ನಾಳೆಯಿಂದ ರಾಜ್ಯದ 5 ಜಿಲ್ಲೆಗಳಲ್ಲಿ ಕೋವಿಡ್ ವ್ಯಾಕ್ಸಿನ್ ಡ್ರೈರನ್: ಸುಧಾಕರ್
Team Udayavani, Jan 1, 2021, 1:04 PM IST
ಬೆಂಗಳೂರು: ಕೋವಿಡ್ ವ್ಯಾಕ್ಸಿನ್ ಅಭಿಯಾನದ ಡ್ರೈರನ್ ನಾಳೆಯಿಂದ (ಜ.2) ನಡೆಯಲಿದೆ. ವ್ಯಾಕ್ಸಿನ್ ನೀಡುವಾಗ ಅನುಸರಿಸಬೇಕಾದ ಹಂತಗಳ ಕುರಿತು ಡ್ರೈರನ್ ನಡೆಸಲಾಗುತ್ತಿದೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ.
ವ್ಯಾಕ್ಸಿನ್ ಹಾಕುವುದನ್ನು ಬಿಟ್ಟು ಉಳಿದೆಲ್ಲ ಹಂತಗಳನ್ನು ಯಾವ ರೀತಿ ನಿಭಾಯಿಸಬೇಕು ಎಂಬುದನ್ನು ಡ್ರೈ ರನ್ ನಲ್ಲಿ ಪಾಲಿಸಲಾಗುತ್ತದೆ. ಕರ್ನಾಟಕದ 5 ಜಿಲ್ಲೆಗಳನ್ನು ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಗೆ ಆಯ್ಕೆ ಮಾಡಲಾಗಿದೆ. ಆ ಜಿಲ್ಲೆಯ ಜಿಲ್ಲಾ ಕೇಂದ್ರ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ನಡೆಯಲಿದೆ ಎಂದರು.
ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಯಲಿದೆ. ಲಸಿಕೆ ಬಂದ ಕೂಡಲೇ ಹೊಸ ವರ್ಷದಲ್ಲಿ ರಾಜ್ಯದ ಜನರಿಗೆ ನೀಡಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದನ್ನೂ ಓದಿ: ಪೇಜಾವರ ಶ್ರೀಗಳಿಗೆ ‘ವೈ’ ಶ್ರೇಣಿ ಭದ್ರತೆ
ಇದನ್ನೂ ಓದಿ: Oppo Reno 5 ಸ್ಮಾರ್ಟ್ ಫೋನ್ ಬಿಡುಗಡೆ; ಬೆಲೆ, ವಿಶೇಷತೆಗಳ ಮಾಹಿತಿ ಇಲ್ಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?
SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಸಾಧ್ಯತೆ
Temperature; 39.2 ಡಿಗ್ರಿ: ಬೆಂಗಳೂರು ಏರ್ಪೋರ್ಟ್ ದಾಖಲೆ ತಾಪ
MUST WATCH
ಹೊಸ ಸೇರ್ಪಡೆ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್