ಡ್ರಗ್ಸ್‌ ಹಾವಳಿ ಮಟ್ಟ ಹಾಕಲು ಕ್ರಮ: ಪೊಲೀಸ್‌ ಆಯುಕ್ತ ಶಶಿಕುಮಾರ್‌

ಮಾದಕ ವಸ್ತು ಪ್ರಕರಣ ಆರೋಪಿಗಳ ಪರೇಡ್‌

Team Udayavani, Jan 6, 2021, 11:02 PM IST

ಡ್ರಗ್ಸ್‌ ಹಾವಳಿ ಮಟ್ಟ ಹಾಕಲು ಕ್ರಮ: ಪೊಲೀಸ್‌ ಆಯುಕ್ತ ಶಶಿಕುಮಾರ್‌

ಡ್ರಗ್ಸ್‌ ಪ್ರಕರಣ ಆರೋಪಿಗಳ ಪರೇಡ್‌ ಸಂದರ್ಭ ಆಯುಕ್ತರು ವಿಚಾರಣೆ ನಡೆಸಿದರು.

ಮಹಾನಗರ: ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಡ್ರಗ್ಸ್‌ ಹಾವಳಿಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಅಧಿಕಾರಿ, ಸಿಬಂದಿಗೆ ಸೂಚನೆ ನೀಡಲಾಗಿದ್ದು ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಬುಧವಾರದಂದು ಡ್ರಗ್ಸ್‌ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳ ಪರೇಡ್‌ ನಡೆಸಿದ ಸಂದರ್ಭ ಅವರು ಮಾತನಾಡಿದರು. ಕಮಿಷನರೆಟ್‌ ವ್ಯಾಪ್ತಿಯಲ್ಲಿ ಮೂರು ವರ್ಷಗಳಲ್ಲಿ 150ಕ್ಕೂ ಅಧಿಕ ಡ್ರಗ್ಸ್‌ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮಾರಾಟ, ಪೂರೈಕೆ ಚಟುವಟಿಕೆಗಳು ಸೇರಿವೆ. ಅಲ್ಲದೆ 3 ವರ್ಷಗಳಲ್ಲಿ ಡ್ರಗ್ಸ್‌ ಸೇವನೆಗೆ ಸಂಬಂಧಿಸಿದಂತೆ 350ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಕೇರಳ ರಾಜ್ಯದೊಂದಿಗೆ ಗಡಿಯನ್ನು ಹಂಚಿಕೊಂಡಿರುವುದರಿಂದ ಮತ್ತು ಸಮುದ್ರ ಮುಖಾಂತರ ವ್ಯವಹಾರಗಳು ನಡೆಯುತ್ತಿರುವುದರಿಂದ ಇಲ್ಲಿ ಡ್ರಗ್ಸ್‌ ಪ್ರಕರಣಗಳು ಹೆಚ್ಚು ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆಯುಕ್ತರು ತಿಳಿಸಿದರು.

ಗೂಂಡಾ ಕಾಯ್ದೆಗೂ ಸಿದ್ಧ
ಡ್ರಗ್ಸ್‌ ಮಾರಾಟ, ಪೂರೈಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬುಧವಾರ 140ಕ್ಕೂ ಅಧಿಕ ಮಂದಿಯ ಪರೇಡ್‌ ನಡೆಸಲಾಯಿತು. ಇಂತಹ ಆರೋಪಿಗಳು ಈಗ ನಡೆಸುತ್ತಿರುವ ಚಟುವಟಿಕೆಗಳ ಬಗ್ಗೆ ಪೊಲೀಸರು ತಿಳಿದುಕೊಳ್ಳಲು ಪರೇಡ್‌ ಸಹಾಯಕವಾಗುತ್ತದೆ. ಅಲ್ಲದೆ ಆರೋಪಿಗಳ ಮನಃಪರಿವರ್ತನೆಗೂ ಇಂತಹ ಪರೇಡ್‌ಗಳಿಂದ ಅವಕಾಶ ಸಿಗುತ್ತದೆ. ಈಗ ಆರೋಪಿಗಳಾಗಿರುವವರ ಪೈಕಿ ಕೆಲವರ ಮೇಲೆ 3ರಿಂದ 4, ಇನ್ನು ಕೆಲವರ ಮೇಲೆ 15ಕ್ಕೂ ಅಧಿಕ ಪ್ರಕರಣಗಳಿವೆ. ಒಂದು ವೇಳೆ ತಮ್ಮ ದಂಧೆಯನ್ನು ಪುನರಾವರ್ತಿಸಿದರೆ ಅಂತವರ ವಿರುದ್ಧ ಗೂಂಡಾ ಕಾಯ್ದೆಗಳನ್ನು ಹಾಕುವುದಕ್ಕೂ ಇಲಾಖೆ ಸಿದ್ಧವಿದೆ ಎಂದರು.

ವೆಬ್‌ಸೈಟ್‌ ಮೇಲೆಯೂ ನಿಗಾ
ಡಾರ್ಕ್‌ ವೆಬ್‌ನಂತಹ ಹೆಸರಿನ ವೆಬ್‌ಸೈಟ್‌ಗಳಲ್ಲಿ ಡ್ರಗ್ಸ್‌ ಮಾರಾಟ, ಡ್ರಗ್ಸ್‌ ಸೇವನೆಗೆ ಪ್ರಚೋದನೆ ಮೊದಲಾದವು ನಡೆಯುತ್ತಿರುವ ಬಗ್ಗೆ ಮಾಹಿತಿ ಇದೆ. ಅಲ್ಲದೆ ಕೊರಿಯರ್‌ ಮೂಲಕವೂ ಡ್ರಗ್ಸ್‌ ಸಾಗಾಟ ನಡೆಯುವ ಮಾಹಿತಿ ಇದೆ. ಕೆಲವು ಔಷಧ ಅಂಗಡಿಗಳಲ್ಲಿಯೂ ನಿಷೇಧಿತ ಡ್ರಗ್ಸ್‌ಗಳ ಮಾರಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದು ಸಂಬಂಧಿಸದ ಇಲಾಖೆಗಳ ಜತೆ ಸೇರಿ ಇದರ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದರು.

ಸಾರ್ವಜನಿಕರು ಮಾಹಿತಿ ನೀಡಿ
ಮುಂದಿನ ದಿನಗಳಲ್ಲಿ ರೌಡಿಗಳ ಪರೇಡ್‌ ನಡೆಸಿ ಅವರನ್ನು ನಿಯಂತ್ರಿಸಲು, ಸರಿದಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಪೊಲೀಸರಂತೆ ಕಾರ್ಯನಿರ್ವಹಿಸಬೇಕು. ಡ್ರಗ್ಸ್‌ ವಿಚಾರಗಳಿಗೆ ಸಂಬಂಧಿಸಿಯೂ 112 ತುರ್ತು ಸಹಾಯವಾಣಿಗೆ ಮಾಹಿತಿ ನೀಡಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.