ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ತಯಾರಿಸುತ್ತಿದ್ದ ತಂಡ ಸಿಸಿಬಿ ಬಲೆಗೆ: 10 ಮಂದಿ ಬಂಧನ
Team Udayavani, Jan 4, 2021, 3:29 PM IST
ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೊನೊಗ್ರಾಮ್ ಬಳಸಿ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಹನದ ಆರ್.ಸಿ. ಕಾರ್ಡ್ ಗಳನ್ನು ತಯಾರಿಸುತ್ತಿದ್ದ ಖದೀಮರ ಗುಂಪೊಂದು ಇಂದು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದೆ.
ನಗರ ಸಿಸಿಬಿ ಪೊಲೀಸರು ಇಂದು ಕಾರ್ಯಾಚರಣೆ ನಡೆಸಿ ಹತ್ತು ಮಂದಿ ವಂಚಕರನ್ನು ಸೆರೆ ಹಿಡಿದಿದ್ದಾರೆ.
ಕಮಲೇಶ್ ಕುಮಾರ್, ಎಸ್.ಲೋಕೇಶ್, ಸುದರ್ಶನ್, ನಿರ್ಮಲ್ ಕುಮಾರ್, ದರ್ಶನ್, ಶ್ರೀಧರ, ಚಂದ್ರಪ್ಪ, ಅಭಿಲಾಶ್, ತೇಜಸ್ ಸೇರಿದಂತೆ ಹತ್ತು ಮಂದಿ ವಂಚಕರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಅರ್ಧ ಪ್ಯಾಂಟ್ ಧರಿಸಿ ಮಾತನಾಡುವುದು ರಾಷ್ಟ್ರೀಯತೆಯಲ್ಲ:RSS ವಿರುದ್ಧ ಪೈಲಟ್ ಪರೋಕ್ಷ ವಾಗ್ಧಳಿ
ಕನಕಪುರ ರಸ್ತೆ ಗುಲ್ಲಾಳ ಗ್ರಾಮದ ಫ್ಲಾಟೊಂದರಲ್ಲಿ ಕಮಲೇಶ್ ಎಂಬಾತ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಹನದ ಆರ್.ಸಿ. ಕಾರ್ಡ್ ಗಳನ್ನು ತಯಾರಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಈತನೊಂದಿಗೆ ಶಾಮೀಲಾಗಿರುವ ಇತರರನ್ನು ಬಂಧಿಸಲಾಗಿದೆ.
ಸ್ಥಳದಲ್ಲಿ ಸಾವಿರಾರು ನಕಲಿ ಕಾರ್ಡುಗಳು, ಲ್ಯಾಪ್ ಟಾಪ್ ಮತ್ತು ಪ್ರಿಂಟರ್ ನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ