ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 270 ಅಂಕ ಏರಿಕೆ, ನಿಫ್ಟಿ 14, 200

ನಿಫ್ಟಿ ಸೂಚ್ಯಂಕ 80.95 ಅಂಕಗಳಷ್ಟು ಏರಿಕೆಯಾಗಿದ್ದು, 14,227.20 ಅಂಕಗಳ ವಹಿವಾಟು ದಾಖಲಿಸಿದೆ.

Team Udayavani, Jan 7, 2021, 11:54 AM IST

ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 270 ಅಂಕ ಏರಿಕೆ, ನಿಫ್ಟಿ 14, 200

ಮುಂಬೈ:ಜಾಗತಿಕ ಷೇರುಪೇಟೆ ಬೆಳವಣಿಗೆಗಳು ಮುಂಬೈ ಷೇರುಪೇಟೆ ಮೇಲೆ ಪರಿಣಾಮ ಬೀರಿದ್ದು, ಗುರುವಾರ(ಜನವರಿ 07, 2021) ಹೂಡಿಕೆದಾರರು ಆರಂಭಿಕ ವಹಿವಾಟಿನಲ್ಲಿ ಷೇರು ಖರೀದಿಗೆ ಉತ್ಸಾಹ ತೋರಿದ್ದು, ಸೆನ್ಸೆಕ್ಸ್ ಸೂಚ್ಯಂಕ 270 ಅಂಕ ಏರಿಕೆ ಕಂಡಿದೆ.

ಹೂಡಿಕೆದಾರರ ಖರೀದಿಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಚ್ ಡಿಎಫ್ ಸಿ ಮತ್ತು ಐಸಿಐಸಿಐ ಬ್ಯಾಂಕ್ ಗಳ ಷೇರು ಮಾರಾಟದಲ್ಲಿ ಚೇತರಿಕೆ ಕಂಡು ಬಂದಿರುವುದಾಗಿ ತಿಳಿಸಿದೆ.

ಬಾಂಬೆ ಷೇರುಪೇಟೆ ಸೂಚ್ಯಂಕ (ಬಿಎಸ್ ಇ) 270.69 ಅಂಕಗಳಷ್ಟು ಏರಿಕೆ ಕಂಡಿದ್ದು, 48,444.75 ಅಂಕಗಳಷ್ಟು ವಹಿವಾಟು ನಡೆಸಿದೆ. ನಿಫ್ಟಿ ಸೂಚ್ಯಂಕ 80.95 ಅಂಕಗಳಷ್ಟು ಏರಿಕೆಯಾಗಿದ್ದು, 14,227.20 ಅಂಕಗಳ ವಹಿವಾಟು ದಾಖಲಿಸಿದೆ.

ಷೇರುಪೇಟೆ ಚೇತರಿಕೆಯಿಂದ ಪವರ್ ಗ್ರಿಡ್ ಶೇ.2ರಷ್ಟು ಲಾಭ ಗಳಿಸಿದೆ. ಇನ್ನುಳಿದಂತೆ ಎಸ್ ಬಿಐ, ಇಂಡಸ್ ಲ್ಯಾಂಡ್ ಬ್ಯಾಂಕ್, ಎಲ್ ಆ್ಯಂಡ್ ಟಿ, ಆ್ಯಕ್ಸಿಸ್ ಬ್ಯಾಂಕ್, ಒಎನ್ ಜಿಸಿ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ಲಾಭ ಗಳಿಸಿರುವುದಾಗಿ ವರದಿ ತಿಳಿಸಿದೆ.

‌10 ದಿನಗಳ ಷೇರುಪೇಟೆಯ ನಾಗಾಲೋಟಕ್ಕೆ ಬುಧವಾರ ಬ್ರೇಕ್‌ ಬಿದ್ದಿದೆ. ಜಾಗತಿಕ ಬೆಳವಣಿಗೆಗಳು ಮುಂಬೈ ಷೇರುಪೇಟೆಯ ಮೇಲೆ ಪರಿಣಾಮ ಬೀರಿದ್ದು, ಹೂಡಿಕೆದಾರರು ರಿಲಯನ್ಸ್‌ ಇಂಡಸ್ಟ್ರೀಸ್‌, ಐಟಿ, ಹಣಕಾಸು, ಎಫ್ಎಂಸಿಜಿ ಷೇರುಗಳ ಮಾರಾಟದಲ್ಲಿ ತೊಡಗಿದ ಕಾರಣ ಬಿಎಸ್‌ಇ ಸೆನ್ಸೆಕ್ಸ್‌ 263.72 ಅಂಕಗಳ ಕುಸಿತ ದಾಖಲಿಸಿ, 48,174ರಲ್ಲಿ ವಹಿವಾಟು ಅಂತ್ಯಗೊಳಿಸಿತ್ತು.

ಇದನ್ನೂ ಓದಿ:ಅಮೆರಿಕ ಕ್ಯಾಪಿಟಲ್ ಕಟ್ಟಡದಲ್ಲಿ ಹಿಂಸಾಚಾರ; ಟ್ರಂಪ್ ಫೇಸ್ ಬುಕ್, ಟ್ವಿಟರ್ ಖಾತೆ ಸ್ಥಗಿತ

ಮಧ್ಯಂತರ ವಹಿವಾಟಿನ ಒಂದು ಹಂತದಲ್ಲಿ ಇದು 48,616.66ಕ್ಕೆ ತಲುಪಿತ್ತು. ಇದೇ ವೇಳೆ, ನಿμr 53.25 ಅಂಕಗಳಷ್ಟು ಕುಸಿದು, 14,146ರಲ್ಲಿ ಕೊನೆಗೊಂಡಿತ್ತು. ಐಟಿಸಿ ಷೇರುಗಳು ಶೇ. 2.86ರಷ್ಟು ಭಾರೀ ನಷ್ಟ ಅನುಭವಿಸಿದರೆ, ರಿಲಯನ್ಸ್‌ ಇಂಡಸ್ಟ್ರೀಸ್‌, ಬಜಾಜ್‌ ಫೈನಾನ್ಸ್‌, ಆ್ಯಕ್ಸಿಸ್‌ ಬ್ಯಾಂಕ್‌, ಎಚ್‌ಸಿಎಲ್‌ ಟೆಕ್‌ ಮತ್ತು ಎಚ್‌ಯುಎಲ್‌ ಷೇರುಗಳೂ ಕುಸಿತ ಕಂಡವು. ಇನ್ನೊಂದೆಡೆ, ಪವರ್‌ ಗ್ರಿಡ್‌, ಭಾರ್ತಿ ಏರ್‌ಟೆಲ್‌, ಒಎನ್‌ಜಿಸಿ, ಅಲ್ಟ್ರಾ ಟೆಕ್‌ ಸಿಮೆಂಟ್‌ ಮತ್ತು ಐಸಿಐಸಿಐ ಬ್ಯಾಂಕ್‌ ಷೇರುಗಳು ಲಾಭ ಗಳಿಸಿದ್ದವು.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.