ಭಾರತದಲ್ಲಿ ಸಂಚಲನ ಸೃಷ್ಟಿಸಲು ಬರುತ್ತಿದೆ Renault Kiger: ಬಿಡುಗಡೆ ದಿನಾಂಕ ಪ್ರಕಟ


Team Udayavani, Jan 5, 2021, 5:47 PM IST

renalut

ನವದೆಹಲಿ: ಭಾರತದಲ್ಲಿ ಈಗಾಗಲೇ ಹಲವು ಮೈಲಿಗಲ್ಲು ಸ್ಥಾಪಿಸಿರುವ ರೆನಾಲ್ಟ್  ತನ್ನ ನೂತನ Renault Kiger SUV  ಕಾರನ್ನು ಬಿಡುಗಡೆಗೊಳಿಸುವ ದಿನಾಂಕ ಪ್ರಕಟಿಸಿದೆ. ಗಮನಾರ್ಹ ಸಂಗತಿಯೆಂದರೇ ಈ ಕಾರು ಜನವರಿ 28ರಂದು ಭಾರತದಲ್ಲೇ  ಅನಾವರಣಗೊಳ್ಳುವ ಮೂಲಕ ಜಾಗತಿಕ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ರೆನಾಲ್ಟ್ ಸಂಸ್ಥೆಯೂ ತನ್ನ CMFA+  (Common Module Family ) ಫ್ಲ್ಯಾಟ್ ಫಾರ್ಮ್ ಮೂಲಕ ಈ ಕಾರನ್ನು ಅಭಿವೃದ್ಧಿಪಡಿಸಿದ್ದು, ಇದು ಇತರ ಎಸ್ ಯುವಿ ಗಳಾದ ಹೂಂಡೈ ವೆನ್ಯೂ, ಕಿಯಾ ಸೊನೆಟ್, ಮಾರುತಿ ಸುಜುಕಿ ವಿಟಾರಾ ಬ್ರೇಜಾ ಮುಂತಾದ ಕಾರುಗಳಿಗೆ ಪ್ರತಿಸ್ಪರ್ಧಿಯಾಗಿದೆ.

Renault Kiger ಈಗಾಗಲೇ ತನ್ನ ವಿಶಿಷ್ಟ ವಿನ್ಯಾಸದಿಂದ ಗಮನಸೆಳೆದಿದೆ. ಮಾತ್ರವಲ್ಲದೆ ಅತ್ಯಾಧುನಿಕವಾಗಿದ್ದು ಹಲವಾರು ವಿಶೇಷ ಗುಣಲಕ್ಷಣಗಳನ್ನು ಮತ್ತು ಫೀಚರ್ ಗಳನ್ನು ಒಳಗೊಂಡಿದೆ. ಇದರಲ್ಲಿ ಕಾರಿನ ವಿನ್ಯಾಸ ಹಾಗೂ ಶೈಲಿಗೆ ಪೂರಕವಾಗಿ ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಲಾಗಿದೆ. Renault Kiger ಹೊಸ ಟರ್ಬೊ ಎಂಜಿನ್‌ನಿಂದ ನಿಯಂತ್ರಿಸಲ್ಪಡುತ್ತದೆ ಮತ್ತು ಅತ್ಯಾಕರ್ಷಕ ಡ್ರೈವ್ ಅನುಭವವನ್ನು ನೀಡುತ್ತದೆ ಎಂದು ಕಂಪನಿಯು ಇತ್ತೀಚಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಲಿದೆ ಮಾರುತಿ ಸುಜುಕಿ 800 ಸಿಸಿ ಕಾರು

ಕಿಯಾ ಸೊನೆಟ್ ನ ಪ್ರಮುಖ ಪ್ರತಿಸ್ಪರ್ಧಿಯಾಗಿರುವ Renault Kiger  HRAO 1.0 ಲೀಟರ್ ಟರ್ಬೋ ಪೆಟ್ರೋಲ್ ಇಂಜಿನ್ ಹೊಂದಿದ್ದು, ಹೊಸ ನಿಸ್ಸಾನ್ ಮ್ಯಾಗ್ ನೈಟ್ ನಲ್ಲೂ ಇದೇ ಮಾದರಿಯ ಫೀಚರ್ ಕಾಣಬಹುದು. ಈ ಇಂಜಿನ್ 99 ಬಿಎಚ್ ಪಿ ಮತ್ತು 160 ಎನ್ ಎಂ ಟಾರ್ಕ್ ಉತ್ಪಾದಿಸುತ್ತದೆ. ಇದರ ಜೊತೆಗೆ ಮ್ಯಾನುವಲ್ ಗೇರ್ ಬಾಕ್ಸ್ ಅಳವಡಿಸಲಾಗಿದ್ದು, ಸಿವಿಟಿ ಆಟೋ ಆಯ್ಕೆಯನ್ನು ಕೂಡ ನೀಡಲಾಗಿದೆ.

ರೆನಾಲ್ಟ್ ಸಂಸ್ಥೆಯೂ ಮುಂದಿನ  Kiger SUV  ಸಹಾಯದಿಂದ ಭಾರತದಲ್ಲಿ ಒಂದು ಮಿಲಿಯನ್ ಕಾರು ಮಾರಾಟ ಮಾಡುವ ಯೋಜನೆ ರೂಪಿಸಿದೆ. ಭಾರತದಲ್ಲಿ ರೆನಾಲ್ಟ್ ಸಂಸ್ಥೆಗೆ ಪ್ರಸ್ತುತ 6.5 ಲಕ್ಷ ಗ್ರಾಹಕರಿದ್ದಾರೆ. ಈಗಾಗಲೇ ರೆನಾಲ್ಟ್ ಸಂಸ್ಥೆಯೂ ತನ್ನ ಕ್ವಿಡ್, ಟ್ರೈಬರ್, ಡಸ್ಟರ್ ಕಾರುಗಳನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ.

ಇದನ್ನೂ ಓದಿ:  ಟೆಸ್ಲಾ ಕುತೂಹಲ : ಈ ಕಾರ್‌ನ ಬೆಲೆ 60 ಲಕ್ಷ

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.