ಸಂಕ್ರಾಂತಿ ಮುಗಿಯುವವರೆಗೆ ಸಂಪುಟ ವಿಸ್ತರಣೆ ನಡೆಯುವುದು ಅನುಮಾನ
Team Udayavani, Jan 3, 2021, 6:20 AM IST
ಬೆಂಗಳೂರು: ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಶಿವಮೊಗ್ಗದಲ್ಲಿ ಶನಿವಾರ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯದಿರುವುದರಿಂದ ಸದ್ಯ ಸಂಪುಟ ವಿಸ್ತರಣೆ ಮಾಡುವುದು ಅನುಮಾನ ವಾಗಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಹಾಗೂ ಮುಂಬರುವ ಉಪ ಚುನಾವಣೆ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚೆಗೆ ಆದ್ಯತೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಗ್ರಾಮ ಪಂಚಾಯತ್ ಚುನಾವಣೆ ಮುಕ್ತಾಯವಾಗಿದ್ದರಿಂದ ಜಂಟಿ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂಬ ಒತ್ತಡವಿದ್ದರೂ ಸಂಕ್ರಾಂತಿ ಮುಗಿಯುವವರೆಗೆ ಸಂಪುಟ ವಿಸ್ತರಣೆ ನಡೆಯುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
JDS MP ಪ್ರಜ್ವಲ್ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ
ಪರಿಷತ್ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ
Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ