ಕುವೆಂಪು ಸಂದೇಶ ವಿಶ್ವಕ್ಕೆ ಪಸರಿಸಲು ಶ್ರಮಿಸಿ: ಮರದ


Team Udayavani, Dec 30, 2020, 4:00 PM IST

ಕುವೆಂಪು ಸಂದೇಶ ವಿಶ್ವಕ್ಕೆ ಪಸರಿಸಲು ಶ್ರಮಿಸಿ: ಮರದ

ಗಜೇಂದ್ರಗಡ: ಜಾತಿ, ಮತ, ಪಂಥ, ವರ್ಗಗಳನ್ನು ಕಿತ್ತೆಸೆದು ಮನುಜ ಮತ ಸಾರಿದ ವಿಶ್ವ ಮಾನವ ಕುವೆಂಪು ಅವರಸಂದೇಶವನ್ನು ವಿಶ್ವಕ್ಕೆ ಪಸರಿಸಲು ಯುವಸಮೂಹ ಮುಂದಾಗಬೇಕೆಂದುಪ್ರಾಚಾರ್ಯ ವಿ.ಬಿ. ಮರದ ಹೇಳಿದರು.

ಪಟ್ಟಣದ ಎಸ್‌.ಎಂ. ಭೂಮರಡ್ಡಿಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿಮಂಗಳವಾರ ನಡೆದ ರಾಷ್ಟ್ರಕವಿ ಕುವೆಂಪುಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ರಾಷ್ಟ್ರಕವಿ ಕುವೆಂಪು ಅವರನಾಡಾಭಿಮಾನ ಅಮೋಘವಾದದ್ದು. ಕುವೆಂಪು ಹೇಳಿದ ಮಂತ್ರಮಾಂಗಲ್ಯ, ಸರಳ ವಿವಾಹ ಕ್ರಮಗಳುಒಂದು ಕಾಲಘಟ್ಟದ ತರುಣರನ್ನುಪ್ರಭಾವಿಸಿತ್ತು. ಕುವೆಂಪು ತಮ್ಮ ಕಾವ್ಯ,ನಾಟಕ, ಕಥೆ, ಲೇಖನಗಳ ಮೂಲಕ ಬೋಧಿಸಿದ್ದಾರೆ. ಶೋಷಣೆ ಮುಕ್ತ ಸಮಾಜದ ಅಗತ್ಯತೆಯನ್ನು ವಿಶ್ವಮಾನವನಾಗುವುದೆಂದರೆ ಯಾವಬಂಧನಗಳಲ್ಲದೆ ಹೊರಬರುವುದು.ಅವರ ಬರಹಗಳ ತಾತ್ವಿಕತೆ, ದೀನ,ದಲಿತರ ಜಾಗೃತಿಗೆ ಮೊರೆ ಇಟ್ಟರೆ, ಉಳ್ಳವರ ಆತ್ಮ ವಿಮರ್ಶೆಗೆ ಕರೆ ಕೊಡುತ್ತದೆ ಎಂದರು.

ಉಪನ್ಯಾಸಕ ಎಸ್‌.ಕೆ. ಕಟ್ಟಿಮನಿ ಮಾತನಾಡಿ, ಕುವೆಂಪು ಅವರು ರಸಋಷಿ ಕವಿ, ವಿಶ್ವಮಾನವ, ಕನ್ನಡದಲ್ಲಿಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದಮಹಾನ್‌ ಚೇತನರಾಗಿದ್ದಾರೆ. ಕನ್ನಡಭಾಷೆ, ನೆಲ, ಜಲದ ಬಗ್ಗೆ ಕನ್ನಡಿಗರನರನಾಡಿಗಳಲ್ಲೂ ಕನ್ನಡತನವನ್ನು ಬಡಿದೆಬ್ಬಿಸಿದ ಕವಿ. ಈ ದಿಸೆಯಲ್ಲಿಕುವೆಂಪು ಅವರ ಆದರ್ಶಗಳು ದಾರಿದೀಪವಾಗಿವೆ ಎಂದರು.

ಎಸ್‌.ಎಸ್‌. ಚುಂಚಾ, ಬಿ.ವಿ.ಮುನವಳ್ಳಿ, ಎಲ್‌.ಕೆ.ವದ್ನಾಳ,ಕೆ.ಹಿರೇಮಠ, ಬಿ.ಇ.ಹಡಪದ ಇನ್ನಿತರರು ಉಪಸ್ಥಿತರಿದ್ದರು.

ಡಿಸಿ ಕಚೇರಿಯಲ್ಲಿ ಕುವೆಂಪು ಜನ್ಮದಿನ :

ಗದಗ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತಭವನದ ಸಭಾಂಗಣದಲ್ಲಿ ಮಂಗಳವಾರರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನದಅಂಗವಾಗಿ ವಿಶ್ವ ಮಾನವ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬುಅವರು ರಾಷ್ಟ್ರಕವಿ ಕುವೆಂಪು ಅವರಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವಮೂಲಕ ಗೌರವ ಸಮರ್ಪಿಸಿದರು. ಕನ್ನಡಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೆಶಕ ವೀರಯ್ಯಸ್ವಾಮಿ ಹಿರೇಮಠ,ನಿರ್ಮಿತಿ ಕೇಂದ್ರದ ಯೋಜನಾವ್ಯವಸ್ಥಾಪಕ ಶಿರೋಳ ಸೇರಿದಂತೆ ಗಣ್ಯರುವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.