ನಗರಗಳಲ್ಲಿ ಆಸ್ತಿ ತೆರಿಗೆ ಏರಿಕೆ


Team Udayavani, Jan 14, 2021, 6:00 AM IST

ನಗರಗಳಲ್ಲಿ ಆಸ್ತಿ ತೆರಿಗೆ ಏರಿಕೆ

ಬೆಂಗಳೂರು: ಬಿಬಿಎಂಪಿ ಬಿಟ್ಟು ರಾಜ್ಯಾದ್ಯಂತ ಎಲ್ಲ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಬುಧವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸದ್ಯದಲ್ಲೇ ಈ ಸಂಬಂಧ ಅಧ್ಯಾದೇಶ ಹೊರಡಿಸಿ, ಬಳಿಕ ಕರ್ನಾಟಕ ಮುನಿಸಿ ಪಲ್‌ ಕಾರ್ಪೋರೇಷನ್‌ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆ ಮಂಡನೆಗೆ ಸರಕಾರ ತೀರ್ಮಾನಿಸಿದೆ.

ಖಾಲಿ ನಿವೇಶನಕ್ಕೆ ತೆರಿಗೆ :

ಈವರೆಗೆ ಕಟ್ಟಡಕ್ಕೆ ಹೊಂದಿಕೊಂಡ ಖಾಲಿ ನಿವೇಶನ ಎಷ್ಟೇ ವಿಸ್ತೀರ್ಣ ವಿದ್ದರೂ ಅದಕ್ಕೆ ತೆರಿಗೆ ವಿಧಿಸುತ್ತಿರಲಿಲ್ಲ. ಈಗ ಕಟ್ಟಡಕ್ಕೆ ಹೊಂದಿಕೊಂಡ ನಿವೇಶನ ದಲ್ಲಿ 1 ಸಾವಿರ ಚ. ಅಡಿಗಳ ವರೆಗೆ ತೆರಿಗೆ ವಿನಾಯಿತಿ ನೀಡಿ 1 ಸಾವಿರ ಚ. ಅಡಿಗಳಿಗಿಂತ ಹೆಚ್ಚು ವಿಸ್ತೀರ್ಣದ ಖಾಲಿ ಜಾಗಕ್ಕೆ ನಿವೇಶನಗಳಿಗೆ ವಿಧಿಸುವ ತೆರಿಗೆ ಪ್ರಮಾಣವನ್ನೇ ವಿಧಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈವರೆಗೆ ವಸತಿ, ವಸತಿಯೇತರ ಕಟ್ಟಡಗಳಿಗೆ ಆಸ್ತಿಯ ಮಾರ್ಗಸೂಚಿ ದರದ ಶೇ. 50ರಷ್ಟು ಮೌಲ್ಯವನ್ನು ಆಧಾರವಾಗಿರಿಸಿ ತೆರಿಗೆ ವಿಧಿಸಲಾಗು ತ್ತಿತ್ತು. ಈಗ ಆಸ್ತಿಯ ಸದ್ಯದ ಮಾರು ಕಟ್ಟೆ ದರದ ಶೇ. 25ರಷ್ಟು ಮೌಲ್ಯದ ಆಧಾರದ ಮೇಲೆ ತೆರಿಗೆ ವಿಧಿಸುವ ವ್ಯವಸ್ಥೆ ತರುವುದು. ಹಾಗೆಯೇ ನಿವೇಶನಗಳಿಗೂ ಮಾರುಕಟ್ಟೆ ದರದ ಶೇ. 25ರಷ್ಟು ತೆರಿಗೆ ವಿಧಿಸಲು ಅವಕಾಶ ಕಲ್ಪಿಸಲು ಸಂಪುಟ ಒಪ್ಪಿಗೆ ನೀಡಿದೆ.

ಕೇಂದ್ರದ ಮಾರ್ಗಸೂಚಿಯಂತೆ ತೆರಿಗೆ ಪರಿಷ್ಕರಣೆಗೆ ಸಂಪುಟ ಒಪ್ಪಿಗೆ ನೀಡಿದೆ. ತೆರಿಗೆ ಪರಿಷ್ಕರಣೆ ಜತೆಗೆ ಬಳಕೆದಾರರ ಶುಲ್ಕ ವಿಧಿಸ ಬೇಕಿತ್ತು. ಆದರೆ ಅದನ್ನು ಸದ್ಯ ತಡೆ ಹಿಡಿದು ತೆರಿಗೆ ಪರಿಷ್ಕರಣೆಗೆ ಅವಕಾಶ ನೀಡಲಾಗಿದೆ. ಕೇಂದ್ರದ ಸೂಚನೆಯಂತೆ ಜ. 25ರೊಳಗೆ ತೆರಿಗೆ ಪರಿಷ್ಕರಣೆಯಾಗಬೇಕಿದೆ ಎಂದು ಸಚಿವ  ಮಾಧುಸ್ವಾಮಿ ಹೇಳಿದರು.

ಎಷ್ಟು ಏರಿಕೆ ? :

ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ  ವಸತಿ ಮತ್ತು ವಸತಿಯೇತರ ಕಟ್ಟಡ ಈಗಿರುವುದು: ಶೇ. 0. 3 – ಶೇ. 1

ಪರಿಷ್ಕೃತ: ಶೇ. 0.2 -ಶೇ. 1.5

ನಿವೇಶನಗಳು

1,000 ಚ.ಮೀ.ವರೆಗೆ

(3,000 ಚ. ಅಡಿ): ಆಸ್ತಿ ತೆರಿಗೆ ಇಲ್ಲ

ಪರಿಷ್ಕೃತ: ಶೇ. 0.2-ಶೇ. 0.5

 

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.