‘ದಾರಿ ತಪ್ಪಿದ್ದ’: ಭಾರತೀಯ ಸೇನೆಯಿಂದ ಬಂಧಿಸಲ್ಪಟ್ಟ ಸೈನಿಕನ ಬಿಡುಗಡೆಗೆ ಚೀನಾ ಮನವಿ


Team Udayavani, Jan 10, 2021, 3:15 PM IST

‘ದಾರಿ ತಪ್ಪಿದ್ದ’: ಭಾರತೀಯ ಸೇನೆಯಿಂದ ಬಂಧಿಸಲ್ಪಟ್ಟ ಸೈನಿಕನ ಬಿಡುಗಡೆಗೆ ಚೀನಾ ಮನವಿ

ಹೊಸದಿಲ್ಲಿ: ಪೂರ್ವ ಲಡಾಖ್ ನ ಚೊಶುಲ್ ಗಡಿಯಲ್ಲಿ ಶುಕ್ರವಾರ ಭಾರತೀಯ ಸೈನಿಕರಿಂದ ಬಂಧಿಸಲ್ಪಟ್ಟ ತನ್ನ ಸೈನಿಕನನ್ನು ಭಾರತ ಬಿಡುಗಡೆಗೊಳಿಸಬೇಕು ಎಂದು ಚೀನಾ ಕೇಳಿಕೊಂಡಿದೆ.

ಕ್ಲಿಷ್ಟ ಭೌಗೋಳಿಕ ಪ್ರದೇಶ ಮತ್ತು ಕತ್ತಲಿನ ಕಾರಣ ಸೈನಿಕ ಗಡಿ ದಾಟಿ ಹೋಗಿದ್ದಾನೆ ಎಂದು ಚೀನಾದ ಮಿಲಿಟರಿ ಪತ್ರಿಕೆ ಹೇಳಿಕೊಂಡಿದೆ. ಹಿರಿಯ ಅಧಿಕಾರಿಗಳು ಒಪ್ಪಿಗೆಯ ನಂತರ ಸೈನಿಕನನ್ನು ಮರಳಿಸುತ್ತೇವೆ ಎಂದು ಭಾರತ ಹೇಳಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಭಾರತೀಯ ಅಧಿಕಾರಿಗಳು ಸೈನಿಕನನ್ನು ಮತ್ತೆ ಚೀನಾಕ್ಕೆ ವರ್ಗಾಯಿಸಬೇಕು ಮತ್ತು ಗಡಿ ಪ್ರದೇಶದಲ್ಲಿ ಜಂಟಿಯಾಗಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿಕೊಳ್ಳಬೇಕು ಎಂದು ಮಿಲಿಟರಿ ಪತ್ರಿಕೆ ಹೇಳಿಕೊಂಡಿದೆ.

ಭಾರತೀಯ ಸೇನೆಯು ಶನಿವಾರ ತನ್ನ ಅಧಿಕೃತ ಪ್ರಕಟಣೆಯಲ್ಲಿ, ಶುಕ್ರವಾರ ಮುಂಜಾನೆ ಭಾರತದ ಪ್ರದೇಶದಲ್ಲಿ ಚೀನಾ ಸೈನಿಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಚೀನಾ ಯೋಧ ಸೇನೆಯ ಕಸ್ಟಡಿಯಲ್ಲಿದ್ದು, ಕಾಯ್ದೆಯಂತೆ ಚೀನಾ ಯೋಧ ತನಿಖೆಗೆ ಸಹಕರಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಬೆಳಗಾಗುವುದರೊಳಗೆ ಪ್ರಸಿದ್ಧಿಗೆ ಬಂದ ಸಿಗ್ನಲ್! ವಾಟ್ಸಪ್‌ಗೆ ಉತ್ತಮ ಪರ್ಯಾಯ ಸಿಗ್ನಲ್ ಆ್ಯಪ್

2020ರ ಅಕ್ಟೋಬರ್ ನಲ್ಲಿ ಭಾರತೀಯ ಸೇನೆ ಲಡಾಖ್ ನ ಡೆಮ್ ಚೋಕ್ ಪ್ರದೇಶದ ಸಮೀಪ ಚೀನಾ ಸೈನಿಕ ವಾಂಗ್ ಯಾ ಲಾಂಗ್ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿತ್ತು. ವಿಚಾರಣೆಗೆ ಒಳಪಡಿಸಿದ ನಂತರ ಅಕ್ಟೋಬರ್ 21ರಂದು ವಾಂಗ್ ನನ್ನು ವಾಪಸ್ ಕಳುಹಿಸಲಾಗಿತ್ತು.

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.