ಬರ್ತ್‌ಡೇ ಬಾಯ್‌ ಪ್ರಮೋದ್‌ ಸಿಕ್ಕಾಪಟ್ಟೆ ಬಿಝಿ


Team Udayavani, Jan 10, 2021, 3:37 PM IST

ಬರ್ತ್‌ಡೇ ಬಾಯ್‌ ಪ್ರಮೋದ್‌ ಸಿಕ್ಕಾಪಟ್ಟೆ ಬಿಝಿ

ಕೆಲವು ನಾಯಕ ನಟರು ಆರಂಭದಲ್ಲೇ ಭರವಸೆ ಮೂಡಿಸುತ್ತಾರೆ. ಆ ತರಹದ ಭರವಸೆ ಮೂಡಿಸಿದ ನವನಟ ಪ್ರಮೋದ್‌. ಯಾರು ಈ ಪ್ರಮೋದ್‌ ಎಂದರೆ “ಪ್ರೀಮಿಯರ್‌ ಪದ್ಮಿನಿ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ ನಟ. ಈಗ ಪ್ರಮೋದ್‌ ಬಿಝಿ ಯುವ ನಟರ ಪಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆಂದರೆ ತಪ್ಪಲ್ಲ. ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ
ಪ್ರಮೋದ್‌ ಕೈಯಲ್ಲಿ ಸದ್ಯ ಎಂಟು ಸಿನಿಮಾಗಳಿವೆ. ಇದರಲ್ಲಿ ಕೆಲವು ಸಿನಿಮಾಗಳು ಇಂದು ಸಿನಿಮಾದ ಫ‌ಸ್ಟ್‌ಲುಕ್‌, ಪೋಸ್ಟರ್‌ ಲಾಂಚ್‌ ಮಾಡುವ ಮೂಲಕ ಚಿತ್ರ ಶುಭಕೋರಲಿವೆ.

ಪ್ರಮೋದ್‌ ಕೈಯಲ್ಲಿರುವ ಸಿನಿಮಾಗಳು ಯಾವ್ಯಾವು ಎಂದು ನೀವು ಕೇಳಬಹುದು. ಧನಂಜಯ್‌ ನಾಯಕರಾಗಿರುವ “ರತ್ನನ್‌ ಪ್ರಪಂಚ’ ಸಿನಿಮಾದಲ್ಲಿ ಸೆಕೆಂಡ್‌ ಲೀಡ್‌ ಮಾಡುತ್ತಿದ್ದಾರೆ. ಮಿಕ್ಕಂತೆ ಎಲ್ಲಾ ಚಿತ್ರಗಳಲ್ಲೂ ಹೀರೋ ಆಗಿ ನಟಿಸುತ್ತಿದ್ದಾರೆ. “ಇಂಗ್ಲೀಷ್‌ ಮಂಜ’, ಡಿಸೈನರ್‌ ಅವೀಸ್‌ ನಿರ್ದೇಶನದ ಚಿತ್ರ, ಗೀತರಚನೆಕಾರ ಸಂತೋಷ್‌ ನಾಯಕ್‌ ನಿರ್ದೇಶನದ ಹೊಸ ಚಿತ್ರ ಜೊತೆಗೆ “ಅಲಂಕಾರ್‌ ವಿದ್ಯಾರ್ಥಿ’, “ಪ್ರೀಮಿಯರ್‌ ಪದ್ಮಿನಿ-2′ ಹಾಗೂ ಇದರ ಜೊತೆಗೆ ಇನ್ನೂ ಎರಡು ಚಿತ್ರಗಳು ಕೈಯಲ್ಲಿವೆ. ಈ ಮೂಲಕ ಪ್ರಮೋದ್‌ ಬಿಝಿ ನವನಟರ ಸಾಲಿಗೆ ಸೇರಿದಂತಾಗಿದೆ. “ತುಂಬಾ ಖುಷಿಯಾಗುತ್ತಿದೆ.

ಇದನ್ನೂ ಓದಿ:ಶ್ರೀನಿಧಿ ಶೆಟ್ಟಿ ಗೆ ಡಬಲ್‌ ಖುಷಿ ಕೋಬ್ರಾ ಟೀಸರ್‌ ರಿಲೀಸ್‌

ವಿಭಿನ್ನವಾದ ಕಥೆಗಳು ನನ್ನನ್ನು ಹುಡುಕಿಕೊಂಡು ಬರುತ್ತಿವೆ. ಈ ಮಟ್ಟಕ್ಕೆ ಸಿನಿಮಾರಂಗ ನನ್ನ ಕೈ ಹಿಡಿಯುತ್ತದೆ ಅಂದುಕೊಂಡಿರಲಿಲ್ಲ. ನನ್ನ ಪಾತ್ರಗಳಿಗೆ ನ್ಯಾಯ ಒದಗಿಸಲು ಶ್ರಮಿಸುತ್ತೇನೆ’ ಎನ್ನುವುದು ಪ್ರಮೋದ್‌ ಮಾತು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.