ನೂತನ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿ ಮಾರುಕಟ್ಟೆಗೆ ಬಿಡುಗಡೆ, ಬೆಲೆ ಎಷ್ಟು?

ಎಂಜಿ ಹೆಕ್ಟರ್ ಪ್ಲಸ್ ಆರು ಮತ್ತು ಏಳು ಆಸನಗಳನ್ನು ಒಳಗೊಂಡಿದೆ.

Team Udayavani, Jan 8, 2021, 6:04 PM IST

ನೂತನ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿ ಮಾರುಕಟ್ಟೆಗೆ ಬಿಡುಗಡೆ, ಬೆಲೆ ಎಷ್ಟು?

ಮುಂಬೈ: ಪ್ರಸಿದ್ಧ ಎಂಜಿ ಮೋಟಾರ್ ಇಂಡಿಯಾ ಸಂಸ್ಥೆ ಶುಕ್ರವಾರ (ಜನವರಿ 08, 2021) ಆರು ಆಸನಗಳುಳ್ಳ ನೂತನ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಹಲವು ಆಕರ್ಷಕ ಫೀಚರ್ಸ್ ನೊಂದಿಗೆ ಎಂಜಿ ಹೆಕ್ಟರ್ ಪ್ಲಸ್ 2021 ಬಿಡುಗಡೆಯಾಗಿದ್ದು, ವಾಹನ ಬುಕ್ಕಿಂಗ್ ಆರಂಭಗೊಂಡಿರುವುದಾಗಿ ತಿಳಿಸಿದೆ.

ನೂತನ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿ ಬೆಲೆ 12.90 ಲಕ್ಷ ಎಂದು ಕಂಪನಿ ತಿಳಿಸಿದೆ. ಸುಮಾರು 18 ತಿಂಗಳ ನಂತರ ಎಂಜಿ ಮೋಟಾರ್ ಕಂಪನಿ ಮಧ್ಯಮ ಗಾತ್ರದ ಎಸ್ ಯುವಿ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ ನಂತರ ಇದೀಗ ನೂತನ ಮಾದರಿಯ ಎಸ್ ಯುವಿಯನ್ನು ಬಿಡುಗಡೆ ಮಾಡಿದೆ.

ಎಂಜಿ ಹೆಕ್ಟರ್ ಪ್ಲಸ್ ಆರು ಮತ್ತು ಏಳು ಆಸನಗಳನ್ನು ಒಳಗೊಂಡಿದ್ದು, 12.90ಲಕ್ಷ ಹಾಗು 13.35 ಲಕ್ಷ ರೂಪಾಯಿ ಬೆಲೆ ಇರುವುದಾಗಿ ತಿಳಿಸಿದೆ. ಚೀನಾ ಒಡೆತನದ ಬ್ರಿಟಿಷ್ ಕಾರು ತಯಾರಿಕಾ ಕಂಪನಿ ಈಗಾಗಲೇ 40 ಸಾವಿರ ಎಂಜಿ ಹೆಕ್ಟರ್ ಅನ್ನು ಮಾರಾಟ ಮಾಡಿರುವುದಾಗಿ ತಿಳಿಸಿದೆ. ಇದೀಗ ಬೃಹತ್ ಗಾತ್ರದ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಹೊಸ ವಿನ್ಯಾಸವನ್ನೊಳಗೊಂಡಿರುವುದಾಗಿ ಹೇಳಿದೆ.

ಐಶಾರಾಮಿ ಷಾಂಪೇನ್ ಮತ್ತು ಬ್ಲ್ಯಾಕ್ ಡ್ಯುಯಲ್ ಟೋನ್ ಒಳಾಂಗಣ ಹೊಂದಿದೆ. 18 ಇಂಚಿನ ಸ್ಟೈಲಿಶ್ ಡ್ಯುಯಲ್ ಟೋನ್ ಮಿಶ್ರಲೋಹಗಳು, ಧ್ವನಿ ಆಜ್ಞೆಗಳನ್ನು ನವೀಕರಿಸಿದ ಐ ಸ್ಮಾರ್ಟ್ ವೈಶಿಷ್ಟ್ಯ ಹೊಂದಿದೆ.

ಕ್ಯಾಪ್ಟನ್ ಆಸನಗಳನ್ನು ಹೊಂದಿರುವ ಹೆಕ್ಟರ್ ಪ್ಲಸ್ 18 ಇಂಚಿನ ಸ್ಟೈಲಿಶ್ ಡ್ಯುಯಲ್ ಟೋನ್ ಮಿಶ್ರಲೋಹಗಳು, ಫ್ರಂಟ್ ವೆಂಟೆಲೇಟೆಡ್ ಆಸನಗಳು, ವೈರ್ ಲೆಸ್ ಚಾರ್ಜಿಂಗ್ ಮತ್ತು ಆಟೋ ಡಿಮ್ಮಿಂಗ್ ಐಆರ್ ವಿಎಂ ವೈಶಿಷ್ಟ್ಯತೆ ಹೊಂದಿರುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

24-wednesday

Daily Horoscope: ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ, ಆರೋಗ್ಯ ವೃದ್ಧಿ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-nothing

Nothing ಇಂಡಿಯಾ ಅಧ್ಯಕ್ಷರಾಗಿ ವಿಶಾಲ್ ಭೋಲಾ ನೇಮಕ

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

24-wednesday

Daily Horoscope: ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.