ಹಗಲುವೇಷ ಕಲಾವಿದ ಜಂಬಣ್ಣರಿಗೆ ಜಾನಪದ ಪ್ರಶಸ್ತಿ


Team Udayavani, Jan 5, 2021, 1:22 PM IST

rc-tdy-1

ರಾಯಚೂರು: ಜಿಲ್ಲೆಯ ಹಗಲುವೇಷ ಕಲಾವಿದರಾದ ಜಂಬಣ್ಣ ಹಸಮಕಲ್‌ ಅವರನ್ನು ಕರ್ನಾಟಕ ಜಾನಪದಅಕಾಡೆಮಿಯ 2020ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ಐದು ದಶಕಗಳಿಂದ ಹಗಲು ವೇಷ ಕಲಾವಿದರಾಗಿರುವ ಜಂಬಣ್ಣ ಅವರ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್‌ ಗ್ರಾಮದ ನಿವಾಸಿಯಾಗಿರುವ ಜಂಬಣ್ಣ ಅವರು, ಕಳೆದ 48 ವರ್ಷಗಳಿಂದ ಹಗಲು ವೇಕಲಾವಿದರಾಗಿ ದುಡಿಯುತ್ತಿದ್ದಾರೆ. ಜಾನಪದ ಕಲೆಯಲ್ಲಿಹಗಲುವೇಷಕ್ಕೂ ವಿಶೇಷ ಸ್ಥಾನಮಾನ ಹೊಂದಿದೆ.

ಹಗಲುವೇಷ ಕಲಾವಿದ ಜಂಬಣ್ಣ ಅವರು ಜಿಲ್ಲೆಸೇರಿದಂತೆ ಅನೇಕ ಸ್ಥಳಗಳಲ್ಲಿ ಪ್ರದರ್ಶನ ನೀಡಿ ಖ್ಯಾತಿಗಳಿಸಿದ್ದಾರೆ. ಪಕ್ಕದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜ.1,1957ರಲ್ಲಿ ಶಂಕರಪ್ಪ, ಮಾರೆಮ್ಮ ದಂಪತಿಗೆ ಜನಿಸಿದ ಜಂಬಣ್ಣ ತಮ್ಮ 14 ನೇ ವಯಸ್ಸಿನಿಂದಲೆಯೇ ಅಲೆಮಾರಿ ಬುಡಗಟ್ಟು ಕಲಾವಿದರಾಗಿ ತಮ್ಮ ತಾವು ತೊಡಗಿಸಿಕೊಂಡಿದ್ದಾರೆ.

ಹಗಲು ವೇಷದಲ್ಲಿ ಬಸ್ಮಾಸುರ, ದ್ರೌಪದಿ, ರಾವಣ, ರಾಮ, ಭೀಮ, ದುರ್ಯೋಧನ ಪಾತ್ರಗಳಲ್ಲಿ ಅಭಿನಯಿಸಿ ಅನೇಕ ಕಡೆಗಳಲ್ಲಿ ಪ್ರದರ್ಶನ ಮಾಡಿದ್ದಾರೆ.ಜಂಬಣ್ಣ ಕೇವಲ ಗಾಯನ, ಹಗಲು ವೇಷವಷ್ಟೇ ಅಲ್ಲ ಸಂಗೀತ ವಾದ್ಯಗಳಾದ ಹಾರೊ¾àನಿಯಂ, ತಬಲ, ತಾಳ ಹಾಗೂ ಮತ್ತಿತರ ವಾದ್ಯಗಳನ್ನು ಸಹ ನುಡಿಸುವ ಕಲೆ ಹೊಂದಿದ್ದಾರೆ.

ಹಗಲುವೇಷ ಕಲಾವಿದನಾಗಿರುವ ನಾನು ಕಳೆದ 48 ವರ್ಷಗಳಿಂದಲೂ ಅನೇಕ ಕಲಾಪ್ರದರ್ಶನ ನೀಡಲಾಗಿದೆ. ಈಗ ಕರ್ನಾಟಕಜಾನಪದ ಅಕಾಡೆಮಿಯು ನನ್ನ  ಕಲೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಿರುವುದು ಸಂಸತ ತಂದಿದೆ. ಜಂಬಣ್ಣ ಹಸಮಕಲ್‌,ಹಗಲುವೇಷ ಹಿರಿಯ ಕಲಾವಿದ

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.