ಮೈಸೂರು: ಹೃದಯಾಘಾತದಿಂದ ಕರ್ತವ್ಯನಿರತ ಚುನಾವಣಾ ಅಧಿಕಾರಿ ಸಾವು
Team Udayavani, Dec 30, 2020, 11:40 AM IST
ಮೈಸೂರು : ಕರ್ತವ್ಯನಿರತ ಚುನಾವಣಾ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮತ ಎಣಿಕಾ ಕೇಂದ್ರದಲ್ಲೆ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ನಡೆದಿದೆ.
ಬೋರೆಗೌಡ(52) ಮೃತ ಚುನಾವಣಾ ಅಧಿಕಾರಿಯಾಗಿದ್ದು. ಅವರು ಎನ್.ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಅಧಿಕಾರಿಯಾಗಿ ನೇಮಕವಾಗಿದ್ದರು.
ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಆಗಿದ್ದ ಬೋರೆಗೌಡ. ಪಿರಿಯಾಪಟ್ಟಣ ತಾಲ್ಲೂಕಿನ ಮತ ಎಣಿಕೆ ನಡೆಯುತ್ತಿದ್ದ ವೇಳೆ ಮೊದಲು ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು : ಇಬ್ಬರು ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ