ತಡಕಲ್‌ ಗ್ರಾಮ ಪಂಚಾಯತ್‌ನಲ್ಲಿ ಪತಿ-ಪತ್ನಿಗೆ ಗೆಲುವು


Team Udayavani, Jan 2, 2021, 3:14 PM IST

ತಡಕಲ್‌ ಗ್ರಾಮ ಪಂಚಾಯತ್‌ನಲ್ಲಿ ಪತಿ-ಪತ್ನಿಗೆ ಗೆಲುವು

ಆಳಂದ: ತಡಕಲ್‌ ಗ್ರಾಪಂ ವ್ಯಾಪ್ತಿಯ ಕಣಮಸ್‌ ಗ್ರಾಮದಲ್ಲಿ ಪತಿ-ಪತ್ನಿಯರು ಗೆಲುವು ಸಾಧಿಸಿದ್ದಾರೆ. ಕಣಮಸ್‌ ಗ್ರಾಮದ ವಾರ್ಡ್‌ ಸಾಮಾನ್ಯ ಸ್ಥಾನಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಥಂಬೆ ಅವರು ಸ್ಪರ್ಧಿಸಿ 507 ಮತಗಳು ಪಡೆದು 2ನೇ ಬಾರಿಗೆ ಗೆಲವು ಸಾಧಿಸಿದ್ದಾರೆ. ಅವರ ಪತ್ನಿ ಪಾರ್ವತಿ ನಾಗೇಂದ್ರ ಥಂಬೆ ಮತ್ತೂಂದಡೆ ಸಾಮಾನ್ಯ ಮಹಿಳಾ ಸ್ಥಾನಕ್ಕೆ ಸ್ಪರ್ಧಿಸಿ 453 ಮತ ಪಡೆದು ವಿಜಯ ಸಾಧಿಸಿದ್ದಾರೆ.

ತಡಕಲ ಗ್ರಾಮದ ರೈತ, ಕಾರ್ಮಿಕ ಹೋರಾಟದಲ್ಲಿ ತೋಡಗುತ್ತಲೇ ಎರಡು ಬಾರಿ ಸೋಲನುಭವಿಸಿದ್ದಕಲ್ಯಾಣಿ ತುಕಾಣೆ ಅವರ ಪತ್ನಿ ಮಹಾನಂದ ತುಕಾಣೆಅವರು ಈ ಬಾರಿ 27 ಮತ ಗಳಿಂದ ಗೆಲುವು ಸಾಧಿ ಸಿದ್ದಾರೆ. ಇದೇ ಗ್ರಾಮದ ಔಷಧ  ವ್ಯಾಪಾರಿ ವಿಶ್ವನಾಥ ಬಸವರಾಜಪವಾಡಶೆಟ್ಟಿ ಗೆಲುವು ಸಾಧಿಸಿದ್ದಾರೆ. ಉದ್ಯೋಗ ಖಾತ್ರಿಕಾರ್ಮಿಕ ಬಂಧು ದಲಿತ ಬಡಾವಣೆಯ ಬಸವರಾಜ ಬೆಳಮಗಿಗೆ ಮತದಾರರು ಕೈಹಿಡಿದ್ದಾರೆ.

ಕಾರ್ಮಿಕ ಬಂದು ಗೆಲುವು: ಕಿಣ್ಣಿ ಸುಲ್ತಾನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾಲೇಗಾಂವ ಗ್ರಾಮದಲ್ಲಿ ಕಾರ್ಮಿಕ ಬಂದು ಶರಣಪ್ಪ ಕುಂಬಾರ ಎಂಬುವ ವ್ಯಕ್ತಿ ಪಕ್ಷೇತ್ರನ್ನಾಗಿ ಜಯಶಾಲಿಯಾಗಿ ದ್ದಾನೆ. ಇದೇ ಗ್ರಾಮದಕೃಷ್ಣಾ ಕಾಂಬಳೆ ಎಂಬುವ ವ್ಯಕ್ತಿ ಮೀಸಲು ಕ್ಷೇತ್ರದ ಬದಲು ಸಾಮಾನ್ಯ ಕ್ಷೇತ್ರದಲ್ಲಿ ಗೆಲುವು ಸಾ ಧಿಸಿದ್ದು,ಕಾಂಬಳೆಯವರ ಅದೃಷ್ಟದ ಬಾಗಿಲು ಮತ್ತೂಮ್ಮೆತೆರೆದುಕೊಂಡಿದೆ. ಕಳೆದ ಬಾರಿ ಸೋತ್ತಿದ್ದ ಸಾಲೇಗಾಂವ ಗ್ರಾಮದ ಕುಪೇಂದ್ರ ವಡಗಾಂವ ಅವರನ್ನು ಈ ಬಾರಿ ಮತದಾರರು ಕೈ ಹಿಡಿದಿದ್ದಾರೆ.

ಕೊರಳ್ಳಿ ಗ್ರಾಮದ ವಾರ್ಡ್‌ 2ರಲ್ಲಿ ಗುರುರಾಜ ಶಶಿಕಾಂತ ಪಾಟೀಲ ಅವರು 571 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಲಕ್ಷ್ಮಣ ಎಂಬುವರಿಗೆ ಕೇವಲ137 ಮತಗಳು ಪಡೆದಿದ್ದು, ಗುರುರಾಜ್‌ ಅವರು ತಾಲೂಕಿನಲ್ಲೇ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಪಡೆದಿರುವುದು ವಿಶೇಷ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.