2021; ಹೊಸ ವರ್ಷಕ್ಕೆ ಗೂಗಲ್ ಡೂಡಲ್ ವಿಭಿನ್ನ ವಿನ್ಯಾಸ

ಗೂಗಲ್ ಎಂದು ಬರೆಯಲಾದ ಪದಗಳ ಸುತ್ತ ವರ್ಣರಂಜಿವಾದ ಲೈಟಿಂಗ್ ಗಳನ್ನು ವಿನ್ಯಾಸಗೊಳಿಸಲಾಗಿದೆ.

Team Udayavani, Dec 31, 2020, 2:11 PM IST

ಹೊಸವರ್ಷಕ್ಕೆ ವಿಭಿನ್ನ ಡೂಡಲ್ ವಿನ್ಯಾಸಗೊಳಿಸಿರುವ ಗೂಗಲ್

ನವದೆಹಲಿ: 2020ಕ್ಕೆ ಗುಡ್ ಬಾಯ್ ಹೇಳಿ 2021ಕ್ಕೆ ಕಾಲಿಡಲು ಎಲ್ಲರೂ ತುದಿಗಾಲಿನಲ್ಲಿರುವಾಗಲೇ ವಿಶ್ವದ ಸರ್ಚ್ ಇಂಜಿನ್ ದೈತ್ಯ ಗೂಗಲ್ ವಿಭಿನ್ನ ವಿನ್ಯಾಸದ ಡೂಡಲ್ ಅನ್ನು ವಿನ್ಯಾಸಗೊಳಿಸುವ ಮೂಲಕ ಇನ್ನೇನು ಹೊಸ ವರ್ಷ ಆರಂಭಗೊಳ್ಳಲು ಕ್ಷಣಗಣನೆ ಪ್ರಾರಂಭಗೊಂಡಿದೆ ಎಂಬುದನ್ನು ನೆನಪಿಸಿದೆ.

ವಿಶಿಷ್ಟವಾಗಿ ವಿನ್ಯಾಸಗೊಳಿಸಲಾಗಿರುವ  ಈ ಡೂಡಲ್ ನಲ್ಲಿ ಗೂಗಲ್ ಎಂದು ಬರೆಯಲಾದ ಪದಗಳ ಸುತ್ತ ವರ್ಣರಂಜಿವಾದ ಲೈಟಿಂಗ್ ಗಳನ್ನು ವಿನ್ಯಾಸಗೊಳಿಸಲಾಗಿದೆ. ಹಾಗೂ ಮಧ್ಯಭಾಗದಲ್ಲಿ ಮನೆಯಾಕಾರದ ವಿನ್ಯಾಸದೊಂದಿಗೆ ಗಡಿಯಾರವೊಂದನ್ನು ಇಡಲಾಗಿದೆ. ಮತ್ತು ಕೆಳಭಾಗದಲ್ಲಿ 2020 ಎಂದು ಬರೆಯಲಾಗಿದೆ.

ಇದನ್ನೂ ಓದಿ:ಸರ್ಕಾರದಿಂದಲೇ ವಿಷ್ಣುವರ್ಧನ್‌ ಜಯಂತಿ ಆಚರಣೆಗೆ ಒತ್ತಾಯ

ಕೋವಿಡ್ ಮಾಹಾಮಾರಿಯ ಹೊಡೆತದಿಂದ ಹೈರಾಣಾಗಿರುವ ಜನತೆ ಹೊಸ ವರ್ಷದ ಮೂಲಕ ಹೊಸ ಬದುಕಿನ ಹಂಬಲದಲ್ಲಿರುವಾಗಲೇ ಗೂಗಲ್ ಸಂಸ್ಥೆ ಮುಂಬರುವ ಹೊಸ ವರ್ಷದ ಸಂಭ್ರಮಕ್ಕೆ ತಾನೂ ಕೈ ಜೋಡಿಸಿದೆ.

ಜೊತೆಗೆ ಈ ವರ್ಷದ ಕೊನೆಯ ದಿನದ ಶುಭಾಶಯವನ್ನೂ ಕೂಡಾ ತಿಳಿಸುವ ಮೂಲಕ ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭಗೊಂಡಿದೆ, ಗಡಿಯಾರದ ಮುಳ್ಳುಗಳು ಮಧ್ಯರಾತ್ರಿಯನ್ನು ದಾಟಿದ ತಕ್ಷಣ ಹೊಸ ವರ್ಷದ ಸುಂದರ ರೆಕ್ಕೆಗಳು ಬಿಚ್ಚಿಕೊಳ್ಳುತ್ತದೆ ಎಂದಿದೆ.

ಗೂಗಲ್  ಹಿಂದಿನಿಂದಲೂ ವಿಶೇಷ ದಿನಗಳನ್ನು ತನ್ನ ವಿಭಿನ್ನ ವಿನ್ಯಾಸ ಡೂಡಲ್ ಗಳಿಂದ  ಸ್ಮರಿಸುತ್ತಿದ್ದು, ಸಂಭ್ರಮಾಚರಣೆ ಸೇರಿದಂತೆ , ಎಲ್ಲಾ ಕ್ಷೇತ್ರಗಳ ವಿಶೇಷ ಸಾಧನೆಗಳಿಗೆ ತಕ್ಕಂತೆ ವಿಭಿನ್ನ ಡೂಡಲ್ ಗಳನ್ನು ವಿನ್ಯಾಸಗೊಳಿಸುತ್ತಾ ಬಂದಿದೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.