ಸೌಲಭ್ಯ ಸದುಪಯೋಗಕ್ಕೆ ಸಲಹೆ


Team Udayavani, Jan 2, 2021, 3:59 PM IST

ಸೌಲಭ್ಯ ಸದುಪಯೋಗಕ್ಕೆ ಸಲಹೆ

ಮುದ್ದೇಬಿಹಾಳ: ಸಮಾಜದ ಎಲ್ಲ ವರ್ಗದ ಕಲಾವಿದರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆ ಹಮ್ಮಿಕೊಂಡು ಕಲಾವಿದರ ಬಾಳಿಗೆಬೆಳಕಾಗುವ ಮಹತ್ಕಾರ್ಯ ಹಮ್ಮಿಕೊಂಡಿದೆಎಂದು ವಿಜಯಪುರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಐ.ಸಿ. ಆಶಾಪುರ ಹೇಳಿದ್ದಾರೆ.

ಮುದ್ದೇಬಿಹಾಳ ತಾಲೂಕಿನ ಯರಝರಿ ಗ್ರಾಮದ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗಿರಿಜನ ಉಪ ಯೋಜನೆಯಡಿ ನಡೆದ ಗಿರಿಜನ ಉತ್ಸವ 2020-21 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಲೆ, ಕಲಾವಿದರ ಸಂರಕ್ಷಣೆಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶ್ರಮಿಸುತ್ತಿದೆ.ಹಲವಾಗು ವಿಭಿನ್ನ ಕಾರ್ಯಕ್ರಮಆಯೋಜಿಸಿ ಕಲೆ, ಕಲಾವಿದರಿಗೆ ಪ್ರೋತ್ಸಾಹನೀಡುವ ಕಾರ್ಯ ಮಾಡುತ್ತಿದೆ. ಇದರ ಸದುಪಯೋಗವನ್ನು ಕಲಾವಿದರು ಪಡೆದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಜಾನಪದ ಪರಿಷತ್‌ ಯರಝರಿ ವಲಯ ಘಟಕದ ಅಧ್ಯಕ್ಷ ಮಹಾಂತೇಶ ಪಟ್ಟಣದ ಮಾತನಾಡಿ, ನಮ್ಮ ಸಂಸ್ಕೃತಿಯ ಪ್ರತೀಕವಾಗಿರುವಕಲೆಗಳು ಆಧುನಿಕತೆಯ ಹೊಡೆತಕ್ಕೆ ಸಿಲುಕಿ ಅಳಿಯತೊಡಗಿವೆ. ಇದಕ್ಕೆ ಯಾರೂ ಅವಕಾಶ ನೀಡಬಾರದು. ಸರ್ಕಾರದ ಕಾರ್ಯಕ್ರಮಗಳನ್ನು ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ ಕಲಾವಿದರ ಬದುಕು ಬೆಳಗಿಸುವುದರ ಜೊತೆಗೆ ಮೂಲ ಸಂಸ್ಕೃತಿಯನ್ನು ಜನರಮನಗಳಲ್ಲಿ ಬಿತ್ತುವ ಕೆಲಸ ಮಾಡಬೇಕುಎಂದರು.

ದಿವ್ಯ ಸಾನ್ನಿಧ್ಯ ವಹಿಸಿದ್ದ ಯಲ್ಲಾಲಿಂಗೇಶ್ವರಮಠದ ಮಲ್ಲಾಲಿಂಗ ಪ್ರಭುಗಳುಆಶೀರ್ವಚನ ನೀಡಿ, ಗ್ರಾಮೀಣ ಕಲೆಗಳಸಂರಕ್ಷಣೆಗಾಗಿ ಹಮ್ಮಿಕೊಂಡಿರುವ ಗಿರಿಜನಉತ್ಸವ ವಿಶೇಷವಾಗಿದೆ. ಗಿರಿಜನರ ಮೂಲ ಪರಂಪರೆಯು ಸಂಸ್ಕೃತಿಯ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇಂಥ ಕಲೆಗಳನ್ನು ಉಳಿಸಿ ಬೆಳೆಸಬೇಕು ಎಂದರು.

ಇಲಾಖೆಯ ಮುದ್ದೇಬಿಹಾಳ ತಾಲೂಕು ವಿಸ್ತೀರ್ಣಾಧಿಕಾರಿ ಲಿಂಗು ಜಾಧವ, ನಿವೃತ್ತಶಿಕ್ಷಕ ಎಸ್‌.ಸಿ. ಹುಲ್ಲೂರ, ಕಲಾವಿದ ವೀರಭದ್ರಪ್ಪ ದಳವಾಯಿ, ತುಮಕೂರಿನಕಲಾವಿದ ಲೋಕೇಶ, ಗ್ರಾಮದಹಿರಿಯರಾದ ಓಬಳೆಪ್ಪ ಪಟ್ಟಣದ, ಎಸ್‌.ಬಿ.ಕನ್ನೂರ, ಬಾಬು ದೇಶಮುಖ, ಎನ್‌.ಎಸ್‌.ಹುಲ್ಲೂರ, ಬಯಲಾಟ ಅಕಾಡೆಮಿ ಸದಸ್ಯಸಿದ್ದು ಬಿರಾದಾರ, ನೀನಾಸಂ ಕಲಾವಿದಗಣೇಶ ಹೆಗ್ಗೊàಡು, ಶಿವಕುಮಾರ ಮತ್ತಿತರುವೇದಿಕೆಯಲ್ಲಿದ್ದರು.

ಕಲಾ ಪ್ರದರ್ಶನ: ಉತ್ಸವದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಕಲಾ ತಂಡಗಳಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡವು.ದಕ್ಷಿಣ ಕನ್ನಡ ಜಿಲ್ಲೆ ಶಿರಸಿಯ ರಾಷ್ಟ್ರೀಯಭಾವೈಕ್ಯತಾ ಕಲಾ ಬಳಗದ ಶಿವಲೀಲಾಮೃತಪೌರಾಣಿಕ ನೃತ್ಯ ರೂಪಕ, ಅದರಲ್ಲಿನ ಶಿವ,ಪಾರ್ವತಿ, ಗಣೇಶ ವೇಷಧಾರಿಗಳ ನೃತ್ಯ,ಉತ್ತರಕನ್ನಡದ ಹೊಂಗಿರಣ ಕಲಾ ತಂಡದಸೂತ್ರದ ಗೊಂಬೆಗಳ ಏಕಲವ್ಯ ಪ್ರಹಸನ ಪ್ರದರ್ಶನ, ಹೆಜ್ಜೆ ಕುಣಿತ, ಹೆಣ್ಣು ಮಕ್ಕಳ ಡೊಳ್ಳಿನ ನೃತ್ಯ ಪ್ರದರ್ಶನ, ವೀರಗಾಸೆ, ಏಕ್ತಾರಿ ಪದಗಳು, ಸಂಪ್ರದಾಯ ಪದಗಳು, ಜಾನಪದ ಗೀತ ಗಾಯನ, ಡೊಳ್ಳಿನಪದಗಳು, ಯಕ್ಷಗಾನ ಮುಂತಾದವುಗಳು ಹೆಚ್ಚು ಗಮನ ಸೆಳೆದವು

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.