ರಾಮ ಮಂದಿರ ನಿರ್ಮಾಣಕ್ಕೆ ಹಿಂದೂ ಕುಟುಂಬಗಳಿಂದ ಮಾತ್ರ ದೇಣಿಗೆಗೆ ಮನವಿ
Team Udayavani, Jan 3, 2021, 9:03 AM IST
ಹೊಸದಿಲ್ಲಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ನಿಧಿ ಸಂಗ್ರಹಕ್ಕೆ ಸಿದ್ಧತೆ ಆರಂಭಿಸಿರುವ ವಿಶ್ವ ಹಿಂದೂ ಪರಿಷತ್, ಕೇವಲ ಹಿಂದೂ ಕುಟುಂಬಗಳಿಗೆ ಮಾತ್ರವೇ ದೇಣಿಗೆಗೆ ಮನವಿ ಮಾಡಲಿದೆ ಎಂದು ವಿಹಿಂಪ ವಕ್ತಾರ ವಿಜಯ ಶಂಕರ್ ತಿವಾರಿ ತಿಳಿಸಿದ್ದಾರೆ.
ನಿಧಿ ಸಂಗ್ರಹ ಅಭಿಯಾನ ಕುರಿತು ವರದಿಗಾರರೊಂದಿಗೆ ಮಾತನಾಡಿದ ಅವರು, “ಕಾರ್ಯಕರ್ತರು ದೇಣಿಗೆ ಸಂಗ್ರಹಿಸಲು ದೇಶದ ಪ್ರತಿ ಪ್ರದೇಶಗಳ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಆದರೆ, ಅನ್ಯಧರ್ಮೀಯರ ಮನೆಗೆ ತೆರಳಿ, ದೇಣಿಗೆ ನೀಡುವಂತೆ ಮನವಿ ಮಾಡುವುದಿಲ್ಲ’ ಎಂದು ತಿಳಿಸಿದರು.
“ಒಂದು ವೇಳೆ ಅನ್ಯಧರ್ಮೀಯರು ಸ್ವಪ್ರೇರಿತರಾಗಿ ದೇಣಿಗೆ ನೀಡಿದರೆ, ಅದನ್ನು ಗೌರವಯುತವಾಗಿ ಸ್ವೀಕರಿಸಲಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದಾರೆ. ಜ.15ರಿಂದ ಆರಂಭಗೊಳ್ಳುವ ದೇಣಿಗೆ ಸಂಗ್ರಹ ಫೆ.27ರ ವರೆಗೆ ನಡೆಯಲಿದೆ. ಸಣ್ಣ ರಾಜ್ಯವಾಗಿರುವ ಕಾರಣ ಉತ್ತರಾಖಂಡದಲ್ಲಿ ಮಾತ್ರ ಫೆ.5ಕ್ಕೆ ಅಭಿಯಾನ ಮುಕ್ತಾಯ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್