ಹಕ್ಕಿ ಜ್ವರ ಮನುಷ್ಯನಿಗೆ ಹೇಗೆ ಹರಡುತ್ತದೆ?


Team Udayavani, Jan 10, 2021, 8:00 AM IST

ಹಕ್ಕಿ ಜ್ವರ ಮನುಷ್ಯನಿಗೆ  ಹೇಗೆ ಹರಡುತ್ತದೆ?

ದೇಶಾದ್ಯಂತ ಭೀತಿ ಮೂಡಿಸಿರುವ ಹಕ್ಕಿ ಜ್ವರವು ಕೆಲವೊಂದು ಸಂದರ್ಭಗಳಲ್ಲಿ ಮನುಷ್ಯನಿಗೂ ಹರಡುತ್ತದೆ. ಸೋಂಕಿತ ಹಕ್ಕಿಗಳೊಂದಿಗೆ ಸಂಪರ್ಕ, ಅರೆಬೆಂದ ಆಹಾರ ಸೇವನೆಯಿಂದ ಮನುಷ್ಯನೂ ಈ ಜ್ವರಕ್ಕೆ ತುತ್ತಾಗುತ್ತಾನೆ. ಪಕ್ಷಿಯಿಂದ ಮನುಷ್ಯನಿಗೆ ಸೋಂಕು ವ್ಯಾಪಿಸುವ ಕುರಿತ ಮಾಹಿತಿ ಇಲ್ಲಿದೆ.

  • ಸೋಂಕಿತ ಪಕ್ಷಿಯ ಜೊಲ್ಲು, ಸಿಂಬಳ ಮತ್ತು ಹಿಕ್ಕೆಯಲ್ಲಿ ವೈರಸ್‌ ಇರುತ್ತದೆ.
  • ಸೋಂಕಿತ ಪಕ್ಷಿಯನ್ನು ಮುಟ್ಟುವುದರಿಂದ, ಅವುಗಳ ಕಣ್ಣು, ಮೂಗು, ಬಾಯಿ ಸ್ಪರ್ಶಿಸುವುದರಿಂದ ಮಾನವನಿಗೆ ಸೋಂಕು ತಗಲಬಹುದು.

ಅತ್ಯಧಿಕ ರಿಸ್ಕ್ ಯಾರಿಗೆ? :

  • 2 ವರ್ಷದೊಳಗಿನ ಮಕ್ಕಳು ಮತ್ತು 65 ದಾಟಿದ ಹಿರಿಯ ನಾಗರಿಕರು.
  • ಹಲವು ಕಾಯಿಲೆಗಳಿಂದ ಬಳಲುತ್ತಿರುವವರು.
  • ಗರ್ಭಿಣಿಯರು ಮತ್ತು ಬಾಣಂತಿಯರು.

ಸುರಕ್ಷತೆ ಹೇಗೆ? :

  • ಸೋಂಕಿತ ಪಕ್ಷಿಗಳೊಂದಿಗೆ ನೇರ ಸಂಪರ್ಕಕ್ಕೆ ಬರದೇ ಇರುವುದು.
  • ಬೇಯಿಸದೇ ಇರುವ ಅಥವಾ ಅರೆಬೆಂದ ಮೊಟ್ಟೆ, ಕೋಳಿ ತಿನ್ನದಿರುವುದು.
  • ಮೊಟ್ಟೆ, ಕೋಳಿಯನ್ನು ಹೆಚ್ಚು ತಾಪಮಾನದಲ್ಲಿಟ್ಟು ಬೇಯಿಸುವುದು.
  • ಸೋಂಕಿತ ಪಕ್ಷಿ ಜತೆ ನೇರ ಸಂಪರ್ಕಕ್ಕೆ ಬಂದರೆ, ಇನ್‌ಫ್ಲ್ಯುಯೆನಾl ಆ್ಯಂಟಿ ವೈರಲ್‌ ಔಷಧ ಸೇವಿಸುವುದು.

ಯಾವುದೇ ಮೇಲ್ಮೆ„ ಮೇಲೆ ಪಕ್ಷಿ ಹಿಕ್ಕೆ ಹಾಕಿ, ಆದನ್ನು ನಾವು ಮುಟ್ಟುವುದರಿಂದಲೂ ಹರಡುತ್ತದೆ.ಸೋಂಕಿತ ಹಕ್ಕಿಯು ತನ್ನ ರೆಕ್ಕೆ ಬಡಿದಾಗ ಹೊರಬೀಳುವ ಧೂಳು ಹಾಗೂ ಹನಿಯಿಂದ ವೈರಸ್‌ ಗಾಳಿಗೆಸೇರ್ಪಡೆಯಾಗುತ್ತದೆ. ಆ ಗಾಳಿಯನ್ನು ಸೇವಿಸುವುದರಿಂದ ಮನುಷ್ಯರಿಗೆ ಸೋಂಕು ಹಬ್ಬುತ್ತದೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.