ನಾರಾವಿ: ದಿನಸಿ ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ, ಗಾಯಗೊಂಡ ಮಹಿಳೆ
Team Udayavani, Jan 7, 2021, 10:02 AM IST
ಬೆಳ್ತಂಗಡಿ: ತಾಲೂಕಿನ ನಾರಾವಿ ಕೆಳಗಿನ ಪೇಟೆ ಸಮೀಪ ನಿಯಂತ್ರಣ ತಪ್ಪಿದ ಪೊಲೀಸ್ ವಾಹನವೊಂದು ದಿನಸಿ ಅಂಗಡಿಗೆ ನುಗ್ಗಿದ ಘಟನೆ ಗುರುವಾರ ಬೆಳಗ್ಗೆ ಸುಮಾರು 9ಗಂಟೆಗೆ ನಡೆದಿದೆ.
ಬೆಂಗಳೂರಿಗೆ ತೆರಳುತ್ತಿದ್ದ ಕಾರ್ಕಳ ಅರಕ್ಷಕ ಠಾಣೆಯ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ನಾರಾವಿ ಕೆಳಗಿನ ಪೇಟೆಯ ರಮೇಶ್ ಎಂಬವರ ಮಾಲೀಕತ್ವದ ದಿನಸಿ ಅಂಗಡಿಗೆ ನುಗ್ಗಿದೆ.
ಪರಿಣಾಮ ಒಬ್ಬರು ಮಹಿಳೆಗೆ ಗಾಯವಾಗಿದ್ದು, ಅವರನ್ನು ತಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದನ್ನೂ ಓದಿ:ಅಕಾಲಿಕ ಮಳೆ ತಂದ ಸಂಕಷ್ಟ: ರಸ್ತೆಯೆಲ್ಲಾ ಕೆಸರುಮಯ, ಸಂಚಾರಕ್ಕೆ ತೊಂದರೆ
ಅಂಗಡಿ ಮಾಲೀಕ ರಮೇಶ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ವಾಹನ ಗುದ್ದಿದ ರಭಸಕ್ಕೆ ಅಂಗಡಿ ಸೊತ್ತುಗಳು ಪುಡಿಪುಡಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ