ಅಭಿಮಾನಿಯ ಬಳಿ ಕ್ಷಮೆಯಾಚಿಸಿದ ಬಿಗ್ ಬಿ: ಕಾರಣವೇನು?

ನನಗೆ ಈ ಕವಿತೆಯ ಸಾಲುಗಳು ಯಾರದ್ದು ಎಂಬುವುದು ತಿಳಿದಿರಲಿಲ್ಲ

Team Udayavani, Dec 30, 2020, 8:08 PM IST

ತಮ್ಮ ಅಭಿಮಾನಿಯ ಬಳಿ ಕ್ಷಮೆಯಾಚಿಸಿದ ಬಿಗ್ ಬಿ

ಮುಂಬೈ: 2020 ರ ಸಾಲಿನಲ್ಲಿ  ನಟ  ಅಮಿತಾಬ್ ಬಚ್ಚನ್ ಬಾಲಿವುಡ್ ಗೆ ಸಂಬಂಧಿಸಿದ ಹಲವು ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ ಇದೀಗ ತಮ್ಮ ಅಭಿಮಾನಿಯೊಬ್ಬರಿಗಾಗಿ ತಮ್ಮ  ಟ್ಟೀಟರ್ ಖಾತೆಯಲ್ಲಿ ಕ್ಷಮೆಯಾಚಿಸುವ ಮೂಲಕ ಸುದ್ದಿಯಲ್ಲಿದ್ದಾರೆ.

ಕೆಲದಿನಗಳ ಹಿಂದೆ ನಟ ಅಮಿತಾಬ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕವಿತೆಯ ಸಾಲುಗಳೊಂದನ್ನು ಹಂಚಿಕೊಂಡಿದ್ದರು. ಇದಾದ ಬಳಿಕ  ಆ ಸಾಲುಗಳನ್ನು ಬರೆದ ಅವರ  ಅಭಿಮಾನಿ “ನೀವು ನಾನು ರಚಿಸಿರುವ ಕವಿತೆಯ ಸಾಲುಗಳನ್ನು ನಿಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ನನ್ನ ಪುಣ್ಯ. ಆದರೆ ಕವಿತೆಯ ಜೊತೆಗೆ ಅದನ್ನು ರಚಿಸಿರುವ ನನ್ನ ಹೆಸರನ್ನೂ ಸೇರಿಸಿದ್ದರೆ ಇನ್ನೂ ಸಂತೋಷವಾಗುತ್ತಿತ್ತು” ಎಂದಿದ್ದಾರೆ.

ಈ ಕುರಿತಾಗಿ  ತಮ್ಮ ಟ್ಟೀಟರ್ ಖಾತೆಯಲ್ಲಿ ಕ್ಷಮೆಯಾಚಿಸಿರುವ ಬಿಗ್ ಬಿ ಈ ಕವಿತೆಯು ತಿಶಾ ಅಗರ್ ವಾಲ್ ಅವರಿಗೆ ಸೇರಿದ್ದು. ನನಗೆ ಈ ಕವಿತೆಯ ಸಾಲುಗಳು ಯಾರದ್ದು ಎಂಬುವುದು ತಿಳಿದಿರಲಿಲ್ಲ. ಕವಿತೆಯ ಸಾಲುಗಳು ನನಗೆ ತುಂಬಾ ಇಷ್ಟವಾಯಿತು ಹಾಗಾಗಿ ಪ್ರಕಟಿಸಿದೆ. ಈ ಸಂದರ್ಭದಲ್ಲಿ ಕವಿತೆಯ ಕತೃವಿನ ಹೆಸರು ಸೇರಿಸದ ಕಾರಣ ನಾನು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ. ಅಮಿತಾಬ್ ಈ ರೀತಿ ಕ್ಷಮೆಯಾಚಿಸಿರುವ ಗುಣಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಹೊಸವರ್ಷಕ್ಕೆ ಅಮೆಜಾನ್ ನಿಂದ  ‘ಮೆಗಾ ಸ್ಯಾಲರಿ ಡೇಸ್’ ಆಫರ್ ಮೇಳ

2020ರಲ್ಲಿ ನಟ  ಅಮಿತಾಬ್ ತಮ್ಮ ಟ್ವೀಟರ್ ಖಾತೆಯಲ್ಲಿ ಸಕ್ರಿಯರಾಗಿದ್ದು 44.9 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿವಯರ ನಂತರ ಅತೀ ಹೆಚ್ಚು ಜನರು ಫಾಲೋ ಮಾಡುತ್ತಿರುವ ವ್ಯಕ್ತಿ ಎಂದು ಇವರು ಗುರುತಿಸಿಕೊಂಡಿದ್ದಾರೆ.

78 ವರ್ಷದ  ಬಿಗ್ ಬಿ ಈಗಲೂ ಹಲವಾರು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ನಿರ್ದೇಶಕ ವಿಕಾಸ್ ಬಹ್ಲ್ ಅವರ ಸಿನಿಮಾದಲ್ಲಿ ತಂದೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಹಿಂದಿಯ ‘ಕೌನ್ ಬನೇಗಾ ಕರೋಡ್ ಪತಿ’  ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——dsadsad

UAE ಗೋಲ್ಡನ್‌ ವೀಸಾ : ಅಬುಧಾಬಿ ಮಂದಿರಕ್ಕೆ ರಜನಿಕಾಂತ್‌ ಭೇಟಿ

1-sadsdsad

Deepika Padukone; ಗರ್ಭಿಣಿಯೆಂದು ಸುದ್ದಿ ನೀಡಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡರು

1-dasdas

Health update; ಶಾರುಖ್ ಖಾನ್ ಕ್ಷೇಮವಾಗಿದ್ದಾರೆ ಎಂದ ಪೂಜಾ ದಾದ್ಲಾನಿ

Watch SHOLY Real Ending: ಶೋಲೆ ಸಿನಿಮಾದ ರಿಯಲ್‌ ಕ್ಲೈಮ್ಯಾಕ್ಸ್‌ ಬದಲಾಯಿಸಿದ್ದೇಕೆ?

Watch SHOLY Real Ending: ಶೋಲೆ ಸಿನಿಮಾದ ರಿಯಲ್‌ ಕ್ಲೈಮ್ಯಾಕ್ಸ್‌ ಬದಲಾಯಿಸಿದ್ದೇಕೆ?

Shah Rukh Khan: ಬಾಲಿವುಡ್‌ ನಟ ಶಾರುಖ್‌ ಆಸ್ಪತ್ರೆಗೆ ದಾಖಲು, ಡಿಸಾcರ್ಜ್‌

Shah Rukh Khan: ಬಾಲಿವುಡ್‌ ನಟ ಶಾರುಖ್‌ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.