ಪ್ಯಾಸೆಂಜರ್‌ ರೈಲು ಆರಂಭಕ್ಕೆ ಹಿಂದೇಟು

ವಿದ್ಯಾರ್ಥಿಗಳು, ಸ್ಥಳೀಯರಿಗೆ ಸಂಕಷ್ಟ

Team Udayavani, Jan 11, 2021, 6:10 AM IST

ಪ್ಯಾಸೆಂಜರ್‌ ರೈಲು ಆರಂಭಕ್ಕೆ ಹಿಂದೇಟು

ಮಂಗಳೂರು: ಕಾಸರಗೋಡು- ಮಂಗಳೂರು ಮತ್ತು ಮಡಗಾಂವ್‌ – ಮಂಗ ಳೂರು ಮಧ್ಯೆ ಸಂಚರಿಸುತ್ತಿದ್ದ ಪ್ಯಾಸೆಂಜರ್‌ ರೈಲುಗಳನ್ನು ಪುನರಾರಂಭಿಸಲು ರೈಲ್ವೇ ಮಂಡಳಿ ಇನ್ನೂ ಅನುಮತಿ ನೀಡಿಲ್ಲ. ಇದರಿಂದ ಕರಾವಳಿ ಭಾಗದ ವಿದ್ಯಾರ್ಥಿಗಳು ಮತ್ತು ಸ್ಥಳೀಯ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೋವಿಡ್ ಅಡ್ಡಿ :

ಕಡಿಮೆಯಾಗಿ ಜನ ಜೀವನ ಬಹು ತೇಕ ಸಹಜ ಸ್ಥಿತಿಯತ್ತ ಮರಳುತ್ತಿದೆ. ಸ್ಥಗಿತ ಗೊಂಡಿರುವ ರೈಲುಗಳನ್ನು ವಿಶೇಷ ರೈಲು ಗಳಾಗಿ ಓಡಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಈ ಹಿಂದೆ ಇದ್ದ ಏಳು ಸಬರ್ಬನ್‌ ರೈಲು ಗಳನ್ನು ಡಿ. 8ರಿಂದ ಪ್ರಾರಂಭಿಸಲಾಗಿದೆ. ಆದರೆ ಕಾಸರಗೋಡು ಮತ್ತು ರಾಜ್ಯದ ಕರಾವಳಿಯ ಜನರಿಗೆ ಅತೀ ಉಪಯುಕ್ತವಾಗಿದ್ದ ಮತ್ತು ತೀರಾ ಅವಶ್ಯವಾಗಿರುವ ಪ್ಯಾಸೆಂಜರ್‌ ರೈಲುಗಳನ್ನು ಪುನರಾರಂಭಿಸಲು ರೈಲ್ವೇ ಮಂಡಳಿ ಹಿಂದೇಟು ಹಾಕುತ್ತಿದೆ. ಇದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಎಲ್ಲರಿಗೂ ಅನುಕೂಲಕರ :

ಮಂಗಳೂರು-ಮಡಗಾಂವ್‌ ಡೆಮು, ಪ್ಯಾಸೆಂಜರ್‌ ರೈಲುಗಳು ಈ ಭಾಗದವರಿಗೆ ಉಪಯುಕ್ತವಾಗಿದ್ದವು.

ಮಡಗಾಂವ್‌-ಮಂಗಳೂರು ಸೆಂಟ್ರಲ್‌ ಡೆಮು :

ಪ್ರಯಾಣ: ಬೆಳಗ್ಗೆ 5ಕ್ಕೆ ಮಡಗಾಂವ್‌ನಿಂದ ಹೊರಟು ಮಧ್ಯಾಹ್ನ 12.05ಕ್ಕೆ ಮಂಗಳೂರು ಸೆಂಟ್ರಲ್‌.

ಮರುಪ್ರಯಾಣ: ಅಪರಾಹ್ನ 2.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ರಾತ್ರಿ 10.30ಕ್ಕೆ ಮಡಗಾಂವ್‌

ಮಂಗಳೂರು-ಮಡಗಾಂವ್‌ ಪ್ಯಾಸೆಂಜರ್‌ ರೈಲು :

ಪ್ರಯಾಣ: ಬೆಳಗ್ಗೆ 5.30ಕ್ಕೆ ಮಂಗಳೂರಿನಿಂದ ಹೊರಟು ಅಪರಾಹ್ನ 12.40ಕ್ಕೆ ಮಡಗಾಂವ್‌.

ಮರುಪ್ರಯಾಣ: ಅಪರಾಹ್ನ 1ಕ್ಕೆ ಮಡಗಾಂವ್‌ನಿಂದ ಹೊರಟು ರಾತ್ರಿ 9.20ಕ್ಕೆ ಮಂಗಳೂರು.

ಪ್ರಯೋಜನ: ವಿದ್ಯಾರ್ಥಿಗಳು, ಪ್ರವಾಸಿಗರು, ಉದ್ಯೋಗಿಗಳು.

ಪ್ರಯಾಣಿಕರಿಗೆ ಆರ್ಥಿಕ ಹೊರೆ :

ಚೆರ್ವತ್ತೂರು -ಮಂಗಳೂರು, ಕಣ್ಣೂರು- ಮಂಗಳೂರು ಪ್ಯಾಸೆಂಜರ್‌ ರೈಲುಗಳು ವಿದ್ಯಾರ್ಥಿ ಗಳಿಗೆ,ಉದ್ಯೋಗಿಗಳಿಗೆ, ವ್ಯಾಪಾರ, ವ್ಯವಹಾರ ಉದ್ದೇಶಕ್ಕೆ ಬರುವವರಿಗೆ ಅನುಕೂಲಕರವಾಗಿತ್ತು. ಆದರೆ ಪ್ಯಾಸೆಂಜರ್‌ ರೈಲುಗಳು ಆರಂಭಗೊಳ್ಳದೆ ವಿದ್ಯಾರ್ಥಿಗಳು ಹೆಚ್ಚು ಹಣ ವ್ಯಯಿಸಿ ಬಸ್‌ ಸಂಚಾರ ನಡೆಸಬೇಕಿದೆ. ಇಲ್ಲವಾದರೆ ಮಂಗಳೂರಿನಲ್ಲೇ ಹಾಸ್ಟೆಲ್‌, ಪಿಜಿಗಳಲ್ಲಿ ಉಳಿಯುವ ಪರಿಸ್ಥಿತಿ ಎದುರಾಗಿದೆ. ಈ ಮಾರ್ಗದಲ್ಲಿ ಕೆಲವು ವಿಶೇಷ ರೈಲುಗಳು ಸಂಚರಿಸುತ್ತಿವೆ ಯಾದರೂ ಸೀಮಿತ ನಿಲ್ದಾಣಗಳಲ್ಲಷ್ಟೇ ನಿಲುಗಡೆ ಹೊಂದಿವೆ. ಅವುಗಳಿಗೆ ಕೌಂಟರ್‌ ಟಿಕೆಟ್‌ ಸಿಗುವುದಿಲ್ಲ.

ಕಾಸರಗೋಡಿನಿಂದ ಮಂಗಳೂರಿಗೆ ದಿನಂಪ್ರತಿ ಆಗಮಿಸುವ ಸಾವಿರಾರು ವಿದ್ಯಾರ್ಥಿಗಳು, ಉದ್ಯೋಗಿಗಳು ಪ್ಯಾಸೆಂಜರ್‌ ರೈಲುಗಳನ್ನೇ ಆಶ್ರಯಿಸಿದ್ದರು. ಸಾರ್ವಜನಿಕರಿಗೂ ಪ್ರಯೋಜನಕಾರಿಯಾಗಿತ್ತು. ಈಗ ಶಾಲೆ-ಕಾಲೇಜುಗಳು ಆರಂಭಗೊಂಡಿವೆ. ಸದ್ಯದಲ್ಲೇ ಪಾಲಾ^ಟ್‌ ವಿಭಾಗದ ರೈಲ್ವೇ ಬಳಕೆದಾರರ ಸಮಿತಿ ಸಭೆ ನಡೆಯುವ ಸಾಧ್ಯತೆಗಳಿದ್ದು, ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಈ ರೈಲುಗಳ ಸಂಚಾರವನ್ನು ಕೂಡಲೇ ಮರು ಆರಂಭಿಸುವಂತೆ ಬೇಡಿಕೆ ಮಂಡಿಸುತ್ತೇನೆ.  - ಹನುಮಂತ ಕಾಮತ್‌, ಪಾಲ್ಘಾಟ್‌ ವಿಭಾಗ ರೈಲ್ವೇ ಬಳಕೆದಾರರ ಸಲಹಾ ಸಮಿತಿಯ ಸದಸ್ಯ

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.