಯೋಜನೆಯಲ್ಲಿ ಕಾರ್ಯಕ್ರಮ ಜರಗಿತು.

ಕ್ರೀಡಾ ಇಲಾಖೆಯ ಮಂಜು, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಗಿರೀಶ್‌ ಶೆಟ್ಟಿ, ಡಾ| ನಂದಿನಿ, ಶಾಲಾ ಮುಖ್ಯ ಶಿಕ್ಷಕಿ ಕ್ಲೊಟಿಲ್ಡಾ ಲೋಬೋ, ಜೈ ಕೃಷ್ಣ ಕೋಟ್ಯಾನ್‌ ಹಳೆಯಂಗಡಿ, ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ನಾಗೇಶ್‌ ಡಿ. ಬಂಗೇರ, ಯುವಕ ಮಂಡಲದ ಅಧ್ಯಕ್ಷ ಪ್ರವೀಣ್‌ ಕರ್ಕೇರ, ಯುವತಿ ಮಂಡಲದ ಅಧ್ಯಕ್ಷೆ ರೋಹಿಣಿ ವಿನೋದ್‌ ಶ್ರೀಯಾನ್‌, ನವೋದಯ ಮಹಿಳಾ ಮಂಡಲದ ಅಧ್ಯಕ್ಷೆ ಮಾಲತಿ ಡಿ. ಕೋಟ್ಯಾನ್‌ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ಅ ಧಿಕಾರಿ ವಿನೋದ್‌ಕುಮಾರ್‌ ಸಸಿಹಿತ್ಲು ಬಹುಮಾನಿತರ ಪಟ್ಟಿ ಪ್ರಕಟಿಸಿದರು. ಅನಿಲ್‌ ಕಾಂಚನ್‌ ಸ್ವಾಗತಿಸಿದರು. ಅಮಿತಾ ಯೋಗೀಶ್‌ ವಂದಿಸಿದರು. ದಿಲೀಪ್‌ ಕರ್ಕೇರ, ನರೇಶ್‌ ಅವರು ನಿರೂಪಿಸಿದರು.

ಫಲಿತಾಂಶ
ಜನಪದ ನೃತ್ಯ: ಸ್ಪರ್ಶ ಕಲಾ ತಂಡ ಸುರತ್ಕಲ್‌ (ಪ್ರ.), ಸಸಿಹಿತ್ಲು ಯುವಕ ಮಂಡಲ (ದ್ವಿ.), ಶ್ರೀ ವಿದ್ಯಾವಿನಾಯಕ ಯುವಕ, ಯುವತಿ ಮಂಡಲ (ತೃ.). ಜನಪದ ಹಾಡು: ಸಸಿಹಿತ್ಲು ಯುವಕ ಮಂಡಲ (ಪ್ರ.), ಸ್ಪರ್ಶ ಕಲಾ ತಂಡ ಸುರತ್ಕಲ್‌ (ದ್ವಿ.), ಪ್ರಖ್ಯಾತಿ ಯುವತಿ ಮಂಡಲ ಪುತ್ತೂರು (ತೃ.).

ಏಕಾಂಕ ನಾಟಕ: ಸ್ಪರ್ಶ ಕಲಾ ತಂಡ ಸುರತ್ಕಲ್‌ (ಪ್ರ.), ಯಶಸ್ವಿ ಯುವಕ ಮಂಡಲ ಮಂಗಳೂರು, ಶಾಸ್ತ್ರೀಯ ಸಂಗೀತ: ಪಲ್ಲವಿ ಸುರತ್ಕಲ್‌ (ಪ್ರ.), ಗೌರೀಶ್‌ ಭಟ್‌ (ದ್ವಿ.), ಕೆ.ಎಮ್‌. ಗುರುಕಿರಣ್‌ ಕೆರೆಮನೆ (ತೃ.), ಹಾರ್ಮೋನಿಯಂ (ಲಘು) ಕಾರ್ತಿಕ್‌ ಸುವರ್ಣ, ಶ್ರೀ ರಾಮ ಭಜನಾ ಮಂದಿರ ಲಚ್ಚಿಲ್‌ (ಪ್ರ.), ರಾಜೇಶ್‌ ಸಾಲ್ಯಾನ್‌, ತಣ್ಣೀರುಬಾವಿ ಯುವಕ ಮಂಡಲ (ದ್ವಿ.), ನಿಮಿತ್‌ ಸ್ಪರ್ಶ ಕಲಾತಂಡ ಸುರತ್ಕಲ್‌ (ತೃ.),

ಗಿಟಾರ್‌ ವಾದನ: ಅಕ್ಷಯ್‌ (ಪ್ರ.), ರಾಹುಲ್‌ (ದ್ವಿ.), ಶಾಸ್ತ್ರೀಯ ನೃತ್ಯ ಶ್ರೇಯಾ ಜಿ. (ಪ್ರ.), ಸ್ವಾತಿ ಎನ್‌.ವಿ. ಪುತ್ತೂರು (ದ್ವಿ.), ಜಾನ್ವಿ

ಸುರತ್ಕಲ್‌ (ತೃ.), ಅಶು ಭಾಷಣ: ತೇಜಸ್ವಿನಿ (ಪ್ರ.), ಗಣರಾಜ್‌ (ದ್ವಿ.), ಅನನ್ಯಾ ಜೆ. ಉಳ್ಳಾಲ (ತೃ.), ಶಾಸ್ತ್ರೀಯ ಸಂಗೀತ: ಹಾರ್ದಿಕ್‌ ಜೆ. ಪೂಜಾರಿ (ಪ್ರ.), ದಿಲೀಪ್‌ ಕರ್ಕೆರ ಸಸಿಹಿತ್ಲು (ದ್ವಿ.), ಅನುಷ್‌ (ತೃ.), ಸಿತಾರ್‌ ವಾದನ: ಸುಮುಖ್‌ (ಪ್ರ.), ಕೊಳಲು ವಾದನ: ಬಿ. ಎಸ್‌. ಕಿಶನ್‌ (ಪ್ರ.), ಕೆ.ಎಸ್‌. ಗುರುಕಿರಣ್‌ (ದ್ವಿ.), ವಿಖ್ಯಾತ್‌ (ತೃ.), ಮೃದಂಗ: ಬಿ.ಎಸ್‌. ಕಿಶನ್‌ (ಪ್ರ.).

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.