ಹುಬ್ಬಳ್ಳಿ: ಸಚಿವ ಜಗದೀಶ್ ಶೆಟ್ಟರ್ ಸಮೀಪವೇ ಕುಸಿದ ಮಣ್ಣಿನ ದಿಬ್ಬ! ಪಾರಾದ ಸಚಿವರು
Team Udayavani, Jan 2, 2021, 2:53 PM IST
ಹುಬ್ಬಳ್ಳಿ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಅವರು, ರೈಲ್ವೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡುತ್ತಿದ್ದ ವೇಳೆ ಸಮೀಪದಲ್ಲೇ ಮಣ್ಣಿನ ದಿಬ್ಬ ಕುಸಿದು ಬಿದ್ದು ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.
ಇಲ್ಲಿನ ದೇಶಪಾಂಡೆ ನಗರ ಹಾಗೂ ಭವಾನಿನಗರ ಮಧ್ಯೆ ಸಂಪರ್ಕ ಕಲ್ಪಿಸಲು ಕೃಷ್ಣಮಂದಿರ ಬಳಿ ಕೆಳ ಸೇತುವೆ ನಿರ್ಮಿಸಲಾಗುತ್ತಿದೆ. ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು, ಸಚಿವ ಶೆಟ್ಟರ ವೀಕ್ಷಿಸಿ, ಹೊರ ಬರುತ್ತಿದ್ದ ವೇಳೆ ಘಟನೆ ನಡೆದಿದೆ.
ಇದನ್ನೂ ಓದಿ:ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು…: ಕುಮಾರಸ್ವಾಮಿ ಎಚ್ಚರಿಕೆ
ಸಚಿವರು, ಅಧಿಕಾರಿಗಳು, ಬಿಜೆಪಿ ಮುಖಂಡರಿದ್ದ ಅನತಿ ದೂರದಲ್ಲೇ ದಿಬ್ಬ ಕುಸಿದಿದೆ. ಯಾರಿಗೂ ಯಾವುದೇ ಅಪಾಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
MUST WATCH
ಹೊಸ ಸೇರ್ಪಡೆ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್