ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ: ರಾಜುಗೌಡ


Team Udayavani, Jan 5, 2021, 1:04 PM IST

ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ: ರಾಜುಗೌಡ

ಸುರಪುರ: ಗ್ರಾಪಂಗಳ ನೂತನ ಸದಸ್ಯರು ತಮ್ಮ ಹಿತಾಸಕ್ತಿ ಬದಿಗಟ್ಟು ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ನರಸಿಂಹ ನಾಯಕ ರಾಜುಗೌಡ ಕರೆ ನೀಡಿದರು.

ತಾಲೂಕಿನ ಬೈರಿಮಡ್ಡಿ ಗ್ರಾಮದಲ್ಲಿ ನೂತನ ಗ್ರಾಪಂ ಸದಸ್ಯರಿಗೆ ಏರ್ಪಡಿಸಿದ್ದ ಸನ್ಮಾನಸಮಾರಂಭದಲ್ಲಿ ಅವರು ಮಾತನಾಡಿ, ಜನಸೇವೆ ಮಾಡಲು ನಿಮಗೆ ಇದೊಂದು ಸುವರ್ಣ ಅವಕಾಶ ದೊರಕಿದೆ. ಈ ಅವಕಾಶವನ್ನು ಬಳಸಿಕೊಂಡುಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಜನರ ಪ್ರೀತಿಗೆ ಪಾತ್ರರಾಗಬೇಕು ಎಂದು ಸಲಹೆ ನೀಡಿದರು.

ಜಿಪಂ ಮಾಜಿ ಸದಸ್ಯ ಎಚ್‌.ಸಿ. ಪಾಟೀಲಮಾತನಾಡಿ, ಶಾಸಕರು ಸಾಕಷ್ಟು ಕಷ್ಟಪಟ್ಟು ಅನುದಾನ ತರುತ್ತಿದ್ದಾರೆ. ಸದಸ್ಯರು ಅದರ ಸದ್ಬಳಕೆಮಾಡಿಕೊಳ್ಳಬೇಕು. ತಾರತಮ್ಯ, ಪಕ್ಷಪಾತ ಬಿಟ್ಟುಜನರಿಗೆ ಒಳ್ಳೆ ಆಡಳಿತ ಕೊಡಿ. ಮೂಲಭೂತಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿ.ನಿಮ್ಮ-ನಿಮ್ಮ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಿ. ನಿಮ್ಮ ಪ್ರಾಮಾಣಿಕ ಸೇವೆಯಿಂದ ಗ್ರಾಮಗಳಅಭಿವೃದ್ಧಿ ಸಾಧ್ಯ ಎಂದು ಕಿವಿಮಾತು ಹೇಳಿದರು.

ಇದೇ ವೇಳೆ ಗ್ರಾಪಂ ನೂತನ ಸದಸ್ಯರಿಗೆ ಶಾಸಕರು ಶಾಲು ಹೊದಿಸಿ ಅಭಿನಂದಿಸಿದರು. ಜಿಪಂ ಮಾಜಿ ಅಧ್ಯಕ್ಷ ರಾಜಾ ಹಣಮಪ್ಪ ನಾಯಕ ತಾತಾ, ಮುಖಂಡರಾದ ಡಾ| ಬಿ.ಎಂ. ಹಳ್ಳಿ ಕೋಟಿ, ಬಲಭೀಮ ನಾಯ ಬೈರಿಮಡ್ಡಿ, ಶಂಕರ ನಾಯಕ,ಶರಣು ನಾಯಕ, ರವಿ ನಾಯಕ ಸೇರಿದಂತೆ ಪಕ್ಷದಇತರೆ ಮುಖಂಡರು ಇದ್ದರು. ವೆಂಕಟೇಶ ನಾಯಕ ಸ್ವಾಗತಿಸಿದರು. ಮಲ್ಲಿಕಾರ್ಜುನ ರೆಡ್ಡಿ ನಿರೂಪಿಸಿ, ವಂದಿಸಿದರು.

ಕನ್ನಡ ನಾಡು-ಭಾಷೆ ಉಳಿವಿಗೆ ಶ್ರಮಿಸಲು ಕರೆ :

ಯಾದಗಿರಿ: ನಾಡು ನುಡಿ, ಜಲ ರಕ್ಷಣೆ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು ಎಂದು ಶಾಂತಗೌಡ ಪಗಲಾಪೂರ ಹೇಳಿದರು.

ನಗರದ ನಗರದ ಮಾತೆ ಮಾಣಿಕೇಶ್ವರಿ ನಗರದಲ್ಲಿ ಆಂಜನೇಯ ದೇವಸ್ಥಾನ ಹತ್ತಿರ ಹಮ್ಮಿಕೊಂಡಿದ್ದ  ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ 11ನೇ ವರ್ಷದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು,ರಾಜ್ಯದ ಗಡಿ ಭಾಗದಲ್ಲಿ ಬೇರೆ ರಾಜ್ಯದವರು ನಮ್ಮ ನಾಡಿನಸಂಪತ್ತು ಕುರಿತು ಕ್ಯಾತೆ ತೆಗೆದಾಗ ಕನ್ನಡಪರ ಸಂಘಟನೆಗಳು ಹೋರಾಟಗಳ ಪಾತ್ರ ಮರೆಯಲಾಗದು. ಕನ್ನಡಪರಸಂಘಟನೆಗಳ ನ್ಯಾಯಯುತವಾದ ಹೋರಾಟಕ್ಕೆ ನಾವೆಲ್ಲರೂ ಬೆಂಬಲಿಸಬೇಕೆಂದು ಕರೆ ನೀಡಿದರು.

ಇಂದಿನ ದಿನಗಳಲ್ಲಿ ಗಲ್ಲಿಗಲ್ಲಿಯಲ್ಲಿ ಕೇವಲ ತೋರಿಕೆಗೆ ಸಂಘಟನೆಗಳು ನಾಯಿಕೊಡಗಳಂತೆ ಉಟ್ಟಿಕೊಂಡುಪ್ರಚಾರಕ್ಕೆ ಸೀಮಿತವಾಗಿವೆ. ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ಜಿಲ್ಲೆಯಲ್ಲಿ ರಾಜ್ಯಕ್ಕೆ ಸಂಬಂಧಿಸಿದಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೂಲಕ ಇತರೆ ಸಂಘಟನೆಗಳಿಗೆ ಮಾದರಿಯಾಗಿದ್ದು, ಶ್ಲಾಘನೀಯವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿ ಬಸವರಾಜ ಹೆಡಗಿಮದ್ರಾ ಮಾತನಾಡಿದರು. ಜಿಲಾಧ್ಯಕ್ಷ ರಾಜಶೇಖರ ಎದುರುಮನಿ ಅಧ್ಯಕ್ಷತೆ ವಹಿಸಿದ್ದರು. ದೇವಪುತ್ರಪ್ಪಮಾಳಿಕೇರಿ, ರಾಮಣ್ಣ ಗುಂಡಳ್ಳಿಕರ್‌, ಸಂಘಟನೆಯ ಪದಾಧಿಕಾರಿಗಳಾದ ಅರವಿಂದ ಗುಂಡಳ್ಳಿಕರ್‌, ನಿರಂಜನ, ಖುದ್ದುಸ್‌, ಮರೆಪ್ಪ ರಾಮದಾಸ್‌ ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.