ದೆಹಲಿ ಭೇಟಿ ತೃಪ್ತಿ ನೀಡಿದೆ : ಆದಷ್ಟು ಬೇಗ ಶುಭ ಸುದ್ದಿ ಸಿಗಲಿದೆ : ಬಿಎಸ್ ವೈ
Team Udayavani, Jan 10, 2021, 5:01 PM IST
ಬೆಂಗಳೂರು / ನವದೆಹಲಿ : ದೆಹಲಿಯಲ್ಲಿ ವರಿಷ್ಠರ ಭೇಟಿ ತೃಪ್ತಿ ನೀಡಿದೆ ಅಲ್ಲದೆ ಆದಷ್ಟು ಬೇಗ ಶುಭ ಸುದ್ದಿ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ಹೊಸದಿಲ್ಲಿಗೆ ತೆರಳಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವರಿಷ್ಠರ ಜೊತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ನಾಯಕರೊಂದಿಗಿನ ಚರ್ಚೆ ಸಂತೋಷ ತಂದಿದೆ ಅಲ್ಲದೆ ವರಿಷ್ಠರ ಜೊತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದು ವರಿಷ್ಠರು ಪೂರಕವಾದ ಸ್ಪಂದನೆಯನ್ನು ನೀಡಿದ್ದಾರೆ ಎಂದರು,
ಆದಷ್ಟು ಬೇಗ ಕೇಂದ್ರದ ನಾಯಕರಿಂದ ಶುಭ ಸುದ್ದಿ ಸಿಗಲಿದೆ ಎಂದಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ವರಿಷ್ಠರಿಗೆ ಸಂತೋಷ ನೀಡಿದ್ದು ಮುಂಬರುವ ಲೋಕಸಭಾ ಮತ್ತು ವಿಧಾನ ಸಭಾ ಚುನಾವಣೆಯಲ್ಲೂ ಮೂರು ಸ್ಥಾನಗಳಲ್ಲೂ ಪಕ್ಷ ಗೆಲ್ಲುವ ಕುರಿತು ಚರ್ಚೆ ನಡೆಯಿತು ಅಲ್ಲದೆ ಅಕಾಂಕ್ಷಿಗಳ ಪಟ್ಟಿಯನ್ನು ಕಳುಹಿಸಿಕೊಡಲು ತಿಳಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್