ಚುನಾವಣೆಯಲ್ಲಿ ಗೆದ್ದ ಸದಸ್ಯನಿಗೆ ಬೈಕ್ ಕೊಳ್ಳಲು 1ಲಕ್ಷ ರೂ. ನೀಡಿದ ಬೆಂಬಲಿಗರು


Team Udayavani, Jan 2, 2021, 9:50 PM IST

ಗೆದ್ದ ಸದಸ್ಯನಿಗೆ ಬೈಕ್ ಕೊಳ್ಳಲು 1ಲಕ್ಷ ರೂ. ನೀಡಿದ ಬೆಂಬಲಿಗರು

ಚಾಮರಾಜನಗರ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸತತ ಮೂರು ಬಾರಿ ಗೆದ್ದ ಸದಸ್ಯನಿಗೆ ಆತನ ಬೆಂಬಲಿಗರು ಬೈಕ್ ಕೊಳ್ಳಲು 1 ಲಕ್ಷ ರೂ. ಸಂಗ್ರಹಿಸಿಕೊಟ್ಟಿದ್ದು, ಈ ಮೊತ್ತದಲ್ಲಿ ಡೌನ್‌ಪೇಮೆಂಟ್ ನೀಡಿ ಹ್ಯಾಟ್ರಿಕ್ ಸದಸ್ಯ ಬೈಕ್ ಖರೀದಿಸಿ ಸಂಭ್ರಮಿಸಿದ್ದಾರೆ.

ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ತಾವರೆಕಟ್ಟೆ ಮೋಳೆಯ ಬಿಜೆಪಿ ಬೆಂಬಲಿತ ಸದಸ್ಯ ಎಸ್. ಮಹೇಶ್ ಮೊನ್ನೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ್ದರು. ಇದು ಅವರಿಗೆ ಸತತ ಮೂರನೇ ಗೆಲುವು. ಮಹೇಶ್ ಅವರ ಪತ್ನಿ ಕಾಂತಾಮಣಿ ಅವರು ತಾಲೂಕು ಪಂಚಾಯಿತಿ ಸದಸ್ಯೆಯಾಗಿದ್ದಾರೆ. ಮಹೇಶ್ ಈ ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಬಾರಿಸಿ, ಬೈಕ್‌ನಲ್ಲಿ ಗ್ರಾಮದಲ್ಲಿ ಓಡಾಡಬೇಕು. ಇದಕ್ಕೆ ನಮ್ಮ ಕೈಲಾಧ ನೆರವು ನೀಡುವುದಾಗಿ ಅವರ ಬೆಂಬಲಿಗರು, ಸ್ನೇಹಿತರು ತಿಳಿಸಿದ್ದರು.

ಅದರಂತೆ, ಚುನಾವಣೆಯಲ್ಲಿ ಮಹೇಶ್ ಗೆದ್ದ ಕಾರಣ, ಅವರ ಬೆಂಬಲಿಗರೆಲ್ಲ ಸೇರಿ ತಮ್ಮ ಯಥಾನುಶಕ್ತಿ ಹಣ ಸಂಗ್ರಹಿಸಿ. 1 ಲಕ್ಷ ರೂ. ಮೊತ್ತ ಮಾಡಿ ಮಹೇಶ್‌ಗೆ ಬೈಕ್ ಕೊಳ್ಳಲು ನೀಡಿದ್ದಾರೆ.

ಇದನ್ನೂ ಓದಿ:ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಸಿಡಿಸಿದ ಪಟಾಕಿಗೆ ನೂರೂರು ಹಕ್ಕಿಗಳು ಬಲಿ

ಬಿಜೆಪಿ ಮುಖಂಡ ಪ್ರತಾಪ್ ಒಡೆತನಕ್ಕೆ ಸೇರಿದ ರಾಯಲ್ ಎನ್‌ಫೀಲ್‌ಡ್ ಶೋರೂಮ್ ಇತ್ತೀಚಿಗಷ್ಟೇ ಚಾಮರಾಜನಗರದಲ್ಲಿ ಆರಂಭಗೊಂಡಿದ್ದು, ಇಲ್ಲಿ 2.38 ಲಕ್ಷ ರೂ.ಗಳ ರಾಯಲ್ ಎನ್‌ಫೀಲ್‌ಡ್, ಮೀಟಿಯೋರ್ ಸೂಪರ್‌ನೋವಾ ಮಾಡೆಲ್ ಅನ್ನು ಮಹೇಶ್ ಖರೀದಿಸಿದ್ದಾರೆ. 80 ಸಾವಿರ ರೂ.ಗಳನ್ನು ಡೌನ್‌ಪೇಮೆಂಟ್ ಆಗಿ ನೀಡಿ ಬೈಕ್ ಖರೀದಿಸಿದ್ದು ಉಳಿದ ಹಣವನ್ನು ಇಎಂಐ ಮೂಲಕ ಪಾವತಿಸುವುದಾಗಿ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ನಾಗಶ್ರೀ ಪ್ರತಾಪ್ ಮತ್ತು ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ. ರಾಮಚಂದ್ರ ಬೈಕ್ ಕೀಯನ್ನು ಸದಸ್ಯ ಮಹೇಶ್‌ಗೆ ಹಸ್ತಾಂತರಿಸಿದರು.

ಟಾಪ್ ನ್ಯೂಸ್

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.