ಕೋವಿಡ್ ತಡೆ ಆಂದೋಲನಕ್ಕೆ ಸಿದ್ಧತೆ

ಜಿಲ್ಲೆಗಳಿಗೆ ತಲುಪದ ಲಸಿಕೆ,ಕೋವಿಡ್‌ ವ್ಯಾಕ್ಸಿನ್‌ ಪ್ರೋಗ್ರಾಂಗೆ ಆಗಬೇಕಿದೆ ಲಾಗಿನ್‌

Team Udayavani, Jan 3, 2021, 3:50 PM IST

ಕೋವಿಡ್ ತಡೆ ಆಂದೋಲನಕ್ಕೆ ಸಿದ್ಧತೆ

ಕಾರವಾರ: ಕೋವಿಡ್‌ ನಿಯಂತ್ರಣ ಲಸಿಕೆ ಇನ್ನೂಜಿಲ್ಲೆಯನ್ನು ತಲುಪಿಲ್ಲ. ಆದರೆ ಯಾರ್ಯಾರಿಗೆ ಲಸಿಕೆಮೊದಲ ಸುತ್ತಿನಲ್ಲಿ ನೀಡಬೇಕು? ಎಲ್ಲಿ ನೀಡಬೇಕು? ಹೇಗೆ ನೀಡಬೇಕು ಎಂಬುದು ಮಾತ್ರ ಈಗಾಗಲೇ ತಿರ್ಮಾನವಾಗಿದೆ.

ಜೊತೆಗೆ ತಾಲೂಕಿನ ಎಲ್ಲಾ ಪಿಎಚ್‌ಸಿಗಳಲ್ಲಿ ಕೋವಿಡ್‌ ಲಸಿಕೆ ನೀಡಲು ತಯಾರಿಯೂ ಆಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಮೊಟ್ಟ ಮೊದಲಿಗೆ ಕೋವಿಡ್‌ ವಿರೋಧಿ ಲಸಿಕೆ ಕೋವಿನ್‌ ಪಡೆಯಲಿದ್ದಾರೆ. ಆರೋಗ್ಯ ಇಲಾಖು ಸಿಬ್ಬಂದಿ ಜಿಲ್ಲೆಯಲ್ಲಿ 12133 ರಷ್ಟಿದ್ದಾರೆ. ಇದರಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಸಹ ಇದ್ದಾರೆ.

ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಡಿ ದರ್ಜೆ ನೌಕರರು ಸಹ ಇದ್ದಾರೆ. ಕೋವಿಡ್‌ ರೋಗಿಗಳನ್ನು ಇವರೇ ಮೊದಲು ಎದುರಿಸುವ ಕಾರಣ ಪ್ರಥಮ ಆದ್ಯತೆಯ ಮೇರೆಗೆ ಕೋವಿನ್‌ ವ್ಯಾಕ್ಸಿನ್‌ ನೀಡಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದ ಸಿಬ್ಬಂದಿ ಎಂದು ಸಾಬೀತುಪಡಿಸಲುಇವರು ಕಚೇರಿಯ ಐಕಾರ್ಡ್‌ ಅಥವಾ ಯಾವುದೇ ಗುರುತಿನ ಪತ್ರ ತೋರಿಸಿ ಲಸಿಕೆ ಪಡೆಯಬಹುದಾಗಿದೆ.

ಈಗಾಗಲೇ ಸರ್ಕಾರಕ್ಕೆ ಉತ್ತರಕನ್ನಡ ಜಿಲ್ಲೆಯ ಮೊದಲ ಹಂತದಲ್ಲಿ ಲಸಿಕೆ ಪಡೆಯುವವರ ಮಾಹಿತಿರವಾನಿಸಲಾಗಿದೆ. ಅಗತ್ಯ ಇರುವಷ್ಟು ಲಸಿಕೆ ಜಿಲ್ಲೆಗೆಬರುವ ನಿರೀಕ್ಷೆ ಸಹ ಇದೆ.ವ್ಯಾಕ್ಸಿನ್‌ ಬರುವ ಮುನ್ನ ಸಕಲ ತಯಾರಿ: ಕೋವಿನ್‌ವ್ಯಾಕ್ಸಿನ್‌ ಇನ್ನು ಕಾರವಾರ ತಲುಪಿಲ್ಲ. ಆಗಲೇ ಸಕಲಸಿದ್ಧತೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ಮಾಡಿಕೊಂಡಿದೆ. ಮೊದಲ ಡೋಜ್‌ಮತ್ತ 21 ದಿನಗಳ ನಂತರ ಎರಡನೇ ಡೋಜ್‌ನೀಡಬೇಕಿದೆ. ಜಿಲ್ಲೆಯ ಎಲ್ಲಾ ಆರೋಗ್ಯ ಇಲಾಖೆಸಿಬ್ಬಂದಿ ಕೋವಿನ್‌ ಲಸಿಕೆ ಬಳಸಿಕೊಳ್ಳಲಿದ್ದಾರೆ.

ಯಾವ ತಾಲೂಕಿನಲ್ಲಿ ಎಷ್ಟು ಸಿಬ್ಬಂದಿ: ಅಂಕೋಲಾ ತಾಲೂಕಿನಲ್ಲಿಸರ್ಕಾರಿ, ಖಾಸಗಿ ಆಸ್ಪತ್ರೆಗೆಸೇರಿಸಿ ಒಟ್ಟು 957 ಸಿಬ್ಬಂದಿ ಇದ್ದರೆ, ಅರ್ಗಾ ನೌಕಾನೆಲೆಆಸ್ಪತ್ರೆಯಲ್ಲಿ 138 ಸಿಬಂದಿ ಇದ್ದಾರೆ. ಭಟ್ಕಳದಲ್ಲಿ 1059,ಹಳಿಯಾಳದಲ್ಲಿ 1004,ಹೊನ್ನಾವರದಲ್ಲಿ 148 ಸಿಬ್ಬಂದಿ, ಜೊಯಿಡಾದಲ್ಲಿ 375, ಕಾರವಾರದಲ್ಲಿ 2089,ಕುಮಟಾ 1104, ಮುಂಡಗೋಡ 897, ಸಿದ್ದಾಪುರ571, ಶಿರಸಿ 2167, ಯಲ್ಲಾಪುರ 491, ಸೇರಿಒಟ್ಟು 12133 ಸಿಬ್ಬಂದಿಗಳ ಪಟ್ಟಿಯನ್ನು ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಜನೆವರಿ 17-18 ಪಲ್ಸ್‌ ಪೋಲಿಯೋ ಲಸಿಕೆನೀಡಿದ ನಂತರ, ಕೋವಿನ್‌ ಲಸಿಕೆ ನೀಡಿಕೆಆರಂಭವಾಗಲಿದೆ. ಆರೋಗ್ಯ ಇಲಾಖೆಯ 12133ಮುಗಿದ ಮೇಲೆ ಎರಡನೇ ಹಂತದಲ್ಲಿ ಲಸಿಕೆಯನ್ನುನಗರಸಭೆ ಸಿಬ್ಬಂದಿ ಹಾಗೂ ಪೊಲೀಸರಿಗೆ ನೀಡುವನಿರೀಕ್ಷೆ ಇದೆ. ಮೂರನೇ ಹಂತದಲ್ಲಿ 50 ವರ್ಷದಾಟಿದವರಿಗೆ ಕೋವಿಡ್ ‌ ಲಸಿಕೆ ನೀಡ ಲಾಗುವುದು.ಮೂರನೇ ಹಂತದಲ್ಲಿ ಬೂತ್‌ ಮಾಡಿದ ವಿವಿಧಗ್ರಾಮಗಳ ಮತಗಟ್ಟೆ ಬೂತ್‌ಗಳಲ್ಲೇ ಲಸಿಕೆ ನೀಡಲು ನಿರ್ಧರಿಸಲಾಗಿದೆ.

ಕೋವಿಡ್ ಲಸಿಕೆ ಹಾಕಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.ಮೊದಲ ಹಂತದಲ್ಲಿ 12133 ರಷ್ಟಿರುವ ಆರೋಗ್ಯ ಇಲಾಖೆ ಸಿಬ್ಬಂದಿಗೆಲಸಿಕೆ ನೀಡಿದ ನಂತರ, ಪೊಲೀಸರಿಗೆ, ನಗರಸಭೆ ಸಿಬ್ಬಂದಿಗೆ ನೀಡಲಾಗುವುದು.ಇವರ ಸಂಖ್ಯೆ ಸಹ 12 ಸಾವಿರ ದಾಟಬಹುದು. ಮೊರನೇ ಹಂತದಲ್ಲಿ 50 ವರ್ಷದಾಟಿದ ವೃದ್ಧರಿಗೆ ನೀಡಲಾಗುವುದು. ನಮ್ಮ ದೇಶದಲ್ಲಿ ಮಾನಸಿಕ ಸದೃಢತೆಇರುವವರು ಹೆಚ್ಚಾಗಿ ಇದ್ದಾರೆ. ರೋಗ ನಿರೋಧಕ ಶಕ್ತಿ ಸಹ ನಮ್ಮಲ್ಲಿ ಹೆಚ್ಚಿನ ಜನರಿಗೆ ಇದೆ. ಹಾಗಾಗಿ ಕೋವಿಡ್‌ಗೆ ನಮ್ಮಲ್ಲಿ ಜನ ಹೆದುರಿತ್ತಿಲ್ಲ. ಆದರೂ ಮಾಸ್ಕ್ ಧರಿಸುವಂತೆ ಸೂಚಿಸುವುದನ್ನು ಸಹ ಬಿಟ್ಟಿಲ್ಲ.ಡಾ| ಕ್ಯಾಪ್ಟನ್‌ ರಮೇಶರಾವ್‌, ಕಾರ್ಯಕ್ರಮಾಧಿಕಾರಿ (ಪ್ರಭಾರ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರವಾರ

 

ನಾಗರಾಜ ಹರಪನಹಳ್ಳಿ

ಟಾಪ್ ನ್ಯೂಸ್

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.