ರಸ್ತೆಯಲ್ಲಿ ಬೆಳೆ ಹಾಕಿದ್ದ ರೈತರ ತರಾಟೆ


Team Udayavani, Jan 13, 2021, 4:39 PM IST

A farmer’s tirade on the road

ಹರಪನಹಳ್ಳಿ: ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಾಹನಗಳು ಸಂಚರಿದಂತೆ ರಸ್ತೆ ತುಂಬಾ ತೊಗರಿ, ರಾಗಿ ಬೆಳೆ ಸೇರಿದಂತೆ ವಿವಿಧ ಬೆಳೆಗಳನ್ನು ಹಾಕಿರುವ ರೈತರಿಗೆ ಸ್ಥಳೀಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧಿಧೀಶರಾದ ಮಂಜುಳಾ ಶಿವಪ್ಪ ಉಂಡಿ ತರಾಟೆ ತೆಗೆದುಕೊಂಡಿದ್ದಾರೆ.

ತಾಲೂಕಿನ ಹಲುವಾಗಲು ಪೊಲೀಸ್‌ ಠಾಣೆಗೆ ಭೇಟಿ ನೀಡಲು ಮಂಗಳವಾರ ತೆರಳುತ್ತಿದ್ದ ವೇಳೆ ದಾರಿ ಉದ್ದಕ್ಕೂ ಬೆಳೆ ಹಾಕಿರುವ ರೈತರಿಗೆ ತರಾಟೆ ತೆಗೆದುಕೊಂಡಿದ್ದಾರೆ. ನೀವು ಕಣದಲ್ಲಿ ಬೆಳಗಳನ್ನು ಹಾಕುವುದನ್ನು ಬಿಟ್ಟು ರಸ್ತೆಯಲ್ಲಿ ಹಾಕಿದ್ದಲ್ಲಿ ವಾನಹಗಳು ಹೇಗೆ ಸಂಚರಿಸಬೇಕು.

ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ ತಿಪ್ಪರಲಾಗ ಹಾಕಿದ್ರೂ BJP ಅಧಿಕಾರಕ್ಕೆ ಬರುವುದಿಲ್ಲ: ಸಿದ್ದರಾಮಯ್ಯ

ಬೈಕ್‌ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಮೊದಲು ರಸ್ತೆಯಿಂದ ಬೆಳೆಗಳನ್ನು ತೆಗೆಯುವಂತೆ ತಿಳಿಸಿರುವ ನ್ಯಾಯಾಧೀಶರು ರಸ್ತೆಯಿಂದ ಬೆಳೆ ತೆಗೆದ ನಂತರವೇ ಪ್ರಯಾಣ ಮಾಡಿದ್ದಾರೆ. ತಾಲೂಕಿನ ಹಲುವಾಗಲು, ಇಟ್ಟಿಗುಡಿ, ನೀಲಗುಂದ, ಕುಂಚೂರು, ಯರಬಾಳು, ಮತ್ತೂರು ಹಾಗೂ ಹರಪನಹಳ್ಳಿ ಭಾಗದ ಹುಲಿಕಟ್ಟಿ, ತೋಗರಿಕಟ್ಟೆ, ಹಾರಕನಾಳು ಸಣ್ಣ ತಾಂಡ ಭಾಗದ ರಸ್ತೆಯಲ್ಲಿ ಸಂಚರಿಸಿದ ನ್ಯಾಯಾಧಿಧೀಶರು ಕೆಲ ರೈತರಿಗೆ ಲಘು ಪ್ರಕರಣಗಳನ್ನು ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದರು. ಅಲ್ಲದೇ 20 ಜನರ ರೈತರನ್ನು ಬುಧವಾರ ನ್ಯಾಯಲಯಕ್ಕೆ ಹಾಜರು ಪಡಿಸುವಂತೆ ಸೂಚನೆ ನೀಡಿದರು. ಪಿಎಸ್‌ಐ ಸಿ.ಪ್ರಕಾಶ್‌, ಶಿರಸ್ತೇದಾರ್‌ ಶೀಲಾ ಮತ್ತಿತರರು ಉಪಸ್ಥಿತರಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.