ನಿಮ್ಮ ಗ್ರಹಬಲ: ಹಿತಶತ್ರುಗಳಿಂದ ಆಗಾಗ ಏಕಾಗ್ರತೆಗೆ ಭಂಗ ಬಂದೀತು!


Team Udayavani, Jan 4, 2021, 7:47 AM IST

ನಿಮ್ಮ ಗ್ರಹಬಲ: ಹಿತಶತ್ರುಗಳಿಂದ ಆಗಾಗ ಏಕಾಗ್ರತೆಗೆ ಭಂಗ ಬಂದೀತು!

04-01-2021

ಮೇಷ: ಆರ್ಥಿಕವಾಗಿ ಭಾಗ್ಯ, ಸಂಪತ್ತುಗಳು ವೃದ್ಧಿಸುವುದು. ಸಾಂಸಾರಿಕವಾಗಿ ವಿವಾಹಾದಿ, ಶುಭ ಮಂಗಲ- ಕಾರ್ಯಗಳ ಚಿಂತನೆ ಸದ್ಯದಲ್ಲೇ ಅನುಕೂಲಕರವಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಾರರಿಗೆ ಅನುಕೂಲವಿದೆ.

ವೃಷಭ: ಅಧಿಕಾರಿ ವರ್ಗದವರ ಪ್ರಭಾವವು ಹೆಚ್ಚಾದೀತು. ಆಕಸ್ಮಿಕವಾಗಿ ಧನ ಸಂಪತ್ತು ಕೈಗೂಡಲಿದೆ. ಅಲ್ಲದೆ ಆರೋಗ್ಯ ಉತ್ತಮವಾದರೂ ಉದಾಸೀನತೆಯು ಸಲ್ಲದು. ಕೃಷಿ ಹಾಗೂ ಕೂಲಿ ಕಾರ್ಮಿಕರಿಗೆ ಲಾಭಾಂಶ ಹೆಚ್ಚಲಿದೆ.

ಮಿಥುನ: ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರ ಕೃಪೆಯು ನಿಮ್ಮ ಮೇಲಿರುತ್ತದೆ. ಧನಾಗಮನವು ಸುಸೂತ್ರವಾಗಿದ್ದರೂ ಖರ್ಚಿಗೆ ಅನೇಕ ಮಾರ್ಗಗಳಿವೆ. ಸರಕಾರಿ ಕೆಲಸ ಕಾರ್ಯಗಳು ಅನಾವಶ್ಯಕ ಧನವ್ಯಯಕ್ಕೆ ಕಾರಣವಾದೀತು.

ಕರ್ಕ: ಗುರಿ ಮುಟ್ಟುವ ನಿಮ್ಮ ಛಲದ ಮುಂದೆ ಯಾವ ತಡೆಯೂ ನಿಲ್ಲಲಾರದು. ನಿಮ್ಮ ತಾಕತ್ತು ನಿಮ್ಮನ್ನು ಗುರಿ ಮುಟ್ಟಿಸಲಿದೆ. ನಿಮ್ಮ ಚಂಚಲ ಮನಸ್ಸು ನಿಮ್ಮನ್ನು ಗುರಿಯತ್ತ ವಿಚಲಿತಗೊಳಿಸಲಿದೆ.

ಸಿಂಹ: ಧನಾಗಮನದಲ್ಲಿ ತೊಂದರೆ ಇಲ್ಲದಿದ್ದರೂ ವ್ಯಾಪಾರ, ವ್ಯವಹಾರದಲ್ಲಿ ಹೂಡಿಕೆಯನ್ನು ಮಾಡಿರಿ. ಬದಲಾವಣೆಗೆ ಇದು ಸರಿಯಾದ ಸಮಯವಲ್ಲ. ವಾಹನ ಚಾಲನೆಯಲ್ಲಿ ಬಹಳ ಜಾಗ್ರತೆ ಮಾಡುವುದು.

ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಗುರಿ ಮುಟ್ಟುವ ಛಲ ನಿಮ್ಮ ಮುಂದೆ ಯಾವ ತಡೆಯೂ ನಿಲ್ಲಲಾರದು. ಧನಾಗಮನಕ್ಕೆ ತೊಂದರೆ ಇಲ್ಲವಾದರೂ ಖರ್ಚುವೆಚ್ಚಗಳಲ್ಲಿ ಹಿಡಿತವಿರಲಿ. ಆರೋಗ್ಯದಲ್ಲಿ ಏರುಪೇರಾದೀತು.

ತುಲಾ: ನಿಮ್ಮ ತಾಕತ್ತು ನಿಮ್ಮನ್ನು ಯಶಸ್ಸು ಕೊಡುತ್ತದೆ. ಖನ್ನತೆಗೆ ಒಳಗಾಗ ಬೇಡಿರಿ. ಕೌಟುಂಬಿಕವಾಗಿ ಸಣ್ಣ ಸಣ್ಣ ಭಿನ್ನಾಭಿಪ್ರಾಯ ಮೂಡಿಬಂದೀತು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಮಟ್ಟಕ್ಕೆ ಪ್ರಯತ್ನಬಲ ಪ್ರಾಪ್ತಿಯಾಗಲಾರದು.

ವೃಶ್ಚಿಕ: ವೃತ್ತಿರಂಗದಲ್ಲಿ ಹೊಸತನ ರೂಡಿಸಿಕೊಳ್ಳಿರಿ. ಕಾರ್ಯಸಾಧನೆಗೆ ಸಾಧಕವಾಗಲಿದೆ. ಸಾಂಸಾರಿಕವಾಗಿ ಸಮಸ್ಯೆಗಳು, ವಿವಾದಗಳು ತನ್ನಿಂತಾನೇ ಮರೆಯಾಗಲಿವೆ. ಭಾವೋದ್ವೇಗಕ್ಕೆ ಗುರಿಯಾಗದಂತೆ ಎಚ್ಚರವಿರಲಿ.

ಧನು: ನಿಮಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ತಲೆ ಬಿಸಿ ಮಾಡಿಕೊಳ್ಳಬೇಡಿ. ಹೊಸ ಜವಾಬ್ದಾರಿ ನಿಮ್ಮ ತಲೆ ಮೇಲೆ ಬೀಳಲಿದೆ. ಗೃಹದಲ್ಲಿ ಶುಭಮಂಗಲ ಕಾರ್ಯದ ತಯಾರಿ ಬಗ್ಗೆ ಮಾತುಕತೆ ನಡೆದೀತು. ಶುಭವಿದೆ.

ಮಕರ: ನೀವೀಗ ಮಾನಸಿಕ ಹಾಗೂ ದೈಹಿಕ ಸಮತೋಲನವನ್ನು ಕಾಯ್ದುಕೊಳ್ಳುವ ಅಗತ್ಯವಿದೆ. ನಿಮ್ಮ ಜೀವನವು ನಿಧಾನವಾಗಿ ಪ್ರಗತಿ ಪಥದಲ್ಲಿ ಸಾಗಲಿದೆ. ನೀವು ಆಯ್ದುಕೊಂಡ ರೀತಿಯು ತುಂಬಾ ಉತ್ತಮವಿದೆ.

ಕುಂಭ: ವೃತ್ತಿರಂಗದಲ್ಲಿ ತುಸು ಬದಲಾವಣೆಗೆ ನೀವು ಸಿದ್ಧರಾಗದಿದ್ದರೂ ನಿಮ್ಮನ್ನು ಅತ್ತ ಒಯ್ಯಲಿರುವುದು. ವಿವಾದಗಳು ತನ್ನಿಂತಾನೇ ಮರೆಯಾಗಲಿದೆ. ಮನೆಯಲ್ಲಿ ಪತ್ನಿಯ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಮಾಡಿರಿ.

ಮೀನ: ವೃತ್ತಿರಂಗದಲ್ಲಿ ಸದ್ಯದಲ್ಲೇ ಮರುಚೈತನ್ಯ ಪಡೆಯುವ ಸೂಚನೆ ತೋರಿ ಬರಲಿದೆ. ಮುನ್ನಡೆಯಿಂದ ಯಶಸ್ಸು ತೋರಿಬರಲಿದೆ. ಹಿತಶತ್ರುಗಳಿಂದ ಆಗಾಗ ಏಕಾಗ್ರತೆಗೆ ಭಂಗ ಬಂದೀತು. ಶುಭವಿದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.