ಕಹಿ ಮೆಂತ್ಯೆಯ ಸವಿ: ಆರೋಗ್ಯಕ್ಕೆ ಬಹು ಉಪಕಾರಿ


Team Udayavani, Jan 9, 2021, 12:06 PM IST

Fenugreek

ಆಹಾರ ಶಾಸ್ತ್ರದಲ್ಲಿ ಮೆಂತ್ಯೆಕ್ಕಿದೆ ಅತೀ ಶ್ರೇಷ್ಠ ಸ್ಥಾನ. ಬಾಯಿಗೆ ಕಹಿ ಎನಿಸಿದರೂ ಆರೋಗ್ಯದ ದೃಷ್ಟಿಯಿಂದ ಮೆಂತ್ಯೆ ಬಹು ಉಪಕಾರಿ. ಮೆಂತ್ಯೆಬೀಜದ ಹಲವು ಉಪಯೋಗಗಳ ಬಗ್ಗೆ ಇಲ್ಲಿದೆ ಮಾಹಿತಿ

* ಮೆಂತ್ಯೆಬೀಜವು ವಿಶಿಷ್ಟ ನಾರಿನಂಶ Ga lactomannan ಅನ್ನು ಹೊಂದಿದೆ. ಇದು ಕರುಳಿನಲ್ಲಿ ಗ್ಲುಕೋಸ್‌ನ ಹೀರುವಿಕೆಯನ್ನು ಕಡಿಮೆಗೊಳಿಸುತ್ತದೆ.

* ಪ್ರತಿದಿನ 5-10 ಗ್ರಾಂ ನಷ್ಟು ನೆನೆಸಿದ ಮೆಂತ್ಯೆವನ್ನು ಸೇವಿಸುವುದರಿಂದ ಮದುಮೇಹವನ್ನು ಹಿಡಿತದಲ್ಲಿಟ್ಟುಕೊಳ್ಳಬಹುದು.

* ಒಂದು ಟೇಬಲ್ ಸ್ಪೂನಷ್ಟು ಮೆಂತ್ಯೆ ಬೀಜದಲ್ಲಿ 35.5 Kcals, 2.5 ಗ್ರಾಂ ಪ್ರೋಟಿನ್, 6.4 ಗ್ರಾಂ ಕಾಬೋಹೈಡ್ರೇಟ್, 0.7 ಎಂ.ಜಿ ಪ್ಯಾಟ್, 2.7 ಗ್ರಾಂ ನಾರಿನಂಶ, 3.7 ಗ್ರಾ ಕಬ್ಬಿಣಾಂಶ ಹೊಂದಿರುತ್ತದೆ

* cಬೀಜದ ಉಪಯೋಗದಿಂದ ಎದೆ ಹಾಲಿನ ಉತ್ಪತ್ತಿಗೆ ಸಹಾಯಕಾರಿ, ಪಚನ ಕ್ರೀಯೆಗೆ, ಕೊಲಸ್ಟ್ರಾಲ್ ನಿಯಂತ್ರಣಕ್ಕೆ, ಆಸಿಡಿಟಿ ನಿಯಂತ್ರಣಕ್ಕೆ, ಋತುಚಕ್ರ ಸಂಬಂಧಿ ಸಮಸ್ಯೆಗಳಿಗೆ ಸಹಕಾರಿ.

* ಮೆಂತ್ಯೆ ಸೊಪ್ಪಿನ ಪಲ್ಯಾ, ಸಾಂಬಾರು ಅಥವಾ ಚಪಾತಿಯೊಂದಿಗೆ ಬೇಯಿಸಿ ಸೇವಿಸಬಹುದು.

* ಚರ್ಮದ ಕಾಂತಿಗೆ ಮೆಂತ್ಯೆವನ್ನು ಹಾಲಿನೊಂದಿಗೆ ಬೆರೆಸಿ ಹಚ್ಚಿಕೊಳ್ಳಬಹುದು, ಕೂದಲಿನ ಬೆಳವಣಿಗೆಗೂ ಮೊಸರಿನೊಂದಿಗೆ ಸೇರಿಸಿ ಹಚ್ಚಿಕೊಳ್ಳಬಹುದು.

ಮೆಂತ್ಯೆ ಟೀ ಮಾಡುವ ವಿಧಾನ

ನೀರು ಕುದಿಯುವಾಗ 1/4 ಚಮಚದಷ್ಟು ಮೆಂತ್ಯೆ ಪುಡಿ ಹಾಕಿ 3-5 ನಿಮಿಷ ಕುದಿಸಬೇಕು, ಸೋಸಿದ ನೀರಿಗೆ 2-3 ಹನಿ ನಿಂಬೆ ರಸ ಹಾಗೂ 2-3 ಹನಿ ಜೇನು ತುಪ್ಪ ಹಾಕಿ ಸೇವಿಸಬಹುದು. (ತುಳಸಿ ಎಲೆ ಮತ್ತು ಪುದೀನಾ ಎಲೆಗಳನ್ನ ಸಹ ಸೇರಿಸಬಹುದು) ಇದು ಮಧುಮೇಹಿಗಳಿಗೆ ಅಷ್ಟೇ ಅಲ್ಲದೆ ಇತರರಿಗೂ ಸಹಕಾರಿ.

ಅಕ್ಷಯ ಶೆಟ್ಟಿ

ಅಹಾರ ತಜ್ಞರು

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.