ಕಾರ್ ನಲ್ಲಿ ಏರ್ ಬ್ಯಾಗ್ ಕಡ್ಡಾಯಗೊಳಿಸಲು ಕೆಂದ್ರದ ಚಿಂತನೆ?


Team Udayavani, Dec 31, 2020, 9:15 PM IST

airbag may mandatory for front seats in cars

ನವದೆಹಲಿ: ಕಾರು ಚಾಲಕನ ಪಕ್ಕದ ಸೀಟಿನಲ್ಲಿಯೂ  ಏರ್ ಬ್ಯಾಗ್ ಕಡ್ಡಾಯಗೊಳಿಸಬೇಕು ಎಂಬುದರ ಕುರಿತಾದ ಯೊಜನೆಯನ್ನು  ಕೆಂದ್ರಸರ್ಕಾರ ಕಾರ್ಯರೂಪಕ್ಕೆ ತರಲು ಮುಂದಾಗಿದೆ. ಈ ಯೋಜನೆ  ಅನ್ವಯ ಇನ್ನು ಮುಂದೆ ಮಾರುಕಟ್ಟೆಗೆ ಪ್ರವೇಶಿಸಲಿರುವ ಕಾರಿಗಳ ಮುಂದಿನ ಎರಡು ಸೀಟುಗಳಲ್ಲಿ ಏರ್ ಬ್ಯಾಗ್ ಸೌಲಭ್ಯ ಇರಲಿದೆ.

ಅಪಘಾತಗಳು ನಡೆದ ಸಂದರ್ಭಗಳಲ್ಲಿ ಚಾಲಕನ ಪಕ್ಕದಲ್ಲಿರುವ ವ್ಯಕ್ತಿಗಳು ಹೆಚ್ಚಾಗಿ ಸಾವನಪ್ಪುತ್ತಿರುವ ಹಿನ್ನೆಲೆಯಲ್ಲಿ ಈ ನಿಯಮವನ್ನು ಜಾರಿಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಯೋಚಿಸಿದೆ. ಈ ಹಿಂದೆ ಕಳೆದ 2019 ರ ಜುಲೈ ತಿಂಗಳಿನಲ್ಲಿಯೇ ಈ ಯೋಜನೆಯನ್ನು ರೂಪಿಸಲಾಗಿದ್ದು, ಸಚಿವ ಸಂಪುಟದಿಂದ ಒಪ್ಪಿಗೆ ದೊರಕುವುದು ಮಾತ್ರ ಬಾಕಿ ಇದೆ.

ಇದನ್ನೂ ಓದಿ:2021ಕ್ಕೆ ಮುನ್ನುಡಿ: ಕೋವಿಡ್ ಕಲಿಸಿದ ಪಾಠಗಳು; ಮುಂಬರುವ ಶಿಕ್ಷಣ ಹೇಗಿರಬೇಕು?

ಎಂದಿನಿಂದ ಈ ನಿಯಮ ಜಾರಿ?

ಈಗಾಗಲೇ ಐಶಾರಾಮಿ ಕಾರುಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಮುಂಬರುವ 2021 ರ ಏಪ್ರಿಲ್ ತಿಂಗಳಿನಿಂದ ಎಲ್ಲಾ ಕಾರುಗಳಲ್ಲಿಯೂ ಈ ನಿಯಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಕಡಿಮೆ ಬೆಲೆಯ ಕಾರು ಉದ್ಯಮಕ್ಕೆ ಹೊಡೆತ

ಈ ನಿಯಮವನ್ನು ಕಡ್ಡಾಯಗೊಳಿಸಿದರೆ ಕಡಿಮೆ ಬೆಲೆಯ ಕಾರುಗಳ ಉತ್ಪಾದನಾ ಕಂಪನಿಗಳಿಗೆ ಹೊಡೆತ ಬೀಳಲಿದ್ದು, ಕಾರುಗಳಲ್ಲಿ ಏರ್ ಬ್ಯಾಗ್ ವ್ಯವಸ್ಥೆಯನ್ನು ರೂಪಿಸಲು ತಗಲುವ ಖರ್ಚಿನ ಪ್ರಮಾಣ ಅಧಿಕವಾಗಿರುತ್ತದೆ. ಹಾಗಾಗಿ ಕಾರುಗಳ ಬೆಲೆಯಲ್ಲಿಯೂ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮೇ 4ರಿಂದ CBSC ಪರೀಕ್ಷೆ ಆರಂಭ : ಜುಲೈ 15ಕ್ಕೆ ಫಲಿತಾಂಶ

ಈ ಹಿಂದೆ ಸರ್ಕಾರ ಚಾಲಕನ ಪಕ್ಕದ ಸೀಟಿನಲ್ಲಿ ಕೂರುವವರಿಗೂ ಸೀಟ್ ಬೆಲ್ಟ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.