ಸ್ವಾಮಿ ವಂಚನೆ ಪ್ರಕರಣ ಸಿಬಿಐಗೆ?
Team Udayavani, Jan 11, 2021, 5:30 AM IST
ಬೆಂಗಳೂರು: ಹತ್ತಾರು ಗಣ್ಯರಿಗೆ ವಂಚಿಸಿ ಕೋಟ್ಯಂತರ ರೂ. ಆಸ್ತಿ ಗಳಿಸಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣ ವನ್ನು ಸದ್ಯದಲ್ಲೇ ಸಿಐಡಿ ಅಥವಾ ಸಿಬಿಐಗೆ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.
ಪ್ರಕರಣದ ಸಂಬಂಧ ಸಿಸಿಬಿ ಅಧಿಕಾರಿಗಳು ಜಾರಿ ನಿರ್ದೇಶನಾಲಯ (ಇ.ಡಿ.)ಕ್ಕೆ ಮಾಹಿತಿ ನೀಡಿದ್ದಾರೆ. ಇ.ಡಿ.ಯು ಇಸಿಐಆರ್ ದಾಖಲಿಸಿಕೊಂಡಿದೆ. ಆತ ದಿಲ್ಲಿ ಮತ್ತು ಇತರ ರಾಜ್ಯಗಳ ಪ್ರಭಾವಿಗಳ ಜತೆ ಸಂಪರ್ಕ ಹೊಂದಿದ್ದು, ಅಕ್ರಮಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಆಸ್ತಿ ಮೌಲ್ಯ 450 ಕೋ.ರೂ.! :
ಆರೋಪಿಯ ಬ್ಯಾಂಕ್ ಲಾಕರ್ನಲ್ಲಿ ಕೋಟ್ಯಂತರ ರೂ. ಮೌಲ್ಯದ ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಆತ ವಿವಿಧ ಜಿಲ್ಲೆಗಳಲ್ಲಿ 450 ಕೋ.ರೂ.ಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾನೆ. ಈ ಬಗ್ಗೆ ಆರೋಪಿ ಮಾಹಿತಿ ನೀಡುತ್ತಿಲ್ಲ ಎಂದು ಸಿಸಿಬಿ ಮೂಲಗಳು ಹೇಳಿವೆ. ಕಳೆದ ತಿಂಗಳು ಆರೋಪಿಯ ನಾಗರಬಾವಿ ಮನೆ ಮೇಲೆ ದಾಳಿ ನಡೆಸಿದಾಗ ಆಸ್ತಿ ಪಾಸ್ತಿ ಕಂಡು ಪೊಲೀಸರೇ ದಂಗಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
MUST WATCH
ಹೊಸ ಸೇರ್ಪಡೆ
Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ