ಏಪ್ರಿಲ್‌ನಿಂದ ಸ್ಟಾರ್ಸ್ ದರ್ಬಾರ್‌

ಏಪ್ರಿಲ್‌ 23ಕ್ಕೆ ರಾಬರ್ಟ್‌ ರಿಲೀಸ್‌ ಮಾಡುತ್ತೇವೆ: ನಿರ್ಮಾಪಕ ಉಮಾಪತಿ ಶ್ರೀನಿವಾಸ್‌

Team Udayavani, Jan 6, 2021, 11:43 AM IST

ಏಪ್ರಿಲ್‌ನಿಂದ ಸ್ಟಾರ್ಸ್ ದರ್ಬಾರ್‌

ಎಂಟತ್ತು ತಿಂಗಳುಗಳಿಂದ ಯಾವುದೇ ಸ್ಟಾರ್‌ ಸಿನಿಮಾಗಳನ್ನುಕಣ್ತುಂಬಿಕೊಳ್ಳದೇಬೇಸರದಲ್ಲಿರುವ ಪ್ರೇಕ್ಷಕರಿಗೆ ಏಪ್ರಿಲ್‌ ತಿಂಗಳುಹಬ್ಬವಾಗುವ ಲಕ್ಷಣಗಳು ಕಾಣುತ್ತಿವೆ. ಅದು ಸಿನಿಹಬ್ಬ. ಅದಕ್ಕೆ ಕಾರಣ ಸ್ಟಾರ್‌ ಗಳು. ಹೌದು, ಏಪ್ರಿಲ್‌ನಲ್ಲಿ ಬಹುತೇಕ ಸ್ಟಾರ್‌ ಗಳ ಸಿನಿಮಾಗಳು ಬಿಡುಗಡೆಯಾಗುತ್ತಿದೆ.

ಈಗಾಗಲೇ ಪುನೀತ್‌ ರಾಜ್‌ಕುಮಾರ್‌ ಅವರ”ಯುವರತ್ನ’ ಚಿತ್ರ ಏಪ್ರಿಲ್‌ ರಂದು ತನ್ನ ಬಿಡುಗಡೆಯನ್ನು ಘೋಷಿಸಿಕೊಂಡಿದೆ. ಈ ಮಧ್ಯೆಯೇಸುದೀಪ್‌ ಅವರ “ಕೋಟಿಗೊಬ್ಬ-3′ ಚಿತ್ರ ಕೂಡಾ ಏಪ್ರಿಲ್‌ 23ಕ್ಕೆ ತೆರೆಕಾಣಲಿದೆ. ಈ ವಿಷಯವನ್ನು ನಿರ್ಮಾಪಕ ಸೂರಪ್ಪ ಬಾಬು ಅವರೇ ಸ್ಪಷ್ಟಪಡಿಸಿದ್ದಾರೆ. ಇದಲ್ಲದೇ ಏಪ್ರಿಲ್‌ನಲ್ಲಿ “ರಾಬರ್ಟ್‌’ ಚಿತ್ರ ಕೂಡಾ ತೆರೆಕಾಣಲಿದೆ.

ಏಪ್ರಿಲ್‌ 23ರಂದು ಚಿತ್ರ ತೆರೆಗೆ ತರುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ ಅವರು, “ಏಪ್ರಿಲ್‌ 23ಕ್ಕೆ ಚಿತ್ರ ತೆರೆಗೆ ತರಬೇಕೆಂದಿದ್ದೇವೆ. ಆ ಕುರಿತಾದ ತಯಾರಿ ನಡೆಯುತ್ತಿದೆ’ ಎನ್ನುತ್ತಾರೆ. ಇನ್ನು ಅದೇ ದಿನ “ಕೋಟಿಗೊಬ್ಬ-3′ ಚಿತ್ರವೂ ಬಿಡುಗಡೆಯನ್ನು ಘೋಷಿಸಿಕೊಂಡಿದೆ.  ಈ ಬಗ್ಗೆ ಮಾತನಾಡುವ ಅವರು, “ನಾವು ಏ.23ಕ್ಕೆ ಬರಲು ನಿರ್ಧರಿಸಿದ್ದೇವೆ.

ಕ್ರಿಸ್ಮಸ್ ಹಬ್ಬಕ್ಕೆ ಫ್ಯಾನ್ಸ್ ಗೆ ಗಿಫ್ಟ್ ಕೊಟ್ಟ ರಿಯಲ್ ಸ್ಟಾರ್ ಉಪೇಂದ್ರ - Allindiannews.com | DailyHunt

“ಕೋಟಿಗೊಬ್ಬ-3′ ಕೂಡಾ ಅದೇ ದಿನ ಬರುವುದಾಗಿ ಹೇಳಿಕೊಂಡಿದ್ದಾರೆ. ಒಂದು ವೇಳೆ ಆ ತರಹ ಆದರೆ, ನಾವು ನಿರ್ಮಾಪಕರು ಕುಳಿತುಮಾತನಾಡಿ, ಒಂದು ನಿರ್ಧಾರಕ್ಕೆ ಬರುತ್ತೇವೆ. ಏಕೆಂದರೆ ಎಲ್ಲರೂ ಸ್ನೇಹಿತರೇ’ ಎನ್ನುತ್ತಾರೆ ಶ್ರೀನಿವಾಸ್‌. ಇದಲ್ಲದೇ, “ಸಲಗ’, “ಭಜರಂಗಿ-2′,”ಮದಗಜ’, “ಕೆಜಿಎಫ್-2′”ಬುದ್ಧಿವಂತ-2′ ಸೇರಿದಂತೆ ಇನ್ನೊಂದಿಷ್ಟು ಸ್ಟಾರ್‌  ಸಿನಿಮಾಗಳು ಏಪ್ರಿಲ್‌, ಮೇನಲ್ಲಿ ತೆರೆಕಾಣಲಿವೆ. ಸಾಲುಸಾಲು ಸ್ಟಾರ್‌ ಸಿನಿಮಾಗಳು ದೊಡ್ಡ ಸಂಖ್ಯೆಯ ಚಿತ್ರಮಂದಿರಗಳನ್ನು ಆವರಿಸಿಕೊಳ್ಳುವುದರಿಂದ ಮುಂದೆ ಥಿಯೇಟರ್‌ ಸಮಸ್ಯೆ, ಬಿಡುಗಡೆ ಗೊಂದಲ ಎದುರಾಗುವ ಸಾಧ್ಯತೆಯೂ ಇದೆ.Salaga Movie - Duniya Vijay - Dir: Duniya Vijay, Sanjana Anand, Dhananjay - Releasing Soon | Shivu aDDa Forum - Kannada Movie Discussion

ಆದರೆ, ಸ್ಟಾರ್‌ ಸಿನಿಮಾಗಳ ನಿರ್ಮಾಪಕರು ಈಗಾಗಲೇ ಸಭೆ ನಡೆಸಿ, ಮೂರು ವಾರಗಳ ಗ್ಯಾಪ್‌ನಲ್ಲಿ ಸಿನಿಮಾ ಬಿಡುಗಡೆ ಮಾಡುವ ಕುರಿತುಮಾತುಕತೆ ನಡೆಸಿದ್ದಾರೆ. ಇದು ಸಮರ್ಪಕವಾಗಿ ಕಾರ್ಯರೂಪಕ್ಕೆ ಬಂದರೆ ಯಾವುದೇ ಸಮಸ್ಯೆ ಇಲ್ಲದೇ ಸಿನಿಮಾ ಪ್ರದರ್ಶನ ಕಾಣಬಹುದು.­

ರಾಬರ್ಟ್‌ ಚಿತ್ರವನ್ನು ಏ.23ಕ್ಕೆ ಬರಲು ನಿರ್ಧರಿಸಿದ್ದೇವೆ. “ಕೋಟಿಗೊಬ್ಬ-3′ ಕೂಡಾ ಅದೇ ದಿನ ಬರುವುದಾಗಿ ಹೇಳಿಕೊಂಡಿದ್ದಾರೆ. ಒಂದು ವೇಳೆ ಆ ತರಹ ಆದರೆ, ನಾವು ನಿರ್ಮಾಪಕರು ಕುಳಿತು ಮಾತನಾಡಿ, ಒಂದು ನಿರ್ಧಾರಕ್ಕೆ ಬರುತ್ತೇವೆ. ಏಕೆಂದರೆ ಎಲ್ಲರೂ ಸ್ನೇಹಿತರೇ. ಉಮಾಪತಿ ಶ್ರೀನಿವಾಸ್‌ ಗೌಡ.

News18 Kannada - ಶ್ರೀಮುರಳಿ ನಟನೆಯ 'ಮದಗಜ' ಸಿನಿಮಾದ ಟೈಟಲ್ ಬದಲಾವಣೆ; ಯಾಕೆ ಗೊತ್ತೇ? | Actor Roaring star Sri Murali starrer Madagaja movie title has changed; here is the reason - Karnataka Kannada News, Today's

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.