ಚಾಮರಾಜನಗರ: ಗೆದ್ದ ಅಭ್ಯರ್ಥಿ ಸೋತರು, ಸೋತ ಅಭ್ಯರ್ಥಿ ಗೆದ್ದರು!


Team Udayavani, Dec 30, 2020, 10:57 PM IST

Untitled-2

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಕೆಲವೊಮ್ಮೆ ಅದೃಷ್ಟವಿಲ್ಲದಿದ್ದರೆ ಎಲ್ಲ ಪ್ರಯತ್ನ ವ್ಯರ್ಥ ಎಂಬ ಮಾತಿದೆ. ಅದಕ್ಕೆ ಇಲ್ಲಿದೆ ಒಂದು ನಿದರ್ಶನ. ತಾಲೂಕಿನ ಅರಕಲವಾಡಿ ಗ್ರಾ.ಪಂ.ನಲ್ಲಿ ಅಭ್ಯರ್ಥಿಯೊಬ್ಬರು ಗೆದ್ದರೂ, ಮೀಸಲು ಸ್ಥಾನದ ಮಹಿಳಾ ಅಭ್ಯರ್ಥಿಯೊಂದಿಗೆ ಲಾಟರಿ ಮೂಲಕ ನಡೆದ ಪೈಪೋಟಿಯಲ್ಲಿ ಸೋತ ಘಟನೆ ನಡೆಯಿತು.

ಅರಕಲವಾಡಿ ಗ್ರಾಮದ ಒಂದನೇ ಬ್ಲಾಕ್‌ನಲ್ಲಿ ಸಾಮಾನ್ಯ ಹಾಗೂ ಸಾಮಾನ್ಯ ಮಹಿಳೆ ಮೀಸಲು ಸ್ಥಾನಗಳಿವೆ. ಸಾಮಾನ್ಯ ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಮಹದೇವಸ್ವಾಮಿ (ಮಂಜುನಾಥ್) ಹಾಗೂ ಬಿಜೆಪಿ ಬೆಂಬಲಿತ ಬಿ. ಕುಮಾರ್ ಸ್ಪರ್ಧಿಸಿದ್ದರು.

ಸಾಮಾನ್ಯ ಮಹಿಳಾ ಮೀಸಲು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ದಾಕ್ಷಾಯಿಣಿ ಹಾಗೂ ಕಾಂಗ್ರೆಸ್ ಬೆಂಬಲಿತ ರೂಪಾ ಸ್ಪರ್ಧಿಸಿದ್ದರು.

ಸಾಮಾನ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಬಿ. ಕುಮಾರ್ 368 ಮತಗಳನ್ನು ಗಳಿಸಿ ಗೆದ್ದರು. ಸೋತ ಮಹದೇವಸ್ವಾಮಿ 366 ಮತ ಪಡೆದರು.ಕೇವಲ 2 ಮತಗಳ ಅಂತರದಿಂದ ಕುಮಾರ್ ಗೆದ್ದಿದ್ದರು. ಅವರ ಗೆಲುವಿನ ಹರ್ಷ ಹೆಚ್ಚು ಕಾಲ ಉಳಿಯಲಿಲ್ಲ.

ಅತ್ತ, ಸಾಮಾನ್ಯ ಮಹಿಳಾ ಮೀಸಲು ಸ್ಥಾನದಲ್ಲಿ ದಾಕ್ಷಾಯಿಣಿ 384 ಮತ ಪಡೆದು ರೂಪಾ ವಿರುದ್ಧ ಜಯಗಳಿಸಿದ್ದರು. ಸೋತ ರೂಪಾ 368 ಮತಗಳನ್ನು ಪಡೆದಿದ್ದರು.

ಮೀಸಲಾತಿ ನಿಯಮದಂತೆ ಮೀಸಲು ಸ್ಥಾನದಿಂದ ಸೋತವರು ಸಾಮಾನ್ಯ ಸ್ಥಾನದ ಅಭ್ಯರ್ಥಿಗಳಾಗಿ ಪರಿವರ್ತನೆಯಾಗುತ್ತಾರೆ. ಸೋತವರು ಪಡೆದ ಮತ ಸಾಮಾನ್ಯ ಕ್ಷೇತ್ರದ ಗೆದ್ದ ಅಭ್ಯರ್ಥಿ ಪಡೆದ ಮತಕ್ಕಿಂತ ಹೆಚ್ಚಿದ್ದರೆ, ಮೀಸಲಿನಿಂದ ಬಂದ ಅಭ್ಯರ್ಥಿ ಜಯಗಳಿಸುತ್ತಾರೆ. ಇಲ್ಲಿ ಈ ನಿಯಮ ಅನ್ವಯಿಸಿದಾಗ ಬಿ. ಕುಮಾರ್ ಹಾಗೂ ರೂಪಾ ಅವರಿಗೆ ತಲಾ 368 ಮತಗಳು ಬಂದಿದ್ದವು! ಆಗ ಲಾಟರಿ ಮೂಲಕ ಆಯ್ಕೆ ನಡೆಯಿತು. ಲಾಟರಿಯಲ್ಲಿ ರೂಪಾ ಗೆದ್ದರು! ಇತ್ತ ಗೆದ್ದಿದ್ದರೂ ಕುಮಾರ್ ಸೋತರು. ಸೋತಿದ್ದರೂ ರೂಪಾ ಗೆದ್ದರು!

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.