ಬಾಂಧವ್ಯ ದೃಢವಾಗಿಯೇ ಇದೆ: ಎಐಎಡಿಎಂಕೆ-ಬಿಜೆಪಿ ಸಂಬಂಧ ಕುರಿತು ಸಿ.ಟಿ. ರವಿ
Team Udayavani, Dec 31, 2020, 2:45 AM IST
ಚೆನ್ನೈ: ತಮಿಳುನಾಡಿನ ಆಡಳಿತಾರೂಡ ಎಐಎಡಿಎಂಕೆ ಮತ್ತು ಬಿಜೆಪಿ ನಡುವೆ ಬಾಂಧವ್ಯ ದೃಢವಾಗಿಯೇ ಇದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಚೆನ್ನೈಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಣ್ಣಾಡಿಎಂಕೆಯೇ ದೊಡ್ಡ ಪಕ್ಷ. ಹೀಗಾಗಿ, ಅದರ ನಾಯಕರೇ ಮುಖ್ಯಮಂತ್ರಿಯಾಗಬೇಕು ಎಂದರು. ಒತ್ತಡ ಹೇರುವ ರಾಷ್ಟ್ರೀಯ ಪಕ್ಷಗಳ ಮೈತ್ರಿ ಬೇಡ ಮತ್ತು ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೆ ಇಲ್ಲ ಎಂಬ ಅಣ್ಣಾಡಿಎಂಕೆ ನಾಯಕರ ಹೇಳಿಕೆ ನಡುವೆಯೇ ರವಿಯವರ ಹೇಳಿಕೆ ಮಹತ್ವ ಪಡೆದಿದೆ.
ಚುನಾವಣ ಆಯೋಗ ವಿಧಾನಸಭೆ ಚುನಾ ವಣೆ ದಿನಾಂಕ ಘೋಷಣೆ ಮಾಡುತ್ತಲೇ, ಮುಖ್ಯಮಂತ್ರಿ ಹುದ್ದೆಗೆ ಯಾರು ಸೂಕ್ತ ವ್ಯಕ್ತಿ ಎಂಬ ಬಗ್ಗೆ ಎನ್ಡಿಎ ನಾಯಕರು ಸಭೆ ಸೇರಿ ನಿರ್ಧರಿಸುತ್ತಾರೆ ಎಂದರು ರವಿ. ರಾಜಕೀಯ ಪ್ರವೇಶ ಮಾಡುವು ದಿಲ್ಲ ಎಂಬ ಸೂಪರ್ಸ್ಟಾರ್ ರಜನಿ ಕಾಂತ್ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಯಲ್ಲಿ ಅವರ ಬೆಂಬಲ ಯಾಚಿಸುತ್ತೇವೆ. ತಮಿಳುನಾಡಿನ ಹಿತ ಕಾಯುವ ಸಂದರ್ಭದಲ್ಲಿ ಅವರು ಮುಕ್ತ ವಾಗಿ ಮಾತನಾಡಿದ್ದಾರೆ. ಅವರೊಬ್ಬ ದೊಡ್ಡ ನಾಯಕ ಎಂದರು. ಇದೇ ಸಂದರ್ಭದಲ್ಲಿ ಕ್ರಿಕೆಟ್ ವೀಕ್ಷಕ ವಿವರಣೆಗಾರ ಲಕ್ಷ್ಮಣ್ ಶಿವರಾಮಕೃಷ್ಣನ್ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ