98 ಲ.ರೂ. ವೆಚ್ಚದ ಕಾಮಗಾರಿಗೆ ಒಂದೂವರೆ ವರ್ಷ ಆಯುಷ್ಯ!

ಮಹಾತ್ಮಾ ಗಾಂಧಿ ಬಯಲು ರಂಗಮಂದಿರ‌ ಈಗ ಪ್ರಾಣಿಗಳ ಆವಾಸ ಸ್ಥಳ

Team Udayavani, Jan 11, 2021, 7:00 AM IST

98 ಲ.ರೂ. ವೆಚ್ಚದ ಕಾಮಗಾರಿಗೆ ಒಂದೂವರೆ ವರ್ಷ ಆಯುಷ್ಯ!

ಉಡುಪಿ: ನಗರದ ಬೀಡಿನಗುಡ್ಡೆಯಲ್ಲಿ ಲಕ್ಷಾಂತರ ರೂ.  ವೆಚ್ಚದಲ್ಲಿ ನಿರ್ಮಿಸಲಾದ ಮಹಾತ್ಮಾ ಗಾಂಧಿ ಬಯಲು ರಂಗಮಂದಿರ‌ ಇದೀಗ ಪ್ರಾಣಿಗಳ ಆವಾಸ ಸ್ಥಳವಾಗಿ ಪರಿವರ್ತನೆಗೊಂಡಿದೆ. ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಬೀಡಿನಗುಡ್ಡೆಯಲ್ಲಿ  ಇದನ್ನು 2016ರ ಜ.26ರಂದು  ಅಂದಿನ ಉಸ್ತುವಾರಿ ಸಚಿವರಾಗಿದ್ದ ವಿನಯಕುಮಾರ್‌ ಸೊರಕೆ ಉದ್ಘಾಟಿಸಿ ದ್ದರು. ಆ ಬಳಿಕ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಸೇರಿದಂತೆ ಇತರ  ಕೆಲವು ಸರಕಾರಿ ಕಾರ್ಯಕ್ರಮಗಳು ಇದೇ ವೇದಿಕೆಯಲ್ಲಿ ನಡೆದಿತ್ತು. ವೇದಿಕೆಯ ಬಾಡಿಗೆ ಶುಲ್ಕವನ್ನು  ಅಂದಿನ ಡಿಸಿ ಡಾ| ವಿಶಾಲ್‌ ಅವರಿಗೆ ಮನವಿ ನೀಡಿದ ಅನಂತರ  ಇದರ ಶುಲ್ಕವನ್ನು ಪರಿಷ್ಕೃತಗೊಳಿಸಿದ್ದರು.

ಒಂದೂವರೆ ವರ್ಷದಲ್ಲಿ ಕುಸಿತ :

ಇದು  ನಿರ್ಮಾಣಗೊಂಡ  ಒಂದೂವರೆ  ವರ್ಷದೊಳಗೆ ಇದರ ಮುಂಭಾಗದ  ಅವರಣ ಗೋಡೆ ಕುಸಿದಿದ್ದು   ಇದುವರೆಗೂ ದುರಸ್ತಿ ಕಂಡಿಲ್ಲ. ಕೋವಿಡ್‌- 19ರ ಸಂದರ್ಭ ಇಲ್ಲಿ ಸಂತೆ  ನಡೆದಾಗ  ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಇದರ ಆವರಣ ಗೋಡೆ ಮತ್ತೆ ಕುಸಿದಿತ್ತು. ಪ್ರಸ್ತುತ ಅಡಿಕೆಯ ಸಲಿಕೆ, ಬಿದಿರು ತುಂಡುಗಳನ್ನಿಟ್ಟು ತಡೆಬೇಲಿ ಹಾಕಲಾಗಿದೆ.

98 ಲ.ರೂ. ವೆಚ್ಚದಲ್ಲಿ ನಿರ್ಮಾಣ :

ನಗರಸಭೆಯ ಸುಮಾರು 3.5 ಎಕ್ರೆ  ಪ್ರದೇಶದಲ್ಲಿ ವಿಶೇಷ ಅನುದಾನದಿಂದ 98 ಲ.ರೂ. ವೆಚ್ಚದಲ್ಲಿ  ಅವರಣ ಗೋಡೆ  ನಿರ್ಮಿಸಿ ವಿವಿಧ ಕಾರ್ಯಕ್ರಮಗಳ ಬಳಕೆಗೆ  ಇದನ್ನು ನೀಡಲಾಗಿತ್ತು. ಕೋವಿಡ್‌-19ರ ಬಳಿಕ ಇಲ್ಲಿ ಕಾರ್ಯಕ್ರಮನಡೆದಿರುವುದು ಕಡಿಮೆ. ಈ ರಂಗಮಂದಿರ ನಗರಸಭೆ ವ್ಯಾಪ್ತಿಯ ಲ್ಲಿದೆ.  ಜಿಲ್ಲಾಧಿಕಾರಿ ಇದರ ಉಸ್ತುವಾರಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಯಾವುದೇ ಕ್ರಮವಿಲ್ಲ :

ಇಷ್ಟು  ವೆಚ್ಚದ ಕಾಮಗಾರಿ ಒಂದೇ  ವರ್ಷದಲ್ಲಿ ಕುಸಿದಿದ್ದರೂ ಗುತ್ತಿಗೆ ದಾರರ ವಿರುದ್ಧ  ಯಾವುದೇ  ಕ್ರಮ ಕೈಗೊಂಡಿಲ್ಲ. ಮಳೆಯಿಂದ ಹಾಳಾಗಿವೆಎನ್ನುವ ಸಬೂಬು ನೀಡಲಾಗಿದೆ. ಇದೀಗ ಅವರಣ ಗೋಡೆ ದುರಸ್ತಿಗೆ 56,000  ರೂ. ಮೊತ್ತದ ಅಂದಾಜುಪಟ್ಟಿ ತಯಾರಿಸಲಾಗಿದ್ದು  ಇದರ ಕಾಮಗಾರಿಗೆ ಆಡಳಿತ ಮಂಜೂರಾತಿ  ಕೋರಿ ಡಿ. 22ರಂದು ನಡೆದ ಸಾಮಾನ್ಯ ಸಭೆಯಲ್ಲಿ ಮಂಡಿಸಿದ್ದು, ಇದಕ್ಕೆ ನಗರಸಭೆಯ ಜನಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಬೀಡಿನ ಗುಡ್ಡೆಯಲ್ಲಿ ಸಂತೆ  ನಡೆದಿತ್ತು.  ಈ ಸಂದರ್ಭ ಲಾರಿಯೊಂದು ನಿಯಂತ್ರಣ ತಪ್ಪಿ ಆವರಣಗೋಡೆಗೆ ಗುದ್ದಿತ್ತು. ಅದರ ದುರಸ್ತಿಗೆ 56,000 ರೂ. ಮೊತ್ತದ ಕಾಮಗಾರಿ ನಡೆಸಲಾಗುತ್ತದೆ. -ಸುಮಿತ್ರಾ ನಾಯಕ್‌,  ಅಧ್ಯಕ್ಷರು, ನಗರಸಭೆ, ಉಡುಪಿ.

ಟಾಪ್ ನ್ಯೂಸ್

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.