ಅವಘಡಕ್ಕೆ ಕಾರಣವಾಗುತ್ತಿದ್ದ ತೆಂಗಿನ ಮರಗಳ ತೆರವು


Team Udayavani, Jan 13, 2021, 4:00 AM IST

ಅವಘಡಕ್ಕೆ ಕಾರಣವಾಗುತ್ತಿದ್ದ ತೆಂಗಿನ ಮರಗಳ ತೆರವು

ಮಲ್ಪೆ: ಮಲ್ಪೆ ಮುಖ್ಯರಸ್ತೆಯಿಂದ ವಡಭಾಂಡೇಶ್ವರಕ್ಕೆ ಹೋಗುವ ಮಾರ್ಗದ ಸುದರ್ಶನ್‌ ಐಸ್‌ಪ್ಲಾಂಟ್‌ ಮುಂಭಾಗದಲ್ಲಿ ರಸ್ತೆಗೆ ಬಾಗಿಕೊಂಡು ವಾಹನ ಸಂಚಾರರಿಗೆ ಸಂಚಕಾರವನ್ನು ತಂದೊಡ್ಡುತ್ತಿದ್ದ ಎರಡು ತೆಂಗಿನ ಮರಗಳನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮಂಜು ಕೊಳ ನೇತೃತ್ವದಲ್ಲಿ ಸೋಮವಾರ ತೆರವುಗೊಳಿಸುವ ಕಾರ್ಯ ನಡೆಯಿತು.

ನಗರದ ಮುಖ್ಯರಸ್ತೆಯನ್ನು ಬಳಸಿಕೊಂಡು ನಿತ್ಯ ಈ ರಸ್ತೆಯ ಮೇಲೆ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹಲವಾರು ಬಾರಿ ವಾಹನ ಸವಾರರ ಮೇಲೆ ತೆಂಗಿನಕಾಯಿ, ಸೋಗೆಗಳು ಬಿದ್ದು ವಾಹನ ಸವಾರರು ನೆಲಕ್ಕೆ ಉರುಳಿ ಬಿದ್ದು ಸಣ್ಣ ಪುಟ್ಟ ಅಪಘಾತಗಳು, ವಾಹನಗಳಿಗೆ ಹಾನಿಯಾಗುವ ಪ್ರಸಂಗಳು ನಿತ್ಯ ನಡೆಯುತ್ತಲೇ ಇದ್ದವು.

ಬಾಗಿಕೊಂಡ ತೆಂಗಿನಮರಕ್ಕೆ ತಾಗಿಕೊಂಡು ವಿದ್ಯುತ್‌ ತಂತಿ ಹಾದುಹೋಗಿದ್ದರಿಂದ ಕಾಯಿ ಕೀಳಲು ಮರ ಹತ್ತುವುದಕ್ಕೂ ಯಾರೂ ಮುಂದಾಗುತ್ತಿರಲಿಲ್ಲ. ಹಾಗಾಗಿ ಕಾಯಿಗಳು ಒಣಗಿ ವಾಹನಗಳ ಮೇಲೆ ಆಗಾಗ ಬೀಳುತ್ತಿದ್ದವು. ಸೋಮವಾರವೂ ವ್ಯಕ್ತಿಯೊಬ್ಬರ ಮೇಲೆ ತೆಂಗಿನ ಕಾಯಿಬಿದ್ದು ಗಾಯಗೊಂಡಿರುವ ಘಟನೆ ನಡೆದಿತ್ತು. ತೆಂಗಿನ ಮರ ಖಾಸಾಗಿಯವರಿಗೆ ಸೇರಿದ್ದರಿಂದ ಮಂಜು ಕೊಳ ಅವರು ಮನೆಯವರ ಮನವೊಲಿಸಿ ಸಮಸ್ಯೆ ತಂದೊಡ್ಡುತ್ತಿದ್ದ  ಎರಡೂ ಮರಗಳನ್ನು ಕಡಿದು ತೆರವುಗೊಳಿಸುವ ಕಾರ್ಯ ನಡೆಸಿದ್ದಾರೆ.

ವಾಹನದ ಸಾವರರ ಮೇಲೆ ತೆಂಗಿನಕಾಯಿ ಬಿದ್ದು ಅಪಘಾತಗಳು ಉಂಟಾಗುತ್ತಿರುವ ಘಟನೆಗಳು ಇತೀ¤ಚಿನ ದಿನಗಳಲ್ಲಿ ಹಲವಾರು ಬಾರಿ ನಡೆದಿದೆ. ಮಳೆಗಾಲದಲ್ಲಿ ಗಾಳಿಗೆ ಬೀಳುವ ಸ್ಥಿತಿಯಲ್ಲಿತ್ತು. ಕಳೆದ 7-8 ವರ್ಷಗಳಿಂದ ಕಾಡುತ್ತಿರುವ ಸಮಸ್ಯೆಗೆ ಮುಕ್ತಿ ದೊರಕಿದಂತಾಗಿದೆ.ಮಂಜು ಕೊಳ, ಸಾಮಾಜಿಕ ಕಾರ್ಯಕರ್ತ

 

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.